Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು..!!

Dhrishya News by Dhrishya News
17/11/2025
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿ  ನ್ಯಾಯಾಲಯ ತೀರ್ಪು..!!
0
SHARES
34
VIEWS
Share on FacebookShare on Twitter

 

ನವೆಂಬರ್ 17: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧದ ಗಂಭೀರ ಆರೋಪಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು, ಕಳೆದ ವರ್ಷ ನೆರೆಯ ದೇಶದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಗಲ್ಲುಶಿಕ್ಷೆ ವಿಧಿಸಿದೆ.
ಶೇಖ್‌ ಹಸೀನಾ ವಿರುದ್ಧದ ಅಪರಾಧ ಪ್ರಕರಣಗಳ ತನಿಖೆ ನಡೆಸಿದ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ, “ಮಾನವೀಯತೆ ವಿರುದ್ಧ ಶೇಖ್‌ ಹಸೀನಾ ನಡೆಸಿರುವ ಅಪರಾಧಗಳು ಗರಿಷ್ಠ ಶಿಕ್ಷೆಗೆ ಅರ್ಹ” ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಮಾಜಿ ಪ್ರಧಾನಿಗೆ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿತು
ಮಹತ್ವದ ಬೆಳವಣಿಗೆಯೊಂದರಲ್ಲಿ, ತಮ್ಮ ವಿರುದ್ಧ ಭುಗಿಲೆದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಹಿಂಸಾತ್ಮಕ ವಿಧಾನ ಅನುಸರಿಸಿದ ಆರೋಪದ ಮೇಲೆ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ನ್ಯಾಯಾಲವು ಮರಣದಂಡನೆ ಶಿಕ್ಷೆ ವಿಧಿಸಿದೆ. ಮಾನವೀಯತೆಯ ವಿರುದ್ಧದ ಹಿಂಸಾಚಾರ ಆರೋಪಗಳ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಮಂಡಳಿ, ನೂರಾರು ಜನರ ಸಾವಿಗೆ ಕಾರಣರಾದ ಪೊಲೀಸ್‌ ದಬ್ಬಾಳಿಕೆ ಪ್ರಕರಣದಲ್ಲಿ ಶೇಖ್‌ ಹಸೀನಾ ತಪ್ಪಿತಸ್ಥರು ಎಂದು ಘೋಷಿಸಿತು. ಅಲ್ಲದೇ ಶೇಖ್‌ ಹಸೀನಾ ಗರಿಷ್ಠ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯ ತೀರ್ಪು ನೀಡಿತು.
ಮಹತ್ವದ ಬೆಳವಣಿಗೆಯೊಂದರಲ್ಲಿ, ತಮ್ಮ ವಿರುದ್ಧ ಭುಗಿಲೆದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಹಿಂಸಾತ್ಮಕ ವಿಧಾನ ಅನುಸರಿಸಿದ ಆರೋಪದ ಮೇಲೆ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ನ್ಯಾಯಾಲವು ಮರಣದಂಡನೆ ಶಿಕ್ಷೆ ವಿಧಿಸಿದೆ. ಮಾನವೀಯತೆಯ ವಿರುದ್ಧದ ಹಿಂಸಾಚಾರ ಆರೋಪಗಳ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಮಂಡಳಿ, ನೂರಾರು ಜನರ ಸಾವಿಗೆ ಕಾರಣರಾದ ಪೊಲೀಸ್‌ ದಬ್ಬಾಳಿಕೆ ಪ್ರಕರಣದಲ್ಲಿ ಶೇಖ್‌ ಹಸೀನಾ ತಪ್ಪಿತಸ್ಥರು ಎಂದು ಘೋಷಿಸಿತು. ಅಲ್ಲದೇ ಶೇಖ್‌ ಹಸೀನಾ ಗರಿಷ್ಠ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯ ತೀರ್ಪು ನೀಡಿತು.
ಮಹತ್ವದ ಬೆಳವಣಿಗೆಯೊಂದರಲ್ಲಿ, ತಮ್ಮ ವಿರುದ್ಧ ಭುಗಿಲೆದಿದ್ದ ವಿದ್ಯಾರ್ಥಿ ಚಳುವಳಿಯನ್ನು ಹತ್ತಿಕ್ಕಲು ಹಿಂಸಾತ್ಮಕ ವಿಧಾನ ಅನುಸರಿಸಿದ ಆರೋಪದ ಮೇಲೆ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ನ್ಯಾಯಾಲವು ಮರಣದಂಡನೆ ಶಿಕ್ಷೆ ವಿಧಿಸಿದೆ. ಮಾನವೀಯತೆಯ ವಿರುದ್ಧದ ಹಿಂಸಾಚಾರ ಆರೋಪಗಳ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಮಂಡಳಿ, ನೂರಾರು ಜನರ ಸಾವಿಗೆ ಕಾರಣರಾದ ಪೊಲೀಸ್‌ ದಬ್ಬಾಳಿಕೆ ಪ್ರಕರಣದಲ್ಲಿ ಶೇಖ್‌ ಹಸೀನಾ ತಪ್ಪಿತಸ್ಥರು ಎಂದು ಘೋಷಿಸಿತು. ಅಲ್ಲದೇ ಶೇಖ್‌ ಹಸೀನಾ ಗರಿಷ್ಠ ಶಿಕ್ಷೆಗೆ ಅರ್ಹರು ಎಂದು ನ್ಯಾಯಾಲಯ ತೀರ್ಪು ನೀಡಿತು.

 

Previous Post

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು ಮಾಡಿ ಹೈಕೋರ್ಟ್ ಆದೇಶ..!!

Next Post

ಶ್ರೀಕೃಷ್ಣ ಮಠದಲ್ಲಿ  ಬೃಹತ್ ಲಕ್ಷಕಂಠ ಗೀತಾ ಪಠಣ : ಸಭಾ ಕಾರ್ಯಕ್ರಮಕ್ಕಾಗಿ ನಿರ್ಮಿಸುವಂತಹ ಬೃಹತ್ ಚಪ್ಪರದ ಮುಹೂರ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಮಠದಲ್ಲಿ  ಬೃಹತ್ ಲಕ್ಷಕಂಠ ಗೀತಾ ಪಠಣ : ಸಭಾ ಕಾರ್ಯಕ್ರಮಕ್ಕಾಗಿ ನಿರ್ಮಿಸುವಂತಹ ಬೃಹತ್ ಚಪ್ಪರದ ಮುಹೂರ್ತ..!!

ಶ್ರೀಕೃಷ್ಣ ಮಠದಲ್ಲಿ  ಬೃಹತ್ ಲಕ್ಷಕಂಠ ಗೀತಾ ಪಠಣ : ಸಭಾ ಕಾರ್ಯಕ್ರಮಕ್ಕಾಗಿ ನಿರ್ಮಿಸುವಂತಹ ಬೃಹತ್ ಚಪ್ಪರದ ಮುಹೂರ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved