Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಜೋಡಿ ಶ್ರೀ ಲಲಿತಾ ಸಹಸ್ರ ಕದಳಿಯಾಗ ಸಂಪನ್ನ..!!

Dhrishya News by Dhrishya News
27/09/2025
in ಸುದ್ದಿಗಳು
0
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಜೋಡಿ ಶ್ರೀ ಲಲಿತಾ ಸಹಸ್ರ ಕದಳಿಯಾಗ ಸಂಪನ್ನ..!!
0
SHARES
1
VIEWS
Share on FacebookShare on Twitter

ಉಡುಪಿ, ಸೆ. 27: ದಕ್ಷಿಣ ಭಾರತದಲ್ಲಿ ಅತೀ ಎತ್ತರವಾದ ಮೇರು ಶ್ರೀಚಕ್ರವನ್ನು ಹೊಂದಿರುವ ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವೇಮೂ ವಿಖ್ಯಾತ್ ಭಟ್ ಅವರ ನೇತೃತ್ವದಲ್ಲಿ ಶನಿವಾರ ಲಲಿತಾ ಪಂಚಮಿಯಂದು ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ರಾಜರಾಜೇಶ್ವರಿಗೆ ಸಮರ್ಪಿತವಾಗುವ ಬಹು ವಿಶಿಷ್ಟವೆನಿಸಿದ ಶ್ರೀ ಲಲಿತಾ ಸಹಸ್ರ ಕದಳಿಯಾಗ ಜೋಡಿಯಾಗಿ ಸಮರ್ಪಣೆಗೊಂಡಿತು.

ಭಕ್ತರಾದ ಬೆಂಗಳೂರಿನ ಉದ್ಯಮಿ ಕೃಷ್ಣ ಶೆಟ್ಟಿ ಮತ್ತು ಮನೆಯವರು ಹಾಗೂ ಬೆಂಗಳೂರಿನ ಸುಧೀರ್ ಆಶಾ ದಂಪತಿಯಿಂದ ಸೇವಾ ರೂಪದಲ್ಲಿ ಯಾಗ ನಡೆಯಿತು. ಉದ್ಯಾವರದ ರತ್ನಾ ದಿನೇಶ್ ದಂಪತಿಯಿಂದ ದುರ್ಗಾ ನಮಸ್ಕಾರ ಸಮರ್ಪಿಸಲ್ಪಟ್ಟಿತು. ಸಹಸ್ರ ನಾಮಾರ್ಚನೆ, ಕಲ್ಪೋಕ್ತ ಪೂಜೆ, ಶ್ರೀರಂಗಪೂಜೆ, ದೀಪಾರಾಧನೆ ಹಾಗೂ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿತು. ಅಲಂಕಾರ ತಜ್ಞ ಆನಂದ ಬಾಯರಿ ಕಬ್ಬಿನ ಜಲ್ಲೆಗಳ ಮಧ್ಯೆ ಕೈಯಲ್ಲಿ ಗಿಳಿಯನ್ನು ಹಿಡಿದು ಗಿಳಿ ಹಸುರು ಸೀರೆಯುಟ್ಟು ಎದ್ದು ಬರುವಂತೆ ದೇವಿಯನ್ನು ಲಲಿತಾಂಬಿಕೆಯಾಗಿ ಅಲಂಕರಿಸಿದ್ದರು. ಪ್ರಧಾನ ಅರ್ಚಕ ಅನೀಶ್ ಆಚಾರ್ಯ ಮಹಾಪೂಜೆ ನೆರವೇರಿಸಿದರು.

ಬೆಳಗ್ಗಿಿನಿಂದ ರಾತ್ರಿಿಯವರೆಗೆ ಉಡುಪಿಯ ಶ್ರೀ ಆದಿಶಕ್ತಿಿ ಭಜನ ಮಂಡಳಿ, ಶ್ರೀ ನಾಗೇಶ್ವರ ಭಜನ ಮಂಡಳಿ, ಶ್ರೀ ಉಮಾಮಹೇಶ್ವರ ಭಜನ ಮಂಡಳಿ ಚಕ್ರತೀರ್ಥ, ನಾಗಬನ ಭಜನ ಮಂಡಳಿಯಿಂದ ಭಜನೆ ಸಂಕೀರ್ತನೆ ನಡೆಯಿತು. ವಿ ಸಂಜನಾ ಸನಿಲ್, ಸೃಷ್ಟಿ, ಭಕ್ತಿ ನಾಯಕ್, ಆಶ್ರಿಯಾ, ಅದ್ವಿಕಾ, ದಾರಿಕಾ, ಜ್ಞಾನ, ಶರಣ್ಯಾ, ಶನಯಾ, ಸೃಷ್ಟಿಿ, ವಿ ಶ್ರೇಯಾ ಶಾನುಭಾಗ್ ಅವರಿಂದ ದೇವಿಗೆ ಅಭಿಮುಖವಾಗಿ ನೃತ್ಯಸೇವೆ ಸಮರ್ಪಣೆಗೊಂಡಿತು. ನವಶಕ್ತಿ ವೇದಿಕೆಯಲ್ಲಿ ಕ್ರೇಜಿ ಕಿಡ್‌ಸ್‌ ಪರ್ಕಳ ಅವರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

Previous Post

ಎ.ಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್ ಹತ್ಯೆ..!!

Next Post

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ..!!             

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026

Recent News

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved