ಕಾರ್ಕಳ :ಸೆಪ್ಟೆಂಬರ್ 26:ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್ ಮಹಾಶಕ್ತಿಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಯನ್ನು 28 ಸೆಪ್ಟೆಂಬರ್ 2025 ಭಾನುವಾರ ಬೆಳಿಗ್ಗೆ 9.00 ಗಂಟೆಗೆ ಸ್ಥಳ: ಶ್ರೀಕೃಷ್ಣ ಸಭಾಭವನ ಬೆಳ್ಮಣ್ ನಲ್ಲಿ ಆಯೋಜಿಸಲಾಗಿದೆ
ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್
ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ
ಚಿತ್ರಕಲಾ ಸ್ಪರ್ಧೆ – ವಿಷಯ: ವಿಕಸಿತ ಭಾರತ
ಭಾಷಣಾ ಸ್ಪರ್ಧೆ – ವಿಷಯ: ಅಭಯ ರಾಣಿ ಉಳ್ಳಾಲದ ಅಬ್ಬಕ್ಕ
ಬಹುಮಾನ: ಪ್ರಥಮ : 2000/- ದ್ವಿತೀಯ: 1500/- ತೃತೀಯ: 1000/
ನಿಯಮಗಳು :
1. ಹೈಸ್ಕೂಲ್ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.
2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.
3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.
4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.
5. ಸ್ಪರ್ಧಿಗಳು 18 ಸೆಪ್ಟೆಂಬರ್ ಒಳಗೆ ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.
ಸಂಪರ್ಕ ಸಂಖ್ಯೆ: 9663094541 – 8884872514,









