Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ – ಉಚ್ಚಿಲ ದಸರಾ ಅಕ್ಟೋಬರ್ 02ರಂದು ಬೃಹತ್‌ ಶೋಭಾಯತ್ರೆ ಹಿನ್ನೆಲೆ – ಸಂಚಾರ ಮಾರ್ಗದಲ್ಲಿ ಬದಲಾವಣೆ..!!

Dhrishya News by Dhrishya News
30/09/2025
in ಸುದ್ದಿಗಳು
0
ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2 ರವರೆಗೆ 4ನೇ ವರ್ಷದ ವೈಭವದ ಉಡುಪಿ-ಉಚ್ಚಿಲ ದಸರಾ ಮಹೋತ್ಸವ..!!
0
SHARES
47
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 30:ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸನ್ನಿದಾನದಲ್ಲಿ ನಡೆಯುತ್ತಿರುವ ಉಡುಪಿ – ಉಚ್ಚಿಲ ದಸರಾ 2025 ಪ್ರಯುಕ್ತ ಅಕ್ಟೋಬರ್ 02ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಟ್ರಾಫಿಕ್ ಜ್ಯಾಮ್ ಆಗುವ ಸಾದ್ಯತೆ ಇರುವುದರಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ-ಶಿರ್ವ-ಬೆಳ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

ಉಡುಪಿ ಕಡೆಯಿಂದ ಬಜ್ಪೆ ಏರ್ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು. ಹಾಗೂ
ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿಯಿಂದ ಸಂಚರಿಸಬಹುದಾಗಿದೆ.

ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಮಧ್ಯೆ ಸಂಚರಿಸಬಾರದಾಗಿ ಸೂಚಿಸಿದೆ.

Previous Post

ಮಂಗಳೂರು ವಿವಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಎಂಕಾಂ ಫ್ರೆಷರ್ಸ್ ಡೇ..!!

Next Post

ದೊಡ್ಡಣಗುಡ್ಡೆೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ:ಅ.2ರಂದು ತ್ರಿಶಕ್ತಿ ಮಹಾಯಾಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೊಡ್ಡಣಗುಡ್ಡೆೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ:ಅ.2ರಂದು ತ್ರಿಶಕ್ತಿ ಮಹಾಯಾಗ..!!

ದೊಡ್ಡಣಗುಡ್ಡೆೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ:ಅ.2ರಂದು ತ್ರಿಶಕ್ತಿ ಮಹಾಯಾಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved