Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ ಮಿಯ್ಯರ್ ರಿನಲ್ಲಿ ನಕಲಿ ಮತದಾನ : ಕ್ರಮಕ್ಕೆ ಆಗ್ರಹ..!!

Dhrishya News by Dhrishya News
12/05/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ, ವಿಧಾನಸಭಾ ಕ್ಷೇತ್ರದ ಮಿಯರೂ ಸಮಾಜ ಮಂದಿರ ಕುಂಟಿ ಬೈಲಿನ 155 ಮತಗಟ್ಟೆಯಲ್ಲಿ ಅಕ್ರಮ ಮತ ದಾನ ನಡಿದಿದೆ ಎಂದು ಕಾಂಗ್ರೆಸ್ ಮಿಯಾರೂ ಗ್ರಾಮ ಸಮಿತಿ ಅಧ್ಯಕ್ಷ ತಾರನಾಥ್ ಕೋಟಿಯನ್ ಅವರು ಮತಗಟ್ಟೆಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸಂಜೆ ವೇಳೆಗೆ ನಕಲಿ ಮತದಾನ ಮಾಡಲು ಧೀರಜ್ ಎಂಬ ಅಪ್ರಾಪ್ತ ವಯಸ್ಸಿನವನಿಗೆ ಮತ ಹಾಕಲು ಅವಕಾಶ ಕಲ್ಪಿಸಲಾಗಿದೆ ಅವನು ಬೂತ್ ಒಳಗೆ ಹೋದಾಗ ನಮ್ಮ ಪಕ್ಷದ ಪೋಲಿಂಗ್ ಏಜೆಂಟ್ ಮತದಾನದ ಅಧಿಕಾರಿಗೆ ಆತ ಮತದಾರ ಅಲ್ಲ ಎಂದು ತಿಳಿಸಿದ್ದಾರೆ ಆದರೂ ಗುರುತಿನ ಚೀಟಿ ಇದೆ ಮುಖ ಹೋಲಿಕೆ ಆಗುತ್ತದೆ ಎಂದು ಮತ ಹಾಕಲು ಅವಕಾಶ ಕಲ್ಪಿಸಿದರು. ತಾರನಾಥ್ ಹಾಗೂ ಗ್ರಾಮಸ್ಥರಾದ ಶಬ್ಬೀರ್ ಶೇಕ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಧೀರಜ್ ಮತ ಹಾಕಿ ನಿರ್ಗಮಿಸುವಾಗ ತಡೆದು ನಿಲ್ಲಿಸಿ ನೋಡಿದಾಗ ಹುಡುಗನ ಬೆರಳಿಗೆ ಗುರುತಿನ ಸಾಯಿ ಹಾಕಿರುವುದು ಕಂಡು ಬಂತು ಆತನ ಕಿಸೆಯಲ್ಲಿ ಸುಹಾಸ್ ಶೆಟ್ಟಿ ಎಂಬವನ ಐಡಿ ಇತ್ತು. ಅದಕ್ಕಿಂತ ಮೊದಲು ಹೋದವರಿಗೆ ಬಿ ಎಲ್ ಓ ಪ್ರಿಸೈಡಿಂಗ್ ಆಫೀಸರ್ ಕೊಟ್ಟ ಚೀಟಿ ಬೇಕೆಂದು ಎಂದು ಹೇಳಿದರು. ಆದರೆ ಈ ಹುಡುಗನಿಗೆ ಪಕ್ಷ ನೀಡಿದ ಚೀಟಿ ಆಧಾರದ ಮೇಲೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು ನಕಲಿ ಮತದಾನದ ಖಚಿತವಾದ ಮೇಲೆ ನಾವು ಅವನನ್ನು ಹಿಡಿದು ಮತಕಟ್ಟೆ ಅಧಿಕಾರಿಗಳಿಗೆ ಒಪ್ಪಿಸಿದ್ದೇವೆ ನಾವು ಪೂಲಿಂಗ್ ಏಜೆಂಟ್ ಅಲ್ಲದ ಕಾರಣ ನಮಗೆ ಬೂತ್ ನ ಒಳಗೆ ಹೋಗಲು ಅವಕಾಶ ಇರಲಿಲ್ಲ ಎಂದು ಶಬ್ಬೀರ್ ಹೇಳಿದರು.

ನಮ್ಮ ಬೇಡಿಕೆಗೆ ಬೆಲೆ ಕೊಡದೆ ಪೊಲೀಸ್ ಅಧಿಕಾರಿಗಳು ದಬ್ಬಾಳಿ ನಡೆಸಿದ್ದಾರೆ ಹಾಗೂ ಲಾಠಿ ಪ್ರಹಾರ ಮಾಡಿದ್ದಾರೆ ಅಧಿಕಾರಿಗಳು ಪೊಲೀಸರು ಎಲ್ಲರೂ ನಕಲಿ ಮತದಾನ ಮಾಡಿದವರ ಬೆಂಬಲ ನಿಂತಿದ್ದಾರೆ. ಮತದಾನದಲ್ಲಿ ಅಕ್ರಮ ನಡೆದಿಲ್ಲ ಎಂದು ದೇವರ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ತಾರನಾಥ್ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

Previous Post

ಕಾಪು – ಶಿರ್ವ ರಸ್ತೆಯಲ್ಲಿ ಸಂಚರಿಸುತ್ತಿದ್ದ ರಿಕ್ಷಾ ಮೇಲೆ ಮರ ಬಿದ್ದು ಇಬ್ಬರು ಪ್ರಯಾಣಿಕರು ಸಾವು; ಚಾಲಕ ಪಾರು..!!

Next Post

ನಾಳೆ (ಮೇ 13) ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ: ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಮೇ 13) ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ: ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved