Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀ ಭುವನೇಂದ್ರ  ಕಾಲೇಜಿನ ಯಕ್ಷಗಾನ ಕೇಂದ್ರದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ..!!

Dhrishya News by Dhrishya News
08/11/2025
in ಮುಖಪುಟ
0
ಶ್ರೀ ಭುವನೇಂದ್ರ  ಕಾಲೇಜಿನ ಯಕ್ಷಗಾನ ಕೇಂದ್ರದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ..!!
0
SHARES
19
VIEWS
Share on FacebookShare on Twitter

ಕಾರ್ಕಳ:ನವೆಂಬರ್ 08:ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಪ್ರಯಕ್ತ ನಡೆದ ಸಂಸ್ಥಾಪಕರ ದಿನಾಚರಣೆಯಂದು ಕಾಲೇಜಿನ ಯಕ್ಷಗಾನ ಕೇಂದ್ರದಿಂದ “ಜಾಂಬವತಿ ಕಲ್ಯಾಣ”ವೆಂಬ ಯಕ್ಷಗಾನ ಪ್ರಸಂಗವು ಆಸಕ್ತ ವಿದ್ಯಾರ್ಥಿಗಳಿಂದ  ಪ್ರದರ್ಶಿಸಲ್ಪಟ್ಟಿತು. 

ಶ್ರೀ ಮೋಹನ್ ಆಚಾರ್ಯ, ಕಲ್ಲಂಬಾಡಿ ಇವರ ಭಾಗವತಿಕೆಯೊಂದಿಗೆ, ಚೆಂಡೆಯಲ್ಲಿ ಶ್ರೀ ಆನಂದ ಗುಡಿಗಾರ್ ಕಾರ್ಕಳ, ಚಕ್ರತಾಳದಲ್ಲಿ ವಿಖ್ಯಾತ್ ಮಿಯಾರು, ಮದ್ದಳೆ ಹಾಗೂ ಚಕ್ರತಾಳದಲ್ಲಿ  ರಾಮಕೃಷ್ಣ ಕಾಮತ್ ಹಾಗೂ ದ್ವಿತೀಯ ಬಿ.ಸಿ.ಎ.ಯ ವಿಕಾಸ್ ಉಪಸ್ಥಿತರಿದ್ದರು. 

ಕಥಾಸಾರದ ಪಾತ್ರವರ್ಗದಲ್ಲಿ ಶ್ರೀರಾಮ ಹಾಗೂ ಬೇಟೆಗಾರನಾಗಿ ಅಂತಿಮ ಬಿ.ಕಾಂ.ನ ರಕ್ಷಣ್, ಸತ್ಯಜಿತನಾಗಿ ಅಂತಿಮ ಬಿಕಾಂ.ನ ಧವಳ್, ಪ್ರಸೇನನಾಗಿ ದ್ವಿತೀಯ ಬಿ.ಎಸ್ಸಿಯ ಸ್ಮೃತಿ, ಸಿಂಹವಾಗಿ ಅಂತಿಮ ಬಿ.ಕಾಂ.ನ ತ್ರಿಷಾಲ್, ವರಾಹವಾಗಿ ಪ್ರಥಮ ಬಿ.ಕಾಂ.ನ ಶ್ರೇಯಸ್,  ಮೊದಲ ಜಾಂಭವನಾಗಿ ,ಅಂತಿಮ ಬಿಎಸ್ಸಿಯ ಪೂಜಾ,  ಎರಡನೆಯ ಜಾಂಬವನಾಗಿ, ಅಂತಿಮ ಬಿ.ಸಿ.ಎ.ಯ ಪ್ರಜಕ್ತಾ, ಪ್ರಥಮಾರ್ಧ  ಕೃಷ್ಣನಾಗಿ ಪ್ರಥಮ ಪಿಯುಸಿ ಕಾಮರ್ಸ್ ನ ಆಶ್ರಿತಾ, ದ್ವಿತೀಯಾರ್ಧ  ಕೃಷ್ಣನಾಗಿ,ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಸನ್ನಿಧಿ, ಚಾರುಚಂದ್ರ ಪಾತ್ರದಲ್ಲಿ ದ್ವಿತೀಯ ಬಿ ಎಸ್ಸಿಯ ಶ್ರಾವ್ಯ, ಬಾನುವಾಗಿ ಪ್ರಥಮ ಬಿ.ಕಾಂ.ನ ಸುಶಾಂತ್, ಸುಬಾನುವಾಗಿ ಪ್ರಥಮ ಪಿಯುಸಿ ಕಾಮರ್ಸ್ ನ ಸಮೃದ್ಧ್, ಜಾಂಬವತಿಯಾಗಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಶ್ರೀರಕ್ಷಾ, ನಾರದನಾಗಿ ದ್ವಿತೀಯ ಪಿಯುಸಿ ಕಾಮರ್ಸ್ ನ ವೈಷ್ಣವಿ, ಸೇನಾಧಿಪತಿಯಾಗಿ ಪ್ರಥಮ ಪಿಯುಸಿ ಕಾಮರ್ಸ್ ವಿಭಾಗದ ಅನಿರುದ್ಧ, ಮಂತ್ರಿಯಾಗಿ ಪ್ರಥಮ ಬಿ.ಕಾಂ.ನ ನಿಶಾಂತ್, ಪ್ರಥಮ ಬಿ.ಕಾಂ.ನ ಅನುಜ್ ಮತ್ತು ಸಾತ್ವಿಕ್ ಬೇಟೆಗಾರರಾಗಿ ಪಾತ್ರವರ್ಗದಲ್ಲಿ ಮಿಂಚಿದರು. ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀಮತಿ ವನಿತಾ ಶೆಟ್ಟಿ ಇವರ ಸಂಯೋಜನೆಯೊಂದಿಗೆ ವಿದ್ಯಾರ್ಥಿಗಳಿಗೆ ಯಕ್ಷಗಾನ ಗುರುಗಳಾಗಿ ಶ್ರೀ ಸತೀಶ್ ಮಡಿವಾಳ ತರಬೇತಿಯನ್ನು ನೀಡಿರುತ್ತಾರೆ.

ವರದಿ ಅರುಣ್ ಭಟ್ ಕಾರ್ಕಳ 

Previous Post

ಉಡುಪಿ :  ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ..!!

Next Post

ಬ್ರಹ್ಮಾವರ : ನಾಪತ್ತೆ ಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ : ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ನಾಪತ್ತೆ ಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ : ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved