Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ʼಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!!

Dhrishya News by Dhrishya News
08/10/2025
in ಆರೋಗ್ಯ, ಮುಖಪುಟ
0
ʼಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!!
0
SHARES
51
VIEWS
Share on FacebookShare on Twitter

ಬೆಂಗಳೂರು:ಅಕ್ಟೋಬರ್ 08 :ಆರೋಗ್ಯ ಇಲಾಖೆಯಿಂದ ಕಾಫ್ ಸಿರಫ್ʼ ಬಳಕೆ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಕ್ಕಳ ಸುರಕ್ಷತೆಯನ್ನು ಕಾಪಾಡಲು ಪೋಷಕರು ಹಾಗೂ ಆರೈಕೆದಾರರು, ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡಬೇಕು.

ಈ ನಿಯಮಗಳ ಪಾಲನೆ ಕಡ್ಡಾಯ

1) 02 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಅಥವಾ ಶೀತದ ಸಿರಪ್ ನೀಡಬಾರದು.

2) 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಗಳನ್ನು ನೀಡಬೇಕು.

3) 5 ವರ್ಷ ದಾಟಿದ ಮಕ್ಕಳಿಗೆ ವೈದ್ಯರ ಸಲಹೆಯಂತೆ ಸಿರಪ್ ಬಳಸಬೇಕು.

4) ಸಾಧ್ಯವಾದಷ್ಟೂ ಕಡಿಮೆ ಅವಧಿಗೆ ಕನಿಷ್ಠ ಡೋಸ್ಗಳನ್ನು ಬಳಸಬೇಕು.

5) ಬಹು ಔಷಧಗಳ ಸಂಯೋಜನೆ ಇರುವ ಸಿರಪ್ಗಳನ್ನು ಬಳಸಬಾರದು.

6) ಮಕ್ಕಳಿಗೆ ಸ್ವಯಂ ಔಷಧೋಪಚಾರ ಮಾಡಬಾರದು.

7) ವೈದ್ಯರ ಸೂಚನೆ ಇಲ್ಲದೇ ಕೆಮ್ಮಿನ ಔಷಧಿ ಖರೀದಿಸಬಾರದು, ಬಳಸಬಾರದು.

8) ಈ ಹಿಂದೆ ಬಳಸಿ ಉಳಿದ ಔಷಧಿಯನ್ನು ಮತ್ತೆ ಬಳಸಬಾರದು.

9) ವೈದ್ಯರಲ್ಲದವರು ಶಿಫಾರಸ್ಸು ಮಾಡಿದ ಔಷಧವನ್ನು ಬಳಸಬಾರದು.

10) ಅವಧಿ ಮುಗಿದ ಔಷಧವನ್ನು ತೆಗೆದುಕೊಳ್ಳಬಾರದು.

Previous Post

ಪರ್ಯಾಯ ಶ್ರೀ ಪುತ್ತಿಗೆ ಮಠದ ಅಧಿಕಾರಿ ಅನಂತಕೃಷ್ಣ ಪ್ರಸಾದ ನಿಧನ..!

Next Post

ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ –  ಕನ್ನಡದ ‘ಬಿಗ್ ಬಾಸ್ ಶೋ’ ಪುನಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ -  ಕನ್ನಡದ 'ಬಿಗ್ ಬಾಸ್ ಶೋ' ಪುನಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026

Recent News

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026
imunify-bot-check