Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೃಹಲಕ್ಷ್ಮಿ ಫಲಾನುಭವಿಗಳಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘ ಆರಂಭ : ಲಕ್ಷ್ಮಿ ಹೆಬ್ಬಾಳ್ಕರ್.!!

Dhrishya News by Dhrishya News
07/11/2025
in ಸುದ್ದಿಗಳು
0
0
SHARES
124
VIEWS
Share on FacebookShare on Twitter

ನವೆಂಬರ್ 07:ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು. ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿ ಳಿಸಿದ್ದಾರೆ.

ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ. 2000 ಜನ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೆ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

 

ಗೃಹಲಕ್ಷ್ಮಿ ಸೊಸೈಟಿ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

 

Previous Post

ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ನಿಧನ :ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ..!!

Next Post

ದ್ವಿತೀಯ ಪಿಯು- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾ ಪಟ್ಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದ್ವಿತೀಯ ಪಿಯು- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾ ಪಟ್ಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026