Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ ; ‘ರಾಹುಲ್ ಗಾಂಧಿ ಮಹತ್ವದ’ ಘೋಷಣೆ..!!

Dhrishya News by Dhrishya News
13/05/2023
in ಕರಾವಳಿ, ಸುದ್ದಿಗಳು
0
0
SHARES
69
VIEWS
Share on FacebookShare on Twitter

ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಬಗ್ಗೆ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಹಾಗೂ ಕರ್ನಾಟಕದಲ್ಲಿ ದುಡಿದ ಎಲ್ಲ ನಾಯಕರನ್ನ ಅಭಿನಂದಿಸುತ್ತೇನೆ ಎಂದು ಹೇಳಿದರು.

ಗೆಲುವಿನ ಕುರಿತು ಮಾತು ಮುಂದುವರೆಸಿದ ರಾಹುಲ್, ‘ಬಡವರ ಶಕ್ತಿ ಇತ್ತು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಡವರ ಜೊತೆಗಿದೆ. ಈ ದೇಶ ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ. ಮೊದಲ ಸಚಿವ ಸಂಪುಟದಲ್ಲಿ ಮೊದಲ ದಿನವೇ 5 ಭರವಸೆಗಳನ್ನ ಈಡೇರಿಸುತ್ತೇವೆ’ ಎಂದರು.

ಅಂದ್ಹಾಗೆ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನತೆಗೆ 5 ಭರವಸೆಗಳನ್ನ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ಹೇಳಿತ್ತು. ಇನ್ನು ಹೊಸ ಶಿಕ್ಷಣ ನೀತಿಯನ್ನು ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು.

63 ಗಡಿ ತಾಲೂಕುಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನ ಅಭಿವೃದ್ಧಿ ಪಡಿಸಲಾಗುವುದು ಮತ್ತು ಎಲ್ಲಾ ಸಮುದಾಯಗಳ ಆಶಯ ಮತ್ತು ಆಕಾಂಕ್ಷೆಗಳಿಗೆ ಅನುಗುಣವಾಗಿ ಮೀಸಲಾತಿಯ ಮಿತಿಯನ್ನ 50% ರಿಂದ 75% ಕ್ಕೆ ಹೆಚ್ಚಿಸಲಾಗುವುದು ಎಂದು ಪಕ್ಷವು ಹೇಳಿತ್ತು.

ಮಹಿಳೆಯರು ಮತ್ತು ನಿರುದ್ಯೋಗಿಗಳಿಗೆ ಭತ್ಯೆ.!
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 2,000 ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೇ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ನಿರುದ್ಯೋಗಿ ಡಿಪ್ಲೋಮಾದಾರರಿಗೆ ಮಾಸಿಕ 1500 ರೂ.ಗಳನ್ನು ಎರಡು ವರ್ಷಗಳವರೆಗೆ ನೀಡಲಾಗುವುದು.

ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಭತ್ಯೆ.!
ಇದಲ್ಲದೇ ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 5000 ರೂ.ಗಳ ವಿಶೇಷ ಭತ್ಯೆ ನೀಡುವುದಾಗಿಯೂ ಘೋಷಿಸಲಾಗಿತ್ತು. ಇದೇ ವೇಳೆ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬಿಜೆಪಿ ಜಾರಿಗೆ ತಂದಿರುವ ಜನವಿರೋಧಿ ಕಾನೂನು ಹಾಗೂ ಎಲ್ಲ ಅನ್ಯಾಯದ ಕಾನೂನುಗಳನ್ನ ರದ್ದುಗೊಳಿಸುವುದಾಗಿಯೂ ಘೋಷಿಸಿದರು.

Previous Post

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಸಂಜೆ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ..!!

Next Post

ಮುನಿಯಾಲು ಉದಯ ಶೆಟ್ಟಿ- ಮುತಾಲಿಕ್ ಹೋರಾಟದ ನಡುವೆ ತಮ್ಮ ಕ್ಷೇತ್ರ ಉಳಿಸಿಕೊಂಡ ಪವರ್ ಮಿನಿಸ್ಟರ್ ಸುನಿಲ್ ಕುಮಾರ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುನಿಯಾಲು ಉದಯ ಶೆಟ್ಟಿ- ಮುತಾಲಿಕ್ ಹೋರಾಟದ ನಡುವೆ ತಮ್ಮ ಕ್ಷೇತ್ರ ಉಳಿಸಿಕೊಂಡ ಪವರ್ ಮಿನಿಸ್ಟರ್ ಸುನಿಲ್ ಕುಮಾರ್…!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026