Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!

Dhrishya News by Dhrishya News
12/11/2025
in ಕರಾವಳಿ, ಸುದ್ದಿಗಳು
0
ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಆದೇಶ ..!!
0
SHARES
388
VIEWS
Share on FacebookShare on Twitter

ಉಡುಪಿ :ನವೆಂಬರ್ 12:ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹೆದ್ದಾರಿಯ ವೆಹಿಕಲ್ ಓವರ್ ಪಾಸ್ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎx2) & (5) ರನ್ನಯ, ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ವೆಹಿಕಲ್ ಓವರ್ ಪಾಸ್ (Vehicle Overpass) ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ..

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗದಿಪಡಿಸಿದ ಟ್ರಾಕ್ ನಲ್ಲಿ ಸಾಗುವುದು.

 

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗದಿಪಡಿಸಿದ ಟ್ಯಾಕ್ ನಲ್ಲಿ. ಸಾಗುವುದು.

ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರುವುದು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ಟ್ರಕ್ ಗಳು ಮೂಡುಬೆಳ್ಳಿ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳುವುದು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದಿಚಕ್ರ. ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್ ನಲ್ಲಿ ಹೆದ್ದಾರಿ ಪ್ರವೇಶಿಸಿ ಉಡುಪಿಗೆ ತೆರಳುವುದು.

ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸ ಉಡುಪಿ ಕಡೆಗೆ ತೆರಳುವುದು.

ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳುವುದು.

 

ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತ್ರ ನೀಡುವುದು.

ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ. ಉಡುಪಿ ರಸ್ತೆ. ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀಟರ್ ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

Previous Post

ಲಕ್ಷಕಂಠ ಗೀತಾ : ಸೋಮ ಕ್ಷತ್ರಿಯ ಸಮಾಜದಿಂದ 1000 ಜನ ಬಾಗಿ.!!

Next Post

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಚಿಕೆತ್ಸೆ ಫಲಿಸದೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025

Recent News

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

ಶ್ರೀ ಹರಿ ಭಟ್ ಮೈಸೂರು ಅವರ ಆಂಗ್ಲಭಾಷೆಯ ಕೃತಿ ದೇವಕೀ ಪುತ್ರಗೀತಂ ಏಕಂ ಶಾಸ್ತ್ರಂ ಪರ್ಯಾಯ ಉಭಯ ಶ್ರೀಪಾದರಿಂದ ಬಿಡುಗಡೆ..!

13/12/2025
ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

ಬೆಂಗಳೂರಿನಿಂದ,ಮಂಗಳೂರು–ಉಡುಪಿ–ಕಾರವಾರಕ್ಕೆ ವಂದೇ ಭಾರತ್ ಓಡಾಟಕ್ಕಾಗಿ ರೈಲ್ವೆ ಸಚಿವರಿಗೆ ಸಂಸದ ಕೋಟಾ ಮನವಿ..!!

13/12/2025
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved