Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗಾನ ನಾಟ್ಯ ಪ್ರಿಯೆಗೆ ನೃತ್ಯಸೇವೆ ಸಮರ್ಪಣೆ..!!

Dhrishya News by Dhrishya News
24/09/2025
in ಸುದ್ದಿಗಳು
0
ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗಾನ ನಾಟ್ಯ ಪ್ರಿಯೆಗೆ ನೃತ್ಯಸೇವೆ ಸಮರ್ಪಣೆ..!!
0
SHARES
93
VIEWS
Share on FacebookShare on Twitter

ಉಡುಪಿ, ಸೆ. 24: ದೊಡ್ಡಣಗುಡ್ಡೆೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ 18ನೇ ವರ್ಷದ ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರುತ್ತಿದ್ದು, ಗಾನ ನಾಟ್ಯ ಪ್ರಿಿಯೆ ದೇವಿಗೆ ಬೆಳಗ್ಗಿಿನಿಂದ ರಾತ್ರಿಯ ತನಕವೂ ನೃತ್ಯಸೇವೆ ಸಮರ್ಪಣೆಗೊಳ್ಳುತ್ತಿದೆ.

ಬುಧವಾರ ಚಾರ್ವಿ, ಕಾಯಿರಾ ಸುವರ್ಣ, ಶ್ರೀಮಾ, ಆರೋಹಿ ಅವರಿಮದ ನೃತ್ಯ ಸೇವೆ ಸಮರ್ಪಣೆಗೊಂಡಿತು. ನವಶಕ್ತಿ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಯುಕ್ತ ಹೆಜ್ಜೆೆ ಗೆಜ್ಜೆೆ ತಂಡದಿಂದ ನೃತ್ಯ ವೈವಿಧ್ಯ ಹಾಗೂ ಶ್ರೀ ಗೀತಾ ಮಹಿಳಾ ಭಜನ ಮಂಡಳಿ ಉಡುಪಿ, ಲಕ್ಷಿ ಜನಾರ್ದನ ಭಜನ ಮಂಡಳಿ ಕಾಪು, ಶ್ರೀ ಮಾತಾ ಭಜನ ಮಂಡಳಿ ಕರಂಬಳ್ಳಿಿ ಅವರಿಂದ ಭಜನೆ ಸಂಕೀರ್ತನೆ ನಡೆಯಿತು.
ಕಲಾವಿದರನ್ನು ವಿಶೇಷವಾಗಿ ಅನುಗ್ರಹಿಸುವ ಈ ಕ್ಷೇತ್ರದ ಇತಿಹಾಸ ತಿಳಿಸುವಂತೆ ತಪೋಭೂಮಿಯಾಗಿದ್ದ ಭೂಗತಗೊಂಡ ಶಕ್ತಿಿ ಕ್ಷೇತ್ರ ನಾಟ್ಯರಾಣಿ ಗಂಧರ್ವ ಕನ್ಯೆೆಯಿಂದ ಆರಾಧಿಸಲ್ಪಟ್ಟಿಿತ್ತು ಎನ್ನುವ ಪ್ರತೀತಿಯುಳ್ಳ ಹಿನ್ನೆೆಲೆಯಲ್ಲಿ ಕಲಾವಿದರು ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ತಮ್ಮ ಕಲಾಸೇವೆಯನ್ನು ಸಮರ್ಪಿಸಿ ಕೃತಾರ್ಥರಾಗಿ ಆಕೆಯ ಅನುಗ್ರಹ ಪಡೆಯುತ್ತಿದ್ದಾರೆ.

ದೇವಿಯ ಗರ್ಭಗೃಹದ ಮುಂದೆಯೇ ತಾಯಿಗೆ ನೃತ್ಯ ಸಮರ್ಪಿಸುವುದು ಇಲ್ಲಿನ ವಿಶೇಷತೆ. ಕ್ಷೇತ್ರದ ಪ್ರಧಾನ ಶಕ್ತಿಿಯ ಪ್ರಥಮ ಆರಾಧಕಿಯಾದ ನಾಟ್ಯರಾಣಿ ಗಂಧರ್ವ ಕನ್ಯೆೆಯ ಪ್ರೀತ್ಯರ್ಥವಾಗಿ ನೃತ್ಯಸೇವೆ ದುರ್ಗಾ ಆದಿಶಕ್ತಿಿ ದೇವಿಗೆ ಅಭಿಮುಖವಾಗಿ
ನೃತ್ಯ ತರಬೇತಿ ಹೊಂದಿದ, ಹೊಂದುತ್ತಿಿರುವ ಜಿಲ್ಲೆೆಯಲ್ಲದೆ ಇತರ ಜಿಲ್ಲೆೆಗಳಿಂದಲೂ ನೃತ್ಯಾಾರ್ಥಿಗಳು ನೃತ್ಯ ಸೇವೆ ನೀಡಿ ತಮ್ಮ ಕಲಾ ಬಾಳ್ವೆೆಯಲ್ಲಿ ಯಶಸ್ಸು ಕಾಣಲು ನೃತ್ಯ ಸೇವೆಯನ್ನು ನೀಡುತ್ತಾ ಬರುತ್ತಿರುವುದು ವಿಶೇಷವಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.

  • ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿಿ ಕ್ಷೇತ್ರ ವೈದ್ಯೆೆ ನಿಧಿಶ್ರೀ ಪ್ರಸಾದ್ ಹೆಗ್ಡೆೆ ಅವರಿಗೆ ಸಮ್ಮಾಾನ

ದೊಡ್ಡಣಗುಡ್ಡೆೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿಿ ಮಹೋತ್ಸವ ಪ್ರಯುಕ್ತ ನವಶಕ್ತಿ ವೇದಿಕೆಯಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವಕ್ಕೆೆ ಚಾಲನೆ ಕಾರ್ಯಕ್ರಮದಲ್ಲಿ ಕ್ಷೇತ್ರದ ವತಿಯಿಂದ ಕ್ಷೇತ್ರದ ಆವರಣದಲ್ಲಿ ನಡೆಯುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಾಭ್ಯಾಸ ಪ್ರಾಾಥಮಿಕ ಪಡೆದ ವಿದ್ಯಾರ್ಥಿನಿ, ಪ್ರಸ್ತುತ ಎಂಬಿಬಿಎಸ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ನಿಧಿಶ್ರೀ ಪ್ರಸಾದ್ ಹೆಗ್ಡೆೆ ಅವರನ್ನು ಸಮ್ಮಾಾನಿಸಲಾಯಿತು. 

ಸಮ್ಮಾಾನಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ಕ್ಷೇತ್ರ ನಿರ್ಮಾಣಕ್ಕೆೆ ಕಾರಣೀಭೂತವಾದ ಶಿಕ್ಷಣ ಸಂಸ್ಥೆೆ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಅದೆಷ್ಟೋ ವಿದ್ಯಾಾರ್ಥಿಗಳು ತಮ್ಮ ಬದುಕಿನಲ್ಲಿ ಶ್ರೇಯಸ್ಸನ್ನು ಕಂಡುಕೊಂಡಿರುವುದಕ್ಕೆೆ ಅತ್ಯಂತ ಹೆಮ್ಮೆಯಾಗುತ್ತಿದೆ. ನಿಧಿಶ್ರೀ ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾಾರ್ಥಿನಿ ಎಂಬುದು ನಮಗೆ ಇನ್ನಷ್ಟು ಬಿಗುಮಾನ ತಂದುಕೊಟ್ಟಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಿಸುವುದರೊಂದಿಗೆ ಇನ್ನಷ್ಟು ಆಧುನಿಕ ಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಆಡಳಿತ ಮಂಡಳಿ ಹೊಂದಿದೆ ಎಂದು ಶುಭ ಹಾರೈಸಿದರು. 

ನಿಧಿಶ್ರೀಯವರ ಹೆತ್ತವರಾದ ನ್ಯಾಾಯವಾದಿ ಶಿವಪ್ರಸಾದ್ ಹೆಗ್ಡೆೆ, ಪ್ರಶಾಂತಿ ಎಸ್. ಹೆಗ್ಡೆೆ ಅವರು, ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉತ್ತಮ ಸಂಸ್ಕಾಾರ, ಸಂಸ್ಕೃತಿ, ನೈತಿಕ ಶಿಕ್ಷಣ, ಧಾರ್ಮಿಕತೆದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುತ್ತಿದೆ. ವಿದ್ಯಾಾರ್ಥಿಗಳ ಬದುಕಿಗೆ ಪೂರಕವಾದ ಶಿಕ್ಷಣ ಇಲ್ಲಿ ಸಿಗುತ್ತಿರುವುದರಿಂದ ಸುದೃಢ ಸಮಾಜ ನಿರ್ಮಾಣಕ್ಕೆೆ ಈ ಶಾಲೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಶಾಲೆಯ ಮುಖ್ಯಶಿಕ್ಷಕಿ ಉಷಾ ರಮಾನಂದ, ಶಾಲಾ ಸಂಯೋಜಕಿ ಕುಸುಮಾ ನಾಗರಾಜ್, ವಿ ವಿಖ್ಯಾಾತ್ ಭಟ್, ಕಲಾವತಿ ಉಪಸ್ಥಿತರಿದ್ದರು.

ಉಡುಪಿ: ದೊಡ್ಡಣಗುಡ್ಡೆೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ 3ನೇ ದಿನ ಮಂಗಳವಾರ ದೇವಿಯನ್ನು ಚಂದ್ರಘಂಟಾ ದೇವಿಯಾಗಿ ಅಲಂಕರಿಸಲಾಯಿತು

.

 

Previous Post

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಜಿ.ಎಸ್.ಟಿ ಉಳಿತಾಯ ಉತ್ಸವ’ದ ಸಂಭ್ರಮಾಚರಣೆ..!!

Next Post

ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ..!!

ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved