Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಭೇಟಿ..!!

Dhrishya News by Dhrishya News
25/10/2025
in ಮುಖಪುಟ
0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಭೇಟಿ..!!
0
SHARES
63
VIEWS
Share on FacebookShare on Twitter

ಉಡುಪಿ: ಅಕ್ಟೋಬರ್ 25:ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶ್ರೀ ಶಿವಮಣಿ ಅವರು ಇಂದು (25 ಅಕ್ಟೋಬರ್ 2025) ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರಾಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ನಾರಾಯಣ ಸಿ. ಕರ್ಕೇರ, ಸುಜಿತ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Previous Post

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದ ಮಳೆ : ಪ್ರವಾಸಿಗರರು,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Next Post

ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!

ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved