Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ದೊಡ್ಡಣಗುಡ್ಡೆೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ:ಅ.2ರಂದು ತ್ರಿಶಕ್ತಿ ಮಹಾಯಾಗ..!!

Dhrishya News by Dhrishya News
30/09/2025
in मौसम
0
ದೊಡ್ಡಣಗುಡ್ಡೆೆ ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರ:ಅ.2ರಂದು ತ್ರಿಶಕ್ತಿ ಮಹಾಯಾಗ..!!
0
SHARES
9
VIEWS
Share on FacebookShare on Twitter

ಉಡುಪಿ, ಸೆ. 30: ದೊಡ್ಡಣಗುಡ್ಡೆೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ‘ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರೋಹಿತ ಗಣೇಶ್ ಸರಳಾಯ, ವೇಮೂ ವಿಖ್ಯಾತ್ ‘ ನೇತೃತ್ವದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವ ಅಂಗವಾಗಿ ಅ.2ರಂದು ವಿಜಯದಶಮಿ ಪರ್ವಕಾಲದಲ್ಲಿ ಕ್ಷೇತ್ರದ ವತಿಯಿಂದ ಬಹು ವಿಶೇಷವೂ, ಅಪರೂಪವೂ ಆದ ತ್ರಿಶಕ್ತಿ ಮಹಾಯಾಗ ಸಮರ್ಪಣೆಗೊಳ್ಳಲಿದೆ.

 

ಯಾಗವು ಬೆಳಗ್ಗೆೆ 7.30ಕ್ಕೆೆ ಸಾಮೂಹಿಕ ಪ್ರಾಾರ್ಥನೆಯೊಂದಿಗೆ ಏಕಕಾಲದಲ್ಲಿ ಮೂರು ಕುಂಡಗಳಲ್ಲಿ ಆರಂಭ ವಾಗಲಿದೆ. ಏಕಕಾಲದಲ್ಲಿ ಮೂರು ಕುಂಡಗಳಲ್ಲಿಯೂ 10.30ಕ್ಕೆೆ ಪೂರ್ಣಾಹುತಿ ಕಾಣಲಿದೆ. ವಿವಿದ ಪೂಜೆ, ಆರಾದ‘ನೆಗಳ ಬಳಿಕ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ ನೆರವೇರಲಿದೆ. ಅಂದು ಸಂಜೆ ಬಲಿ ಉತ್ಸವ ಸಹಿತ ಶ್ರೀರಂಗ ಪೂಜಾ ಮಹೋತ್ಸವ, ಪಲ್ಲಕಿ ಉತ್ಸವ, ವಸಂತ ಪೂಜೆ ನಂತರ ಮಹಾಮಂತ್ರಾಕ್ಷತೆ,ಅನ್ನಸಂತರ್ಪಣೆ ಜರಗಲಿದೆ.ಅ.3ರಂದು ಮಹಾ ಸಂಪ್ರೋೋಕ್ಷಣೆ ನೆರವೇರಲಿದೆ.

 

ಯಾಗ ದ್ರವ್ಯ ಸಮರ್ಪಣೆಗೆ ಅವಕಾಶ

ಯಾಗದ ಪೂಣಾಹುತಿಯಲ್ಲಿ ಪ್ರಮುಖವಾಗಿ ಸೀರೆ, ಕಬ್ಬು, ಎಳ್ಳು, ತಾವರೆ, ಮಾದ್ರಲ, ಬಿಲ್ವಪತ್ರೆೆ, ತುಪ್ಪ, ಮೊಸರು, ಹಾಲು, ಸಾಸಿವೆ, ತೆಂಗಿನಕಾಯಿ, ಅರಳು, ಕೇಸರಿ, ಗುಗ್ಗಳ, ಅಗರು, ಗಂ‘, ಬಾಳೆಹಣ್ಣು. ಅರಶಿನ, ಕುಂಕುಮ, ಸಿಂಗಾರದ ಹೂವು, ಕೇಪಳ ಹೂವು, ಗರಿಕೆ ಹುಲ್ಲು, ಪಚ್ಚ ಕರ್ಪೂರ ಸಮರ್ಪಿಸಲಾಗುತ್ತದೆ. ಇಲ್ಲಿ ಸಮರ್ಪಿಸುವ ಸೇವೆಯಿಂದ ನಿಶ್ಚಿಿತ ಲ ನಿಶ್ಚಯ ಎಂದು ಮನಗಾಣುವ ‘ಕ್ತರು ಮತ್ತೊೊಮ್ಮೆ ತಮ್ಮ ಸೇವೆಯನ್ನು ನಿರಂತರವಾಗಿರಿಸಿಕೊಂಡ ನೆಲೆಯಲ್ಲಿ ನವರಾತ್ರಿ ದಶಮಿಯ 10 ದಿನಗಳ ಕಾಲ 21 ಚಂಡಿಕಾಯಾಗಗಳು, ಜೋಡಿ ದುರ್ಗಾ ನಮಸ್ಕಾಾರ ಪೂಜೆ, ಜೋಡಿ ಲಲಿತಾ ಸಹಸ್ರ ಕದಳಿಯಾಗಗಳು ಸಮರ್ಪಿಸಲ್ಪಡುತ್ತಿದೆ. ಯಾಗಕ್ಕೆೆ ಸಮರ್ಪಿಸುವ ದ್ರವ್ಯವನ್ನು ನೀಡುವವರು ಕ್ಷೇತ್ರವನ್ನು ಸಂಪರ್ಕಿಸಿ ದೇವರ ಕೃಪೆಗೆ ಪಾತ್ರರಾಗಲು ಅವಕಾಶವಿದೆ ಎಂದು ಕೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.

 

Previous Post

ಉಡುಪಿ – ಉಚ್ಚಿಲ ದಸರಾ ಅಕ್ಟೋಬರ್ 02ರಂದು ಬೃಹತ್‌ ಶೋಭಾಯತ್ರೆ ಹಿನ್ನೆಲೆ – ಸಂಚಾರ ಮಾರ್ಗದಲ್ಲಿ ಬದಲಾವಣೆ..!!

Next Post

ಶ್ರೀ ಮಾರಿಯಮ್ಮ ದೇವಸ್ಥಾನ ,ಕಾರ್ಕಳ,ನವರಾತ್ರಿ ಪ್ರಯುಕ್ತ ವರ್ಷಂಪ್ರತಿ ನಡೆಯುವ ಚಂಡಿಕಾ ಹೋಮ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಮಾರಿಯಮ್ಮ ದೇವಸ್ಥಾನ ,ಕಾರ್ಕಳ,ನವರಾತ್ರಿ ಪ್ರಯುಕ್ತ ವರ್ಷಂಪ್ರತಿ ನಡೆಯುವ ಚಂಡಿಕಾ ಹೋಮ ಸಂಪನ್ನ..!!

ಶ್ರೀ ಮಾರಿಯಮ್ಮ ದೇವಸ್ಥಾನ ,ಕಾರ್ಕಳ,ನವರಾತ್ರಿ ಪ್ರಯುಕ್ತ ವರ್ಷಂಪ್ರತಿ ನಡೆಯುವ ಚಂಡಿಕಾ ಹೋಮ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved