Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!

Dhrishya News by Dhrishya News
26/08/2025
in ಸುದ್ದಿಗಳು
0
ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!
0
SHARES
23
VIEWS
Share on FacebookShare on Twitter

ಉಡುಪಿ:ಆಗಸ್ಟ್ 26:ನಮ್ಮ ದೇಶದ ಸಾಂಸ್ಕೃತಿಕ ರಾಯಭಾರಿಯಾಗಿರುವ ಅಂಚೆ ಚೀಟಿಗಳು ನಮ್ಮ ಸಂಸ್ಕ್ರತಿಯನ್ನು ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಪರಿಚಯಿಸುವುದರೊಂದಿಗೆ ನಮ್ಮ ನಾಡಿನ ವಿಶೇಷತೆಗಳನ್ನು, ವಿಶಿಷ್ಟ ವ್ಯಕ್ತಿ ಗಳನ್ನು, ವಿಶಿಷ್ಟ ಸಂಧರ್ಭಗಳನ್ನು ಸ್ಮರಣೀಯಗೊಳಿಸುತ್ತವೆ. 

ಜಗದೊಡೆಯ ಶ್ರೀ ಕೃಷ್ಣನನ್ನು ಉಡುಪಿ ಯಲ್ಲಿ ಪ್ರತಿಷ್ಠಾಪಿಸಿ ಅಷ್ಟ ಮಠಗಳಿಗೆ ಪೂಜಾ ಕೈ0ಕರ್ಯ ಒಪ್ಪಿಸಿದ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ,ದ್ವೆತ ಮತ ಪ್ರತಿಪಾದಕ ಪೂಜನೀಯ ಆಚಾರ್ಯ ಮಧ್ವರ ಸಂಸ್ಮರಣೆಯಲ್ಲಿ ಅವರ ಅಂಚೆ ಚೀಟಿ ಬಿಡುಗಡೆ ಗೊಳ್ಳಲಿದೆ

ಸಂವಹನ ಮತ್ತು ಭಾರತೀಯ ಅಂಚೆ ಇಲಾಖೆಯ ಈ ಸಮಾರಂಭದಲ್ಲಿ ಅದಮಾರು ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ರು ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಗಳ ಆಶೀರ್ವಾದ ದೊಂದಿಗೆ ಮಾನ್ಯ ಉಪ ಮುಖ್ಯ ಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ರವರ ಘನ ಉಪಸ್ಥಿತಿಯಲ್ಲಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ( ಮಾಹೆ )ನ ಪ್ರಾಯೋಜಕತ್ವ ದಲ್ಲಿ ಗಣ್ಯ ರ ಉಪಸ್ಥಿತಿಯಲ್ಲಿ ಕರ್ನಾಟಕ ವೃತ್ತದ ಮುಖ್ಯ ಪೋಸ್ಟಮಾಸ್ಟರ್ ಜನರಲ್ ಶ್ರೀ ಕೆ ಪ್ರಕಾಶ್ ರವರು ಆಗಸ್ಟ್ 30 ರ ಸಂಜೆ ನಾಲ್ಕು ಗಂಟೆಗೆ ಬಿಡುಗಡೆ ಗೊಳಿಸಲಿದ್ದಾರೆ

ಪರ್ಯಾಯ ಪುತ್ತಿಗೆ ಶ್ರೀಗಳ ಜನ್ಮ ನಕ್ಷತ್ರ ದ ಈ ಶುಭ ಸಂಧರ್ಭದಲ್ಲಿ ಶ್ರೀ ಮಧ್ವಚಾರ್ಯರ ಅಂಚೆ ಚೀಟಿಯ ಬಿಡುಗಡೆ ಸಂತಸ ಹೆಚ್ಚಿಸಿದೆ ಎಂದು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಅಂಚೆ ಚೀಟಿ ಬಿಡುಗಡೆ ಸಭಾ ಕಾರ್ಯಕ್ರಮ ದ ಅಧ್ಯಕ್ಷರೂ ಆಗಿರುವ ಡಾ ಹೆಚ್ ಎಸ್ ಬಲ್ಲಾಳ್ ಹಾಗೂ ಉಡುಪಿ ಅಂಚೆ ವಿಭಾಗದ ಅಧೀಕ್ಷಕರಾಗಿರುವ ರಮೇಶ್ ಪ್ರಭು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಗಣೇಶ ಚತುರ್ಥಿ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

Next Post

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

ಉಡುಪಿ - ಉಚ್ಚಿಲ ದಸರಾ - 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026