Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸೇವಾ ಪಕ್ಷೀಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

Dhrishya News by Dhrishya News
07/10/2025
in ಮುಖಪುಟ
0
0
SHARES
6
VIEWS
Share on FacebookShare on Twitter

ಕಾರ್ಕಳ:ಅಕ್ಟೋಬರ್ 07:ಸೇವಾ ಪಾಕ್ಷಿಕದ ಅಂಗವಾಗಿ ಇಂದು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ, ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಮಾನ್ಯ ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್ ಭಾರತಾಂಬೆಗೆ ಪುಷ್ಪಾರ್ಚನೆ ಗೈದು, ದೀಪಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಕಾರ್ಕಳ ಮಂಡಲ ಬಿಜೆಪಿಯ ಅಧ್ಯಕ್ಷರಾದ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಮಹಾವೀರ್ ಹೆಗ್ಡೆ, ಕೆ .ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಚಿತಾ ಶೆಣೈ ಪಾಲ್ಗೊಂಡಿದ್ದರು.

ಈ ಶಿಬಿರದಲ್ಲಿ 250 ಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಿಸಿಕೊಂಡರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಜೊತೆಗೆ ಕಣ್ಣಿನ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚರ್ಮರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು (ENT) ಹಾಗೂ ಇಸಿಜಿ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ಸೇವೆ ನೀಡಿದರು.

 

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್, “ಸೇವಾ ಪಕ್ಷೀಕೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಸೇವೆಗೆ ತೊಡಗಿರುವುದು ಪ್ರಶಂಸನೀಯ. ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ್ ಡಿ. ಬಂಗೇರ, ಮಿಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ರಜತ್ ಮುಡಾರು, ಮೂಡಾರು ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಸಾಲಿಯಾನ್, ಮಿಯಾರು, ಗ್ರಾಮ ಸಮಿತಿ ಅಧ್ಯಕ್ಷರು ಶರಣ್ ಕೆ ಶೆಟ್ಟಿ, ನಲ್ಲೂರು ಗ್ರಾಮ ಸಮಿತಿ ಅಧ್ಯಕ್ಷರಾದ ಪವನ್ ಜೈನ್, ಮಾಳ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.

Previous Post

ಕಾರ್ಕಳ :ತೆಳ್ಳಾರು ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ಚಂಡಿಕಾ ಹೋಮ ಸಂಪನ್ನ..!!

Next Post

ಮಾಹೆ ಮಣಿಪಾಲದಿಂದ ₹12.84 ಕೋಟಿ ಅನುದಾನದಲ್ಲಿ ಐ ಸಿ ಎಂ ಆರ್ -ಮಾಹೆ ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆ ಮಣಿಪಾಲದಿಂದ ₹12.84 ಕೋಟಿ ಅನುದಾನದಲ್ಲಿ ಐ ಸಿ ಎಂ ಆರ್ -ಮಾಹೆ ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆರಂಭ..!!

ಮಾಹೆ ಮಣಿಪಾಲದಿಂದ ₹12.84 ಕೋಟಿ ಅನುದಾನದಲ್ಲಿ ಐ ಸಿ ಎಂ ಆರ್ -ಮಾಹೆ ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026

Recent News

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

ಕುಕ್ಕುಂದೂರಿನಲ್ಲಿ ಕಲ್ಲು ಕಟ್ಟಿಂಗ್‌ ಪ್ಯಾಕ್ಟರಿಯ ಉಪಯೋಗವಾಗದ ಕಲ್ಲುಗಳನ್ನು ರಸ್ತೆಗೆ ಸುರಿದು ಸಾರ್ವಜನಿಕ ರಸ್ತೆ ಹಾಳು – ಗ್ರಾಮಸ್ಥರ ಆಕ್ರೋಶ

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved