Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು: ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಸೂಚನೆ..!!

Dhrishya News by Dhrishya News
24/10/2025
in ಸುದ್ದಿಗಳು
0
ಕಾರ್ಕಳ :ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕು: ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಸೂಚನೆ..!!
0
SHARES
11
VIEWS
Share on FacebookShare on Twitter

ಕಾರ್ಕಳ : ಅಕ್ಟೋಬರ್ 24: ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ಲಾಸ್ಟಿಕ್ ಫ್ಲಕ್ಸ್ ಬ್ಯಾನರ್ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ವಹಿಸಬೇಕೆಂದು ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ಅಧಿಕಾರಿಗಳಿಗೆ ಸೂಚಿಸಿದರು.

 ಅಕ್ಟೋಬರ್ 23 ಗುರುವಾರ ಜರುಗಿದ ಪುರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು ಸ್ವಂತ ವಿಷಯ ಪ್ರಸ್ತಾಪಿಸಿ ಕಾರ್ಕಳ ಆನೆಕೆರೆ ಮತ್ತು ಕೃಷ್ಣಮಂದಿರದ ಪರಿಸರದಲ್ಲಿ ದೊಡ್ಡ ಬ್ಯಾನರ್ ಅಳವಡಿಸಿದ್ದಾರೆ ಬ್ಯಾನರ್ ಫ್ಲೆಕ್ಸ್ ಪರಿಣಾಮ ಅಪಘಾತಗಳು ಸಂಭವಿಸುತ್ತಿದೆ. ಈ ಬಗ್ಗೆ ಪರಿಸರ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಅನುಮತಿ ಇಲ್ಲದ ಬ್ಯಾನರ್ ಗಳನ್ನು ಕೂಡಲೇ ತೆರವು ಕೆಲವು ಗೊಳಿಸಬೇಕೆಂದು ಸೂಚಿಸಿದರು.

ಸರಕಾರ ಪ್ಲಾಸ್ಟಿಕ್ ಬ್ಯಾನರ್ ನಿಷೇಧಿಸಿದ್ದು ಬಟ್ಟೆ ಬ್ಯಾನರ್ ಗಳಿಗೆ ಅನುಮತಿ ನೀಡಬೇಕು ಪರಿಸರ ಸಂರಕ್ಷಣೆ ನಗರದ ಸ್ವಚ್ಛತೆ ದೃಷ್ಟಿಯಿಂದ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ವಿವೇಕಾನಂದ ಶೇನೋಯ್ ಶಿವಾಜಿ ರಾವ್ ಇನ್ನಿತರರು ಸದಸ್ಯರು ಧ್ವನಿಗೂಡಿಸಿದರು.

ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದ್ದು ಪುರಸಭೆ ಕ್ರಮವಹಿಸುವುದಿಲ್ಲ ಎಂದು ಸದಸ್ಯ ರೆಹೇಮತ್, ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿರುದ ಪಕ್ಷದ ನಾಯಕ ಶುಭದರಾವ್ ಮಾತನಾಡಿದ ಅವರು ಇಂದಿನ ಸಭೆ ಕೊನೆ ಸಭೆ ಯಾಗಿದ್ದು ಪುರಸಭೆಯ ಅವಧಿ ಇನ್ನು ಕೇವಲ ಮೂರು ದಿನಗಳು ಮಾತ್ರ ಆದರೆ ಐದು ವರ್ಷಗಳಲ್ಲಿ ಆಡಳಿತ ಪಕ್ಷದ ಕೆಲಸ ಕಾರ್ಯಗಳು ಶೂನ್ಯವಾಗಿದೆ ಇದು ತುಂಬಾ ಬೇಸರದಿಂದ ಹೇಳಬೇಕಾಗುತ್ತದೆ ಎಂದು ಹೇಳಿದರು.

 ಅನಂತಶಯನ ತೇಳ್ಳರು ರಸ್ತೆ ಮೆಸ್ಕಾಂ ರಸ್ತೆ ಸಹಿತ ವಿವಿಧ ಮಾರ್ಗದಲ್ಲಿನ ರಸ್ತೆ ಅವ್ಯವಸ್ಥೆ ಮತ್ತು ಕಾಬೆಟ್ಟು ಬಂಡಿಮಠ ಯುಜಿಡಿ ಸಮಸ್ಯೆ ಬಗ್ಗೆ ಸದಸ್ಯರಾದ ಸುಮಕೇಶವ, ರೆಹಮತ್, ಹರೀಶ್ ಶಿವಾಜಿ ರಾವ್ ಮೊದಲಾದ ಸದಸ್ಯರು ಗಮನ ಸೆಳೆದರು.

ಅಮೃತ ಯೋಜನೆಯನ್ನು ಕಾದು ಕುಳಿತರೆ ರಸ್ತೆ ದುರಸ್ತಿ ಆಗುವುದಿಲ್ಲ ಪುರಸಭೆಯಿಂದಲೇ ರಸ್ತೆರಿಪೇರಿ ಮಾಡಿಸಿ ಎಂದು ಸದಸ್ಯರು ಆಗ್ರಹಿಸಿದರು.

ಯುಜೆ ಡಿ ಚೆಬರ್ ಕುಸಿದು ಆಗುತ್ತಿರುವ ಆವಾಂತರಗಳ ಬಗ್ಗೆ ಸಭೆಯ ಗಮನ ಸೆಳೆದರು.ಬಸ್ಸು ನಿಲ್ದಾಣ ಸಮೀಪ ಸುತ್ತಮುತ್ತ ಕೆಲವು ಹೂ ವ್ಯಾಪಾರ ಮಾಡು ಅಂಗಡಿಗಳು ಪುರಸಭೆಯಿಂದ ಪರವಾನಿಗೆ ಪಡೆಯದೆ ಅದಲ್ಲದೆ ಅನಧಿಕೃತವಾಗಿ ಶೆಡ್ ಗಳನ್ನು ಹಾಕಿ

ವ್ಯಾಪಾರ ನಡೆಸುತ್ತಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಶುಭದರಾವ್ ಮತ್ತು ವಿವೇಕ ನಂದ ಶೇನೋಯ್ ಆಗ್ರಿಸಿದರು.

 ಸಭೆಯಲ್ಲಿ ಪುರಸಭೆ ಅಧ್ಯಕ್ಷರಾದ ಯೋಗೇಶ್ ದೇವಾಡಿಗ, ಉಪಾಧ್ಯಕ್ಷರಾದ ಪ್ರಶಾಂತ್ ಕೋಟಿಯನ್, ಪುರಸಭಾ ಅಧಿಕಾರಿಯದ ಲೀನಾ ಬ್ರಿಟೊ ಉಪಸ್ಥಿತರಿದ್ದರು.

ವರದಿ ಅರುಣ್ ಭಟ್ ಕಾರ್ಕಳ

 

Previous Post

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಆರೆಂಜ್​ ಅಲರ್ಟ್​ ಘೋಷಣೆ..!!

Next Post

ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ವಿಧಿವಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ವಿಧಿವಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved