Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಕ್ಷೇತ್ರ ಪಣಿಯಾಡಿಯಲ್ಲಿ ಕದಳೀಪೂಜೆಯೊಂದಿಗೆ (ನೊಂಪು)ಅನಂತ ವ್ರತಾಚರಣೆ..!!

Dhrishya News by Dhrishya News
02/09/2025
in ಮುಖಪುಟ, ಸುದ್ದಿಗಳು
0
ಶ್ರೀ ಕ್ಷೇತ್ರ ಪಣಿಯಾಡಿಯಲ್ಲಿ ಕದಳೀಪೂಜೆಯೊಂದಿಗೆ (ನೊಂಪು)ಅನಂತ ವ್ರತಾಚರಣೆ..!!
0
SHARES
18
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 01:ಪಣಿಯಾಡಿ ಶ್ರೀ ಲಕ್ಷ್ಮೀ ಅನಂತಾಸನ ಶ್ರೀ ಅನಂತಪದ್ಮನಾಭ ದೇವಸ್ಥಾನದ ಲ್ಲಿ ದಿನಾಂಕ 6.9.25 ಶನಿವಾರ ಅನಂತ ಚತುರ್ದಶಿ ವ್ರತಾಚರಣೆ (ನೊಂಪು) ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳಿಂದ ವಿಶೇಷ ಅನಂತ ಕದಳಿ ಸಮರ್ಪಣೆ ಸೇವೆ ನಡೆಯಲಿದೆ. 

ಧಾರ್ಮಿಕ ವಿಧಿ ವಿಧಾನಗಳಾದ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಕಲ್ಪೋಕ್ತ ಪೂಜೆ ಹಾಗೂ ಮಹಾಪೂಜೆ ನಡೆಯಲಿದೆ. ಅನಂತ ವಿಪ್ರ ಬಳಗದ ಸದಸ್ಯರಿಂದ ಗೀತಾ ಪಾರಾಯಣ, ಲಕ್ಷ್ಮೀ ಶೋಭಾನೆ,ವಿಷ್ಣು ಸಹಸ್ರನಾಮ ನಾಮಾವಾಳಿ ಪಠಣ ನಡೆಯಲಿದೆ. 

ಇದೇ ಸಂದರ್ಭದಲ್ಲಿ ವ್ರತಾದಾರಿಗಳಿಗೆ ಅನಂತ ಸೂತ್ರಧಾರಾಣೆ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. 

ಅಪರಾಹ್ನ ವಿವಿಧ ಭಜನಾ ತಂಡಗಳಿಂದ ವಿಶೇಷ ಭಜನಾ ಗಾಯನ, ವಿಶೇಷ ಕೊಳಲುವಾದನ, ರಾತ್ರಿ ಪೂಜೆ, ಹೂವಿನ ಪೂಜೆ, ರಂಗಪೂಜೆ, ಅಷ್ಟಾವಾಧನ ಸೇವೆ ನಡೆಯಲಿದೆ. 

ಸಕಲ ಸಧ್ಭಕ್ತರು ಸಕುಟುಂಬ ಸಮೇತರಾಗಿ ಭಾಗವಹಿಸಿ ತನು ಮನ ಧನ ಗಳಿಂದ ಸಹಕರಿಸಿ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮಂಡಳಿ ಶ್ರೀ ಪುತ್ತಿಗೆ ಮಠ,ಜೀರ್ಣೋದ್ಧಾರ ಸಮಿತಿ, ಅನಂತ ವಿಪ್ರ ಬಳಗ, ಹಾಗೂ ಊರಿನ ಹತ್ತು ಸಮಸ್ತರು.ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ 

Previous Post

ಉಡುಪಿ:ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಬೀಕರ ಅಪಘಾತ: ಟ್ರಕ್ ಹರಿದು ಬೈಕ್ ಸವಾರ ಮೃತ್ಯು..!!

Next Post

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ, ಭಾರತದ ಬಾಲಕಿಯರ ತಂಡದ ಅರ್ಹತಾ ಶಿಬಿರಕ್ಕೆ ಅಯ್ಕೆಯಾದ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ, ಭಾರತದ ಬಾಲಕಿಯರ ತಂಡದ ಅರ್ಹತಾ ಶಿಬಿರಕ್ಕೆ ಅಯ್ಕೆಯಾದ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ..!!

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಪಂದ್ಯ, ಭಾರತದ ಬಾಲಕಿಯರ ತಂಡದ ಅರ್ಹತಾ ಶಿಬಿರಕ್ಕೆ ಅಯ್ಕೆಯಾದ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026

Recent News

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026