Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮ..!!

Dhrishya News by Dhrishya News
25/10/2025
in ಸುದ್ದಿಗಳು
0
ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮ..!!
0
SHARES
14
VIEWS
Share on FacebookShare on Twitter

ಕಾರ್ಕಳ :ಅಕ್ಟೋಬರ್ 25: ಎಂ.ಕೆ ವಿಜಯ ಕುಮಾರ್ ಅವರು ಸಿದ್ದಾಂತದ ಪ್ರತಿಪಾದಕ, ಲವಲವಿಕೆಯ ನಾಯಕ, ಪ್ರತೀ ಕ್ಷಣವೂ ಜನರನ್ನು ನಗಿಸಿದ ಹಿರಿಯ ಚೇತನ ಇನ್ನಿಲ್ಲ ಎನ್ನುವುದು ಅತ್ಯಂತ ದುಃಖದ ಸಂಗತಿಯಾಗಿದೆ. ಹಿರಿಯ ಚೇತನಕ್ಕೆ ಎಲ್ಲರೂ ಅರ್ಹರಾಗಲು ಸಾಧ್ಯವಿಲ್ಲ ಆದರೆ ವಿಜಯ ಕುಮಾರ್ ಅವರ ನಡೆ ನುಡಿ ನಮಗೆಲ್ಲ ಆದರ್ಶವಾಗಿ ಅವರು ಈ ಸಮಾಜಕ್ಕೆ ನೀಡಿದ ಕೊಡುಗೆಯ ಫಲವಾಗಿ ಹಿರಿಯ ಚೇತನರಾಗಿದ್ದಾರೆ. ಪಕ್ಷದ ಗೆಲುವಿನಲ್ಲಿ ಸದಾ ಸಂಭ್ರಮಿಸಿದವರು. ಪಕ್ಷ ಸಂಘಟನೆಯಲ್ಲಿ ಇವರ ಕೊಡುಗೆ ಅಪಾರವಾದದ್ದು ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಹೇಳಿದರು.

ಕಾರ್ಕಳ ಬಿಜೆಪಿ ಮಂಡಳಿಯ ವತಿಯಿಂದ ಮಂಜುನಾಥ ಪೈ ಸಭಾಂಗಣದಲ್ಲಿ ಶನಿವಾರ ನಡೆದ ರಾಜಕೀಯ ಮುತ್ಸದಿ,ಹಿರಿಯ ನ್ಯಾಯವಾದಿ, ಸಾಮಾಜಿಕ ಚಿಂತಕ ದಿ| ಎಂ.ಕೆ ವಿಜಯ ಕುಮಾರ್ ಅವರ ನುಡಿ ನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಇಡೀ ಭಾರತೀಯ ಜನತಾ ಪಾರ್ಟಿಗೆ ಚೈತನ್ಯ ತುಂಬಿದವರು. ನಾನು ಅಭ್ಯಾರ್ಥಿಯಾಗಿ ಸ್ಪರ್ಧಿಸಿದ ಸಂದರ್ಭದಲ್ಲಿ ನನ್ನ ಗೆಲುವಿಗಾಗಿ ಸದಾ ಶ್ರಮಿಸಿದವರು. ನ್ಯಾಯವಾದಿಯಾಗಿ, ಸಮಾಜದ ಚಿಂತಕರಾಗಿ, ರಾಜಕೀಯವಾಗಿಯೂ ಸಾಕಷ್ಟು ಕೆಲಸ ಕಾರ್ಯವನ್ನು ಮಾಡುವ ಮೂಲಕ ಸಮಾಜದಲ್ಲಿ ಓರ್ವ ಮಾದರಿ ವ್ಯಕ್ತಿಯಾಗಿ ಗುರುತಿಸಿಕೊಂಡವರು. ಇಳಿವಯಸ್ಸಿನಲ್ಲಿಯೂ ಪಕ್ಷದ ಯಶಸ್ಸಿಗಾಗಿ ಸದಾ ಶ್ರಮಿಸಿದವರು ಅವರ ನಡೆ ನುಡಿ ನಮಗೆಲ್ಲ ಆದರ್ಶವಾಗಿದೆ ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ನನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗಿರುವುದು ವಿಜಯ ಕುಮಾರ ಅವರು. ಮೊದಲ ಬಾರಿಗೆ ದೆಹಲಿಗೆ ಅರವ ಜೊತೆಯಲ್ಲೇ ತೆರಲಿದ್ದೆ, ಯಾರು ಇಲ್ಲದ ಕಷ್ಟದ ದಿನಗಳಲ್ಲಿ ಸಂಘದ ಕಾರ್ಯಕರ್ತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡ ಕುಟುಂಬ ಅವರದ್ದು, ಅಂತಹ ಪುಣ್ಯಾತ್ಮನನ್ನು ಕಳೆದುಕೊಂಡಿರುವುದು ಪಕ್ಷ ಹಾಗೂ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಮಾತನಾಡಿ ಅವರು ಹೋರಾಟಗಾರರು ಕಾನೂನು ಸಲಹೆಗಾರರಾಗಿ ಮಾರ್ಗದರ್ಶನ ಮಾಡಿಲ್ಲ. ಸಂಘಟಕರಾಗಿಯೂ ಗುರುತಿಸಿಕೊಂಡವರು. ಭಾರತೀಯ ಜನತಾ ಪಾರ್ಟಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಉಡುಪಿ ಶಾಸಕ ಯಶಪಲ್ ಸುವರ್ಣ, ಹಿರಿಯ ಬಿಜೆಪಿ ಮುಖಂಡ ಬೋಳ ಪ್ರಭಾಕರ್ ಕಾಮತ್, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಕರ್ ಹೆಗ್ಡೆ, ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಅಂಡಾರು ಮಹಾವೀರ ಹೆಗ್ಡೆ, ರಾಮಚಂದ್ರ ನಾಯಕ್, ಸುನಿಲ್ ಕುಮಾರ್ ಶೆಟ್ಟಿ, ಸುವೃತ್ ಕುಮಾರ್, ವಿಫುಲ್ ಕುಮಾರ್, ಬೇಲಾಡಿ ವಿಠ್ಠಲ ಶೆಟ್ಟಿ, ರಾಮ್ ಭಟ್, ಶ್ಯಾಮಲಾ ಕುಂದರ್, ಮಾಜಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಮಂಡಲ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದು ನುಡಿ ನಮನವನ್ನು ಸಲ್ಲಿಸಿದರು. ಮಂಡಲ ಅಧ್ಯಕ್ಷ ನವೀನ್ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Previous Post

ಕಾರ್ಕಳ :ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ..!!

Next Post

ಅ. 30 ಮತ್ತು 31ರಂದು ಡಾ. ಟಿ.ಎಂ.ಎ. ಪೈ ಆಡಿಟೋರಿಯಂ ಮಣಿಪಾಲದಲ್ಲಿ ಸೆಲ್ ಥೆರಪಿ ಸಮಾವೇಶದ ಎರಡನೇ ಆವೃತ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅ. 30 ಮತ್ತು 31ರಂದು ಡಾ. ಟಿ.ಎಂ.ಎ. ಪೈ ಆಡಿಟೋರಿಯಂ ಮಣಿಪಾಲದಲ್ಲಿ ಸೆಲ್ ಥೆರಪಿ ಸಮಾವೇಶದ ಎರಡನೇ ಆವೃತ್ತಿ..!!

ಅ. 30 ಮತ್ತು 31ರಂದು ಡಾ. ಟಿ.ಎಂ.ಎ. ಪೈ ಆಡಿಟೋರಿಯಂ ಮಣಿಪಾಲದಲ್ಲಿ ಸೆಲ್ ಥೆರಪಿ ಸಮಾವೇಶದ ಎರಡನೇ ಆವೃತ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved