Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಕುಟುಂಬದ ವಶಕ್ಕೆ: ಬಾಳಿಗಾ ಆಸ್ಪತ್ರೆಯ ಮಾನವೀಯ ನೆರವು..!!

Dhrishya News by Dhrishya News
10/10/2025
in ಮುಖಪುಟ
0
ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿ ಕುಟುಂಬದ ವಶಕ್ಕೆ: ಬಾಳಿಗಾ ಆಸ್ಪತ್ರೆಯ ಮಾನವೀಯ ನೆರವು..!!
0
SHARES
28
VIEWS
Share on FacebookShare on Twitter

 

ಉಡುಪಿ: ಅಕ್ಟೋಬರ್ 10 : ಮಾನಸಿಕ ಖಿನ್ನತೆಗೆ ಒಳಗಾಗಿ ಕಳೆದ ಮೂರು ದಿನಗಳಿಂದ ಉಡುಪಿ ನಗರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಅಲೆಯುತ್ತಿದ್ದ ಗುರುಪ್ರಸಾದ್ ಭಟ್ (60) ಎಂಬವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರ ಸಹಕಾರದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವ್ಯಕ್ತಿಯ ಸಂಬಂಧಿಕರು ಪತ್ತೆಯಾದ ಹಿನ್ನಲೆಯಲ್ಲಿ ಅವರನ್ನು ಕುಟುಂಬದ ವಶಕ್ಕೆ ಒಪ್ಪಿಸಲಾಗಿದೆ.

ಗುರುಪ್ರಸಾದ್ ಭಟ್ ಅವರು ಮೂಲತಃ ಉಡುಪಿ ಮೂಲದವರೇ ಅದರೂ ಮೈಸೂರಲ್ಲಿ ನೆಲೆಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಔಷಧಿ ಸೇವಿಸದೆ ಮಾನಸಿಕ ಉದ್ವೇಗಕ್ಕೆ ಒಳಗಾಗಿ ಮನೆ ಬಿಟ್ಟು ಉಡುಪಿಗೆ ಬಂದಿದ್ದರು. 

ಬಾಳಿಗಾ ಆಸ್ಪತ್ರೆಯಲ್ಲಿ ಕೌನ್ಸಿಲಿಂಗ್ ಮಾಡುತ್ತಿದ್ದಾಗ ಆಸ್ಪತ್ರೆಯ ಸಿಬ್ಬಂದಿಗೆ ತಮ್ಮ ಮನೆಯ ವಿಳಾಸ, ಸಂಪರ್ಕ ಸಂಖ್ಯೆ ನೀಡಿದ್ದಾರೆ.

 ಅಂತೆಯೇ ಆಸ್ಪತ್ರೆಯಿಂದ ಮಾಹಿತಿ ಪಡೆದ ಗುರುಪ್ರಸಾದ್ ಭಟ್ ಅವರ ಪತ್ನಿ ಉಡುಪಿಗೆ ಬಂದಿದ್ದು ವಿಶು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಗುರುಪ್ರಸಾದ್ ಅವರನ್ನು ಅವರ ವಶಕ್ಕೆ ಒಪ್ಪಿಸಲಾಯಿತು ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ವ್ಯಕ್ತಿಗೆ ಉತ್ತಮ ಕೌನ್ಸಿಲಿಂಗ್ ಮಾಡಿ ಸಂಬಂಧಿಕರನ್ನು ಪತ್ತೆಮಾಡಿ ಕ್ಷೇಮವಾಗಿ ಅವರ ವಶಕ್ಕೆ ನೀಡಿದ ಬಾಳಿಗಾ ಆಸ್ಪತ್ರೆಯ ಸಿಬ್ಬಂದಿಗಳಿಗೆ ವಿಶು ಶೆಟ್ಟಿ ಹಾಗೂ ಗುರುಪ್ರಸಾದ್ ಭಟ್ ಅವರ ಸಂಬಂಧಿಕರು ಕೃತಜ್ಞತೆ ಅರ್ಪಿಸಿದ್ದಾರೆ.

ಯಾವುದೋ ಕಾರಣಕ್ಕೆ ಮಾನಸಿಕ ಅಸ್ವಸ್ಥೆಗೆ ಒಳಗಾದ ವ್ಯಕ್ತಿಗಳ ಬಗ್ಗೆ ತಾತ್ಸಾರ ಮಾಡದೆ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರಿಸಿದಂತಾಗುತ್ತದೆ. ಸಮಾಜ ಇದನ್ನು ಗಮನಿಸಬೇಕು.ತನ್ನ ಕೈಲಾದ ಸಹಾಯ ಮಾಡಬೇಕು ಎಂದು ವಿಶು ಶೆಟ್ಟಿ ಮನವಿ ಮಾಡಿದ್ದಾರೆ.

ಪ್ರಕರಣದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. 

ವ್ಯಕ್ತಿಯ ರಕ್ಷಣಾ ಕಾರ್ಯಾಚರಣೆಯಲ್ಲಿ ಸತೀಶ್ ಸುವರ್ಣ ಹಾಗೂ ಹರೀಶ್ ಅಂಬಲಪಾಡಿ ಸಹಕರಿಸಿದ್ದರು.

Previous Post

ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್, (ಸಿಐಟಿಯು)ನೇತ್ರತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ..!!

Next Post

ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

ಕಾರ್ಮಿಕ ಸಚಿವ ಸಂತೋಷ್ ಲಾಡ್  ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026