Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ ಪಾಂಗಳ:ನ್ಯಾನೋ ಕಾರು ಮತ್ತು ಡಸ್ಟರ್ ಕಾರು ಬೀಕರ ಅಪಘಾತ ..!!

Dhrishya News by Dhrishya News
16/05/2023
in ಕರಾವಳಿ
0
0
SHARES
16
VIEWS
Share on FacebookShare on Twitter

 

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಪಾಂಗಳದಲ್ಲಿ ನ್ಯಾನೋ ಕಾರು ಮತ್ತು ಡಸ್ಟರ್ ಕಾರು ಡಿಕ್ಕಿ ಹೊಡೆದು ಬೀಕರ ಆಫಗಾತ ಇಂದು ಮಧ್ಯಾಹ್ನ ಸಂಭವಿಸಿದೆ

ಅಪಘಾತದ ತೀವ್ರತೆಗೆ  ನ್ಯಾನೋ ಕಾರ್ ನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಡಸ್ಟರ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎರಡು ಕಾರು ಉಡುಪಿಯಿಂದ ಕಾಪು ಕಡೆಗೆ ಹೋಗುತ್ತಿದ್ದಾಗ ಪಾಂಗಳ ಸಮೀಪ ಹಿಂದಿನಿಂದ ವೇಗವಾಗಿ ಬಂದ ಡಸ್ಟರ್ ಕಾರು ಮುಂದೆ ಸಾಗುತ್ತಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದಿದೆ

ಗಾಯಾಳುಗಳನ್ನು ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರಲ್ಲಿ ಒಬ್ಬರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

 

Previous Post

ಕಾರ್ಕಳ ಇಂದಿನಿಂದ ಸಂಭ್ರಮದ ಎರಡು ದಿನಗಳ ಮಾರಿ ಪೂಜೆ..!!

Next Post

ಉಡುಪಿ: ನಗರದಲ್ಲಿ ನೀರಿನ ಅಭಾವ – ಮೇ 19 ರಿಂದ ರೇಷನಿಂಗ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಗರದಲ್ಲಿ ನೀರಿನ ಅಭಾವ - ಮೇ 19 ರಿಂದ ರೇಷನಿಂಗ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved