Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರದಿಂದ “ವೆನಮ್ಸ್” ಸಹಾಯವಾಣಿಗೆ ಚಾಲನೆ..!!

Dhrishya News by Dhrishya News
19/09/2025
in मौसम
0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರದಿಂದ “ವೆನಮ್ಸ್” ಸಹಾಯವಾಣಿಗೆ ಚಾಲನೆ..!!
0
SHARES
10
VIEWS
Share on FacebookShare on Twitter

ಮಣಿಪಾಲ, 19 ಸೆಪ್ಟೆಂಬರ್ 2025: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಅಡಿಯಲ್ಲಿರುವ ಸೆಂಟರ್ ಫಾರ್ ವೈಲ್ಡರ್‌ನೆಸ್ ಮೆಡಿಸಿನ್ ಕೇಂದ್ರವು , ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗ, ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್, ಮಾಹೆ, ಮಣಿಪಾಲ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾ ಕಣ್ಗಾವಲು ಕಚೇರಿಯ (ಜಿಲ್ಲಾ ಸರ್ವೇಲೆನ್ಸ್ ಆಫೀಸ್ )ಸಹಯೋಗದೊಂದಿಗೆ ಇಂದು ಹಾವು ಕಡಿತ ಮತ್ತು ವಿಷಕ್ಕೆ ಸಂಬಂಧಿಸಿದ ಇತರ ತುರ್ತು ಪರಿಸ್ಥಿತಿಗಳನ್ನು ಪರಿಹರಿಸಲು ಮೀಸಲಾದ ಉಪಕ್ರಮವಾದ ವೆನಮ್ಸ್ ಸಹಾಯವಾಣಿಯನ್ನು ಪ್ರಾರಂಭಿಸಿತು.

ಜಿಲ್ಲಾ ಕಣ್ಗಾವಲು ಅಧಿಕಾರಿ (ಜಿಲ್ಲಾ ಸರ್ವೇಲೆನ್ಸ್ ಆಫೀಸರ್) ಡಾ. ನಾಗರತ್ನ ಅವರು ಸಹಾಯವಾಣಿಯನ್ನು ಔಪಚಾರಿಕವಾಗಿ ಉದ್ಘಾಟಿಸಿ ಮಾತನಾಡುತ್ತಾ, ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ – ಖಾಸಗಿ ಸಹಭಾಗಿತ್ವದ ಮಹತ್ವವನ್ನು ಒತ್ತಿ ಹೇಳಿದರು, ಅವರ ಜೊತೆ ಉಪನಿರ್ದೇಶಕಿ ಡಾ. ತೇಜಸ್ವಿನಿ ಪಾಟೀಲ್ ಕೂಡ ಇದ್ದರು.

ಮಣಿಪಾಲ್ ಕ್ಲಸ್ಟರ್‌ನ ಸಿ ಓ ಓ ಡಾ. ಸುಧಾಕರ್ ಕಂಟಿಪುಡಿ ಅವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿ ಸಾರ್ವಜನಿಕ ಆರೋಗ್ಯ ಸಂಪರ್ಕದಲ್ಲಿ ಮಾಹೆ ಮಣಿಪಾಲದ ಪ್ರಯತ್ನಗಳನ್ನು ಶ್ಲಾಘಿಸಿದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ವಿಮಲ್ ಕೃಷ್ಣನ್ ಎಸ್, ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ. ಜಯರಾಜ್ ಮೈಂಬಿಲ್ಲಿ ಬಾಲಕೃಷ್ಣನ್ ಮತ್ತು ಸೆಂಟರ್ ಫಾರ್ ವೈಲ್ಡರ್‌ನೆಸ್ ಮೆಡಿಸಿನ್‌ನ ಸಂಯೋಜಕ ಡಾ. ಫ್ರೆಸ್ಟನ್ ಮಾರ್ಕ್ ಸಿರೂರ್ ಉಪಸ್ಥಿತರಿದ್ದರು.

“ಹಾವು ಕಡಿತದ ಘಟನೆ ಮತ್ತು ಸಕಾಲಿಕ ಚಿಕಿತ್ಸೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ವೆನಮ್ಸ್ ಸಹಾಯವಾಣಿಯನ್ನು ವಿನ್ಯಾಸಗೊಳಿಸಲಾಗಿದೆ. ಜೀವಗಳನ್ನು ಉಳಿಸಲು ಮತ್ತು ವಿಳಂಬವಾದ ಆರೈಕೆಯಿಂದ ಉಂಟಾಗುವ ತೊಡಕುಗಳನ್ನು ಕಡಿಮೆ ಮಾಡಲು ತ್ವರಿತ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸುವುದು ನಮ್ಮ ಗುರಿಯಾಗಿದೆ” ಎಂದು ಡಾ. ಫ್ರೆಸ್ಟನ್ ಹೇಳಿದರು. ತುರ್ತು ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ವೃಂದಾ ಲಾತ್ ಅವರು ಆರೈಕೆ ಮಾರ್ಗದ ಕುರಿತು ಅವಲೋಕನವನ್ನು ಒದಗಿಸಿದರು, ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್‌ನ ತುರ್ತು ವೈದ್ಯಕೀಯ ತಂತ್ರಜ್ಞಾನ ವಿಭಾಗದ ಅಧ್ಯಾಪಕಿ ಶ್ರೀಮತಿ ಉಷಾ ಅವರು ವೆನಮ್ಸ್ ನೋಂದಾವಣಿಯಲ್ಲಿನ ಸಂಶೋಧನಾ ಫಲಿತಾಂಶಗಳನ್ನು ಎತ್ತಿ ತೋರಿಸಿದರು.

Previous Post

ಉಡುಪಿಯ ರಂಗಸೇವಕ ಗೋಪಾಲಣ್ಣ ನಿಧನ.!!

Next Post

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved