Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಯನ್ಸ್ ಜಿಲ್ಲೆ 317C : ‘ಕ್ರಿಸ್ತ ಪರ್ಭ 2025’ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News by Dhrishya News
20/11/2025
in ಸುದ್ದಿಗಳು
0
ಲಯನ್ಸ್ ಜಿಲ್ಲೆ 317C : ‘ಕ್ರಿಸ್ತ ಪರ್ಭ 2025’ ಆಮಂತ್ರಣ ಪತ್ರಿಕೆ ಬಿಡುಗಡೆ..!!
0
SHARES
71
VIEWS
Share on FacebookShare on Twitter

ಉಡುಪಿ:ನವೆಂಬರ್ 20: ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಲಯನ್ಸ್ ಕ್ಲಬ್ ಶಿರ್ವ ಮಂಚಕಲ್ ಅತಿಥ್ಯದಲ್ಲಿ ಡಿಸೆಂಬರ್ 23 ರಂದು ನಡೆಯುವ ಲಯನ್ಸ್ ಜಿಲ್ಲೆ 317C ಇದರ ಜಿಲ್ಲಾ ಕಾರ್ಯಕ್ರಮ ‘ಲಯನ್ಸ್ ಕ್ರಿಸ್ತ ಪರ್ಭ 2025’ ಇದರ ಆಮಂತ್ರಣ ಪತ್ರಿಕೆಯನ್ನು ವಲಯ 3ರ ವಲಯ ಅಧ್ಯಕ್ಷ ಲಯನ್ ವಲೇರಿಯನ್ ನೊರೋನ್ನ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

 

 ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಮೈದಾನದಲ್ಲಿ ಸಂಜೆ 6 ಗಂಟೆಗೆ ಜಿಲ್ಲಾ ಗವರ್ನರ್ ಲಯನ್ ಸಪ್ನಾ ಸುರೇಶ್ ಲಯನ್ಸ್ ಕ್ರಿಸ್ತ ಪರ್ಭ 2025 ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಲಿದ್ದು, ಪ್ರಥಮ ಉಪ ಗವರ್ನರ್ ಲಯನ್ ರಾಜೀವ್ ಕೋಟ್ಯಾನ್, ದ್ವಿತೀಯ ಉಪ ಗವರ್ನರ್ ಲಯನ್ ಹರಿಪ್ರಸಾದ್ ರೈ ಸಹಿತ ಹಲವು ಲಯನ್ಸ್ ನಾಯಕರುಗಳು ಮತ್ತು ಸಮಾಜದ ಗಣ್ಯ ಅತಿಥಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ, ತೊಟ್ಟo ಚರ್ಚಿನ ಪ್ರಧಾನ ಧರ್ಮಗುರುಗಳಾದ ವoದನೀಯ ಫಾ. ಡೆನ್ನಿಸ್ ಡೆಸಾ ಕ್ರಿಸ್ಮಸ್ ಸಂದೇಶ ನೀಡಲಿದ್ದಾರೆ. 

ಕ್ರಿಸ್ಮಸ್ ಪರ್ಭ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ನೃತ್ಯ ರೂಪಕ, ಕ್ರಿಸ್ಮಸ್ ಗೋಧಲಿ, ಮಿನುಗುವ ನಕ್ಷತ್ರಗಳು, ಕ್ರಿಸ್ಮಸ್ ಟ್ರೀ, ಕ್ಯಾರೆಲ್ಸ್, ಸಾoತಾ ಕ್ಲಾಸ್, ಕ್ರಿಸ್ಮಸ್ ತಿಂಡಿ ತಿನಿಸುಗಳು ಇರಲಿವೆ. ಪ್ರತಿಷ್ಠಿತ ಸಂಗೀತಕಾರರಿಂದ ಸಂಗೀತ ಸಂಜೆ ಕಾರ್ಯಕ್ರಮವು ಜರುಗಲಿದೆ ಎಂದು ಜಿಲ್ಲಾ ಲಯನ್ಸ್ ಇದರ ಕ್ರಿಸ್ಮಸ್ ಪ್ರಧಾನ ಸಂಯೋಜಕರಾಗಿರುವ ಲಯನ್ ಜೋನ್ ಫೆರ್ನಾಂಡಿಸ್, ಸಂಯೋಜಕರಾಗಿರುವ ಲಯನ್ ಇರ್ವಿನ್ ಡಿಸೋಜಾ ಮತ್ತು ಲಯನ್ ಮೈಕಲ್ ಡಿಸೋಜಾ ತಿಳಿಸಿದ್ದಾರೆ.

Previous Post

ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನ..!!

Next Post

ಬೈಂದೂರು: ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಂದೂರು: ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು..!!

ಬೈಂದೂರು: ಫ್ಲೈಓವರ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved