Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು: ಸಂಚಾರಕ್ಕೆ ಮುಕ್ತ..!!

Dhrishya News by Dhrishya News
21/09/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಆಗುಂಬೆ :ಸೆಪ್ಟೆಂಬರ್ 21: ಉಡುಪಿ-ಹೆಬ್ರಿ-ತೀರ್ಥಹಳ್ಳಿ ‌ರಾಷ್ಟ್ರೀಯ ಹೆದ್ದಾರಿ ‘169ಎ’ಯ ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ತೊಡಕಾಗಿತ್ತು.

ಶನಿವಾರ ಬೆಳಿಗ್ಗೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನದ ಹೊತ್ತಿಗೆ ಮುಕ್ತಾಯಗೊಂಡು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಯಿತು.

ಭೂಕುಸಿತವಾಗಿ ಚಲಿಸುತ್ತಿದ್ದ ಪಿಕ್‌ಅಪ್ ಮೇಲೆ ಮರ ಬಿದ್ದು, ಒಬ್ಬರು ಗಾಯಗೊಂಡಿದ್ದರು. ಘಟನೆಯಿಂದ ಆಗುಂಬೆ ಘಾಟಿ ಸಂಪೂರ್ಣ ಬಂದ್ ಆಗಿತ್ತು. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು. ಅರಣ್ಯ, ರಾಷ್ಟ್ರೀಯ ಹೆದ್ದಾರಿ, ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಯಿತು.

ವಲಯ ಅರಣ್ಯಾಧಿಕಾರಿಗಳಾದ ಚಿದಾನಂದಪ್ಪ ಜಿ., ಮಂಜುಳಾ, ಆಗುಂಬೆ ಪಿಎಸ್‌ಐ ಶಿವಾನಂದಪಾಟೀಲ್, ಹೆಬ್ರಿ ಪಿ.ಎಸ್.ಐ ಮಹಾಂತೇಶ್ ಜಾಬಗೌಡ, ರಾಷ್ಟ್ರೀಯ ಹೆದ್ದಾರಿಯ ಎಂಜಿನಿಯರ್ ಶಶಿಧರ್, ಸಿಬ್ಬಂದಿ ಇದ್ದರು.

Previous Post

ಶ್ರೀ ಚಕ್ರ ಪೀಠ ಸುರಪೂಜಿತೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ :  ಶರನ್ನವರಾತ್ರಿ ಸಂಭ್ರಮ..!!

Next Post

ಉಡುಪಿ – ಜ್ಯುವೆಲ್ಲರಿ ವರ್ಕ್‌ಶಾಪ್‌ನಿಂದ ಚಿನ್ನ ಕಳ್ಳತ ನ ಪ್ರಕರಣ ಐವರು ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ – ಜ್ಯುವೆಲ್ಲರಿ ವರ್ಕ್‌ಶಾಪ್‌ನಿಂದ ಚಿನ್ನ ಕಳ್ಳತ ನ ಪ್ರಕರಣ ಐವರು ಆರೋಪಿಗಳ ಬಂಧನ..!!

ಉಡುಪಿ - ಜ್ಯುವೆಲ್ಲರಿ ವರ್ಕ್‌ಶಾಪ್‌ನಿಂದ ಚಿನ್ನ ಕಳ್ಳತ ನ ಪ್ರಕರಣ ಐವರು ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved