Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಕಲೇಶಪುರ – ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿವಿದ್ಯುತ್ ಕಾಮಗಾರಿ – ಡಿಸೆಂಬರ್ 15 ರವರೆಗೆ ಹಗಲಿನ ರೈಲುಗಳ ರದ್ದತಿ ವಿಸ್ತರಣೆ..!!

Dhrishya News by Dhrishya News
25/09/2025
in ಸುದ್ದಿಗಳು
0
ಸಕಲೇಶಪುರ – ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿವಿದ್ಯುತ್ ಕಾಮಗಾರಿ – ಡಿಸೆಂಬರ್ 15 ರವರೆಗೆ ಹಗಲಿನ ರೈಲುಗಳ ರದ್ದತಿ ವಿಸ್ತರಣೆ..!!
0
SHARES
13
VIEWS
Share on FacebookShare on Twitter

ಮಂಗಳೂರು,ಸೆಪ್ಟೆಂಬರ್ 25:ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ.

 

ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ ರದ್ದಾಗಿದೆ. ರೈಲು ಸಂಖ್ಯೆ 16575 ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 14 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16576ರ ವಾರದಲ್ಲಿ ಮೂರು ದಿನ ಇರುವ ಮಂಗಳೂರು ಜಂಕ್ಷನ್-ಯಶವಂತಪುರದ ಗೋಮಟೇಶ್ವರ ಎಕ್ಸ್‌ಪ್ರೆಸ್ ಡಿಸೆಂಬರ್ 15 ರವರೆಗೆ ರದ್ದಾಗಿದೆ.

 

ಅದೇ ರೀತಿ, ರೈಲು ಸಂಖ್ಯೆ 16515ರ ವಾರದಲ್ಲಿ ಮೂರು ದಿನ ಇರುವ ಯಶವಂತಪುರ – ಕಾರವಾರ ರೈಲು ಡಿಸೆಂಬರ್ 15 ರವರೆಗೆ ರದ್ದಾಗಲಿದ್ದು, ರೈಲು ಸಂಖ್ಯೆ 16516ರ ವಾರದಲ್ಲಿ ಮೂರು ದಿನ ಇರುವ ಕಾರವಾರ – ಯಶವಂತಪುರ ರೈಲು ಡಿಸೆಂಬರ್ 16 ರವರೆಗೆ ರದ್ದಾಗಲಿದೆ.

 

 

Previous Post

ಉಡುಪಿ ಶ್ರೀ ಕೃಷ್ಣನಿಗೆ ನವರಾತ್ರಿಯ ವಿಶೇಷ ಅಲಂಕಾರ ರುಗ್ಮಿಣೀ – ಶ್ರೀ ಕೃಷ್ಣ..!!

Next Post

ಉಡುಪಿ ಉಚ್ಚಿಲ ದಸರಾ 2025 : ರಂಗೋಲಿ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಉಚ್ಚಿಲ ದಸರಾ 2025 : ರಂಗೋಲಿ ಸ್ಪರ್ಧೆ..!!

ಉಡುಪಿ ಉಚ್ಚಿಲ ದಸರಾ 2025 : ರಂಗೋಲಿ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved