Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!

Dhrishya News by Dhrishya News
09/11/2025
in ಕರಾವಳಿ, ಸುದ್ದಿಗಳು
0
ಕಾರ್ಕಳ : ಹೃದಯಾಘಾತದಿಂದ ಅಜೆಕಾರಿನ ಯುವಕ ಸಾವು..!!
0
SHARES
43
VIEWS
Share on FacebookShare on Twitter

ಕಾರ್ಕಳ:ನವೆಂಬರ್ 09: ಕಾರ್ಕಳ ತಾಲೂಕಿನ ಅಜೆಕಾರು ಮೊಗಂಟೆಯ ನಿವಾಸಿ ಹಾಗೂ ಸೆಲ್ಕೋ ಸೊಲಾರ್‌ನ ಕಾರ್ಕಳದ ಪ್ರತಿನಿಧಿ ಪುನೀತ್ ಕುಮಾರ್ ಶೆಟ್ಟಿ (38) ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ  ನವೆಂಬರ್ 08ರಂದು ನಿಧನರಾದರು. 

ಇವರಿಗೆ ಶುಕ್ರವಾರ ರಾತ್ರಿ ಹೃದಯಘಾತವಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಅವರು ನಿಧನರಾದರು.

ಪುನೀತ್ ಶೆಟ್ಟಿ ಅವರು ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ಸರಕಾರಿ ಆಸ್ಪತ್ರೆಗಳು, ಶಾಲೆಗಳು ಸೇರಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸೌರ ವಿದ್ಯುತ್ ಅಳವಡಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದು, ಅವರ ಅಕಾಲಿಕ ನಿಧನದಿಂದ ಪ್ರದೇಶದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Previous Post

ಕಾರ್ಕಳ :ಇತ್ತೀಚೆಗಷ್ಟೇ ಮದುವೆಯಾಗಿದ್ದ ವಿವಾಹಿತ ನಾಪತ್ತೆ – ಪ್ರಕರಣ ಧಾಖಲು..!!

Next Post

ಶಿರಾಡಿ ಘಾಟ್‌: ಸುರಂಗ ಮಾರ್ಗ ಸೇರಿ ರೈಲ್ವೆ, ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರಾಡಿ ಘಾಟ್‌: ಸುರಂಗ ಮಾರ್ಗ ಸೇರಿ ರೈಲ್ವೆ, ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026

Recent News

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026