Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ..!!

Dhrishya News by Dhrishya News
25/09/2025
in ಸುದ್ದಿಗಳು
0
ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ..!!
0
SHARES
10
VIEWS
Share on FacebookShare on Twitter

ಕಾರ್ಕಳ :ಸೆಪ್ಟೆಂಬರ್ 26:ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಯನ್ನು 28 ಸೆಪ್ಟೆಂಬರ್‌ 2025 ಭಾನುವಾರ ಬೆಳಿಗ್ಗೆ 9.00 ಗಂಟೆಗೆ ಸ್ಥಳ: ಶ್ರೀಕೃಷ್ಣ ಸಭಾಭವನ ಬೆಳ್ಮಣ್ ನಲ್ಲಿ ಆಯೋಜಿಸಲಾಗಿದೆ

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್‌

ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ

ಚಿತ್ರಕಲಾ ಸ್ಪರ್ಧೆ – ವಿಷಯ: ವಿಕಸಿತ ಭಾರತ

ಭಾಷಣಾ ಸ್ಪರ್ಧೆ – ವಿಷಯ: ಅಭಯ ರಾಣಿ ಉಳ್ಳಾಲದ ಅಬ್ಬಕ್ಕ

ಬಹುಮಾನ: ಪ್ರಥಮ : 2000/- ದ್ವಿತೀಯ: 1500/- ತೃತೀಯ: 1000/

ನಿಯಮಗಳು :

1. ಹೈಸ್ಕೂಲ್‌ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.

2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.

3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್‌ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.

4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.

5. ಸ್ಪರ್ಧಿಗಳು 18 ಸೆಪ್ಟೆಂಬರ್‌ ಒಳಗೆ ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.

ಸಂಪರ್ಕ ಸಂಖ್ಯೆ: 9663094541 – 8884872514,  

Previous Post

ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗಾನ ನಾಟ್ಯ ಪ್ರಿಯೆಗೆ ನೃತ್ಯಸೇವೆ ಸಮರ್ಪಣೆ..!!

Next Post

ಉಡುಪಿ ಶ್ರೀ ಕೃಷ್ಣನಿಗೆ ನವರಾತ್ರಿಯ ವಿಶೇಷ ಅಲಂಕಾರ ರುಗ್ಮಿಣೀ – ಶ್ರೀ ಕೃಷ್ಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀ ಕೃಷ್ಣನಿಗೆ ನವರಾತ್ರಿಯ ವಿಶೇಷ ಅಲಂಕಾರ ರುಗ್ಮಿಣೀ – ಶ್ರೀ ಕೃಷ್ಣ..!!

ಉಡುಪಿ ಶ್ರೀ ಕೃಷ್ಣನಿಗೆ ನವರಾತ್ರಿಯ ವಿಶೇಷ ಅಲಂಕಾರ ರುಗ್ಮಿಣೀ - ಶ್ರೀ ಕೃಷ್ಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved