Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾಗೌಡ ಜಾಮೀನು ಅರ್ಜಿ ಮತ್ತೆ ವಜಾ – ಸುಪ್ರೀಂ ಕೋರ್ಟ್

Dhrishya News by Dhrishya News
08/11/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು: ನವೆಂಬರ್ 08 :  ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ  ಸುಪ್ರೀಂ ಕೋರ್ಟ್ ಪವಿತ್ರ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇದಕ್ಕೂ ಮೊದಲು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎಲ್ಲಾ ಆರೋಪಿಗಳ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ನೀಡಿತ್ತು. ಬಳಿಕ ಪವಿತ್ರ ಗೌಡ ಮತ್ತೊಮ್ಮೆ ಅರ್ಜಿ ಪರಿಶೀಲನೆ ನಡೆಸಿ ಜಾಮೀನು ಕೋರಿ ಇತ್ತೀಚಿಗೆ ಅರ್ಜಿ ಸಲ್ಲಿಸಿದ್ದರು.

ಇಂದು ಸುಪ್ರೀಂ ಕೋರ್ಟ್ ಪವಿತ್ರ ಗೌಡ ಅರ್ಜಿಯನ್ನು ಸಹ ವಜಾ ಗೊಳಿಸಿದೆ.

Previous Post

ಉಡುಪಿ: ‘ವಂದೇ ಮಾತರಂ’ ಸಾಮೂಹಿಕ ಗೀತೆ ಗಾಯನ..!!

Next Post

ಬೆಂಗಳೂರು- ಎರ್ನಾಕುಲಂ ಸೇರಿ 4 ‘ವಂದೇ ಭಾರತ್’ ರೈಲುಗಳಿಗೆ ಮೋದಿ ಚಾಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರು- ಎರ್ನಾಕುಲಂ ಸೇರಿ 4 ‘ವಂದೇ ಭಾರತ್’ ರೈಲುಗಳಿಗೆ ಮೋದಿ ಚಾಲನೆ

ಬೆಂಗಳೂರು- ಎರ್ನಾಕುಲಂ ಸೇರಿ 4 'ವಂದೇ ಭಾರತ್' ರೈಲುಗಳಿಗೆ ಮೋದಿ ಚಾಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

10/03/2026
ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

10/03/2026
ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

10/03/2026
ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

10/03/2026

Recent News

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

10/03/2026
ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

10/03/2026
ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

10/03/2026
ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

10/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved