Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ ಪ್ರದಾನ..!!

Dhrishya News by Dhrishya News
20/09/2025
in ಸುದ್ದಿಗಳು
0
ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ ಪ್ರದಾನ..!!
0
SHARES
16
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 20: ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರಿಗೆ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಕೊಡಲ್ಪಡುವ ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ ಶ್ರೀ ಕ್ಷೇತ್ರ ದೊಡ್ಡಣಗುಡ್ಡೆಯಲ್ಲಿ ಇತ್ತೀಚೆಗೆ ನಡೆಯಿತು.

ಪ್ರಶಸ್ತಿ ಪ್ರದಾನ ನೆರವೇರಿಸಿದ ಸುರ್ವೆ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ರಮೇಶ್ ಸುರ್ವೆ ಮಾತನಾಡಿ, ರಮಾನಂದ ಗುರೂಜಿಯವರು ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಪಾರವಾದುದು. ವ್ಯಕ್ತಿಯೋರ್ವ ತನ್ನ ಕಠಿನ ಪ್ರಯತ್ನ, ನಿರಂತರ ಪರಿಶ್ರಮದ ಮೂಲಕ ಏನನ್ನು ಬೇಕಾದರೂ ಸಾಧನೆ ಮಾಡಿ ತೋರಿಸಬಹುದು ಎಂಬುದಕ್ಕೆ ಗುರೂಜಿಯವರು ಜ್ವಲಂತ ಸಾಕ್ಷಿಯಾಗಿದ್ದಾರೆ. ಅವರು ತಮ್ಮಲ್ಲಿಗೆ ಕಷ್ಟ ಪರಿಮಾರ್ಜನೆ ಮತ್ತು ಸಾಂತ್ವಾನ ಬಯಸಿ ಬರುವವರಿಗೆ ತಾನು ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸಿದ್ದೇನೆ ಎಂದು ಹೇಳಿದವರಲ್ಲ. ಬದಲಾಗಿ ತಾಯಿ ದುರ್ಗಾ ಆದಿಶಕ್ತಿಯ ಪ್ರೇರಣೆಯಂತೆ ಸೇವೆ ಮಾಡಿದ್ದೇನೆ ಅಷ್ಟೇ ಎನ್ನುವ ಸರಳತೆ ಅವರದ್ದು. ಗುರೂಜಿಯವರ 60ರ ಸಾಧನೆಯ ಹೊತ್ತಗೆಯನ್ನು ರಚಿಸುವ ಹಂಬಲ ವ್ಯಕ್ತಪಡಿಸಿದರು.

ಚಿತ್ರನಟಿ ಮೀನಾ ಅವರು, ಗುರೂಜಿಯವರು ಕೇವಲ ಸಂಕಷ್ಟಗಳಿಗೆ ಪರಿಹಾರ ದೊರಕಿಕೊಡುವುದಲ್ಲದೆ, ಕಂಗೆಟ್ಟವರಿಗೆ ಸಮರ್ಪಕವಾದ ಶಾಶ್ವತ ಪರಿಹಾರ ಸೂಚಿಸುತ್ತಾ ಬಂದಿದ್ದಾರೆ. ಕಳೆದ 15 ವರ್ಷಗಳಿಂದ ಹೆಜ್ಜೆ ಹೆಜ್ಜೆಗೂ ಗುರೂಜಿಯವರ ಮಾರ್ಗದರ್ಶನ ಪಡೆಯುತ್ತಿದ್ದೇನೆ ಎಂದರು.

ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಉಷಾ ರಮಾನಂದ, ಉದ್ಯಮಿಗಳಾದ ದೀಪಕ್ ಕುಮಾರ್, ಆನಂದ ಬಾಯರಿ, ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್, ಪ್ರಧಾನ ಅರ್ಚಕ ಅನೀಶ್ ಆಚಾರ್ಯ, ನ್ಯಾಯವಾದಿಗಳಾದ ಇ. ಬಾಲಸುಬ್ರಮಣ್ಯ, ಶಿವಪ್ರಸಾದ್ ಹೆಗ್ಡೆ, ಪ್ರಸನ್ನ ಕುಮಾರ್, ಗಣ್ಯರು, ಹಿತೈಷಿಗಳು, ಕ್ಷೇತ್ರದ ಸಿಬಂದಿ, ಭಕ್ತರು ಉಪಸ್ಥಿತರಿದ್ದರು.

Previous Post

ಸೆಪ್ಟೆಂಬರ್ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ..!!

Next Post

ಕಾಪು ಬೀಚ್‌ನಲ್ಲಿ ನಡೆದ “ವಿಶ್ವ ಕರಾವಳಿ ಶುದ್ದೀಕರಣ ದಿನ” ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು ಬೀಚ್‌ನಲ್ಲಿ ನಡೆದ “ವಿಶ್ವ ಕರಾವಳಿ ಶುದ್ದೀಕರಣ ದಿನ” ಕಾರ್ಯಕ್ರಮ..!!

ಕಾಪು ಬೀಚ್‌ನಲ್ಲಿ ನಡೆದ "ವಿಶ್ವ ಕರಾವಳಿ ಶುದ್ದೀಕರಣ ದಿನ" ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved