Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಮಲಶಿಲೆ :ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ : ಸವಾರ ಸಾವು, ಸಹಸವಾರ ಗಂಭೀರ..!!

Dhrishya News by Dhrishya News
14/09/2025
in ಸುದ್ದಿಗಳು
0
ಕಮಲಶಿಲೆ :ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ : ಸವಾರ ಸಾವು, ಸಹಸವಾರ ಗಂಭೀರ..!!
0
SHARES
91
VIEWS
Share on FacebookShare on Twitter

ಕಮಲಶಿಲೆ ಸೆಪ್ಟೆಂಬರ್ 14: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ.

ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್ (22) ಮೃತಪಟ್ಟ ಯುವಕ.ಪಡುವಾಲೂರರು ನಿವಾಸಿ ವಿಘ್ನೇಶ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಕಡವೆಯ ಕೋಡುಗಳು ದೇಹಕ್ಕೆ ನುಗ್ಗಿದ್ದರಿಂದ ಉಂಟಾದ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಶ್ರೇಯಸ್ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿದಲ್ಲಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Previous Post

ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಹೂಗಳಿಂದ ಅಲಂಕಾರ ಗೊಂಡ ಶ್ರೀ ಕೃಷ್ಣ ಮಠ..!!

Next Post

ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಅರ್ಘ್ಯ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಅರ್ಘ್ಯ ಪ್ರದಾನ..!!

ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಅರ್ಘ್ಯ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026

Recent News

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026
ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

ಪಡುಬಿದ್ರಿಯಲ್ಲಿ ವ್ಯಕ್ತಿ ನಾಪತ್ತೆ..!

20/08/2026
ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

ಉಪ್ಪೂರಿನಲ್ಲಿ ದುರ್ಗಾಂಬ ಬಸ್ ಬೆಂಕಿಗಾಹುತಿ: ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ

20/08/2026
ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

ಸೇವಾ ಧರ್ಮಕ್ಕೆ ಮಾದರಿಯಾಗಿದ್ದ ಸಂಘದ ಹಿರಿಯ ಕಾರ್ಯಕರ್ತ ಕೇಶವರಾಯ ಪ್ರಭು ಮಣಿಪಾಲ ನಿಧನ

20/08/2026