Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಇತ್ತೀಚೆಗಷ್ಟೇ ಮದುವೆಯಾಗಿದ್ದ ವಿವಾಹಿತ ನಾಪತ್ತೆ – ಪ್ರಕರಣ ಧಾಖಲು..!!

Dhrishya News by Dhrishya News
09/11/2025
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಕಾರ್ಕಳ : ನವೆಂಬರ್ 09:ಇತ್ತೀಚೆಗಷ್ಟೇ ಮದುವೆಯಾಗಿದ್ದ ವಿವಾಹಿತ ನಾಪತ್ತೆಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದವರನ್ನು ವಸಂತ ಬಿ ಎಂದು ಗುರುತಿಸಲಾಗಿದೆ. ಇವರು ಇತ್ತೀಚೆಗೆ ಅಕ್ಟೋಬರ್ 29 ರಂದು ಮದುವೆಯಾಗಿದ್ದರು.

ದಿನಾಂಕ 06/11/2025 ರಂದು ಮದುವೆಯಾದ ಯುವತಿ ಗಂಡನ ಜೊತೆ ತನ್ನ ತಾಯಿ ಮನೆಗೆ ಆಗಮಿಸಿದ್ದಳು ಬಳಿಕ ದಿನಾಂಕ 07/11/2025 ನಾರಾವಿ , ಕಟೀಲು ದೇವಸ್ಥಾನಗಳಿಗೆ ಹೋಗಿ ಬಂದಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಹೊಸ್ಮಾರು ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ಆಫ್ ಆಗಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ನಾಪತ್ತೆ ಪ್ರಕರಣ ದಾಖಲಾಗಿದೆ.

Previous Post

ಬ್ರಹ್ಮಾವರ : ನಾಪತ್ತೆ ಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ : ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ.!!

Next Post

ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!

ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026

Recent News

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved