Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣ..!!

Dhrishya News by Dhrishya News
01/09/2025
in ಸುದ್ದಿಗಳು
0
ಉಡುಪಿ ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣ..!!
0
SHARES
16
VIEWS
Share on FacebookShare on Twitter

ಉಡುಪಿ:  ಸೆಪ್ಟೆಂಬರ್ 01: ಮಲಬಾರ್ ಗೋಲ್ಡ್ ಡೈಮಂಡ್ಸ್ ನಲ್ಲಿ ವ್ಯಾನಾ ಅನಾವರಣವನ್ನು ಗ್ರಾಹಕರಾದ ಹರ್ಷಲ್ ಹಾಗೂ ಶ್ರಾವ್ಯ ಆಗಸ್ಟ್ 30 ರಂದು ಅನಾವರಣಗೊಳಿಸಿದರು.

ವಿಶ್ವದ ಪ್ರಮುಖ ಆಭರಣ ರೀಟೇಲರ್ ಮಾರಾಟಗಾರರಲ್ಲಿ ಒಂದಾಗಿರುವ, ಹಾಗೂ ಜವಾಬ್ದಾರಿಯುತ ಆಭರಣ ವ್ಯಾಪಾರಿಯೆಂದು ಪ್ರಸಿದ್ದಿಯುಳ್ಳ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಮಹಿಳೆಯರ ವಿಶಿಷ್ಟ ತತ್ವವನ್ನು ಆಚರಿಸುವ ಉಜ್ವಲ ರತ್ನಾಭರಣ ಸಂಗ್ರಹ ವ್ಯಾನಾ ವನ್ನು ಹೆಮ್ಮೆಯಿಂದ ಅನಾವರಣಗೊಳಿಸಿದೆ. ಯಾವುದೇ ಎರಡು ರತ್ನಗಳು ಹಾಗೂ ಯಾವುದೇ ಇಬ್ಬರು ಮಹಿಳೆಯರು ಒಂದೇ ತರಹರಾಗಿರುವುದಿಲ್ಲ ನಂಬಿಕೆಯಿಂದ ಪ್ರೇರಿತವಾದ ವ್ಯಾನಾ, ವೈಯಕ್ತಿಕತೆ, ಅಂತರಂಗ ಶಕ್ತಿ ಹಾಗೂ ಸ್ವ-ಅಭಿವ್ಯಕ್ತಿಗೆ ಸಮರ್ಪಿತವಾದ ಒಂದು ಗೌರವ ಸಂಕೇತವಾಗಿದೆ ,18 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದಲ್ಲಿ ನಿಖರವಾಗಿ ತಯಾರಿಸಲಾದ ವ್ಯಾನಾ, ವಜ್ರಗಳ ಕಿರಣೋತ್ಸರ್ಗವನ್ನು ಬಣ್ಣಗಳ ರತ್ನಪಟಲದೊಂದಿಗೆ ಮಿಶ್ರಣಗೊಳಿಸುತ್ತದೆ. ಈ ಸಂಗ್ರಹವು ಹಗುರವಾದ, ಆಧುನಿಕ ವಿನ್ಯಾಸಗಳನ್ನು ಒಳಗೊಂಡಿದ್ದು, ಟ್ರೆಂಡಿ, ಧೈರ್ಯಶಾಲಿ ಮತ್ತು ಸುಲಭವಾಗಿ ಧರಿಸಬಹುದಾದಂತಿದೆ. ಆಂತರಿಕ ಶಕ್ತಿಗೆ ಅರ್ಪಿತವಾದ ವ್ಯಾನಾ, ಪರಂಪರೆಯನ್ನು ಗೌರವಿಸುವುದರ ಜೊತೆಗೆ ತನ್ನದೇ ವಿಶಿಷ್ಟ ಶೈಲಿಯಲ್ಲಿ ಹೊಳೆಯುವ ಮಹಿಳೆಯನ್ನು ಸಂಭ್ರಮಿಸುತ್ತದೆ ಎಂದು ಸಂಸ್ಥೆಯ ಸಿಬ್ಬಂದಿ ಸಮೀರ್ ವಿವರಿಸಿದರು.

 

  ಇದರೊಂದಿಗೆ, ಮಲಬಾರ್ ಗೋಲ್ಡ್ ಡೈಮಂಡ್ಸ್ ಜೆಮ್‌ಸ್ಟೋನ್ ಜುವೆಲ್ಲರಿ ಫೆಸ್ಟಿವಲ್‌ನಲ್ಲಿ ವ್ಯಾನಾ ಸಂಗ್ರಹದೊಂದಿಗೆ ಅಮೂಲ್ಯ ರತ್ನಗಳು ಹಾಗೂ ಅನ್ ಕಟ್ ಡೈಮಂಡ್ಸ್ ಗಳನ್ನು ಒಳಗೊಂಡ ಸಾಂಪ್ರದಾಯಿಕ ಆಭರಣ ಸಂಗ್ರಹವನ್ನೂ ಪ್ರದರ್ಶಿಸುತ್ತಿದೆ. ಉತ್ಸವದ ಭಾಗವಾಗಿ, ಗ್ರಾಹಕರು ಎಲ್ಲಾ ರತ್ನಾಭರಣ ಮತ್ತು ಅನ್‌ಕಟ್ ಡೈಮಂಡ್ ಆಭರಣಗಳ ತಯಾರಿಕಾ ಶುಲ್ಕದಲ್ಲಿ ಗರಿಷ್ಠ 25% ರವರೆಗೆ ರಿಯಾಯಿತಿಯನ್ನು ಪಡೆಯಬಹುದು. ಈ ವಿಶೇಷ ಆಫರ್ ಸೆಪ್ಟೆಂಬರ್ 7, 2025 ರವರೆಗೆ ಇದೆ ಎಂದು ಮಾರುಕಟ್ಟೆ ವ್ಯವಸ್ಥಾಪಕರಾದ ತಂಝೀಮ್ ಶಿರ್ವ ತಿಳಿಸಿದರು.

 

ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಮಾತನಾಡಿ, ವ್ಯಾನಾ ಕೇವಲ ಒಂದು ಆಭರಣ ಸಂಗ್ರಹವಲ್ಲ, ಅದು ಮಹಿಳೆಯ ಆತ್ಮದ ಅನೇಕ ಬಣಗಳಿಗೆ ಬಣ್ಣಗಳಿಗೆ ಸಮ ಸಮರ್ಪಿತವಾದ ಗೌರವ ಎಂದರು.

 

ಕಾರ್ಯಕ್ರಮದಲ್ಲಿ ಶಾಖಾ ಸೇಲ್ಸ್ ಮ್ಯಾನೇಜರ್ ಮುಸ್ತಫಾ ಏ.ಕೆ, ಗುರುರಾಜ್,ಹರೀಶ್,ದಿವ್ಯಾ ಉಪಸ್ಥಿತರಿದ್ದರು.

   ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ನಿತ್ಯಾನಂದ ನಾಯಕ್ ವಂದಿಸಿದರು.

Previous Post

ಉಡುಪಿ: ಬನ್ನಂಜೆ ನಾರಾಯಣ ಗುರು ವೃತ್ತ ಪುನರ್ ಸ್ಥಾಪನೆ…!!

Next Post

ಉಡುಪಿ:ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಬೀಕರ ಅಪಘಾತ: ಟ್ರಕ್ ಹರಿದು ಬೈಕ್ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಬೀಕರ ಅಪಘಾತ: ಟ್ರಕ್ ಹರಿದು ಬೈಕ್ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved