Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸೃಷ್ಟಿ ನೃತ್ಯ ಕಲಾ ಕುಟೀರ (ರಿ.)ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಗಶ್ರೀ ರಂಗ ಪ್ರವೇಶ..!!

Dhrishya News by Dhrishya News
01/12/2025
in ಮುಖಪುಟ, ಸುದ್ದಿಗಳು
0
ಸೃಷ್ಟಿ ನೃತ್ಯ ಕಲಾ ಕುಟೀರ (ರಿ.)ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್.ಅನಗಶ್ರೀ ರಂಗ ಪ್ರವೇಶ..!!
0
SHARES
161
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 01:ಸೃಷ್ಟಿ ನೃತ್ಯ ಕಲಾ ಕುಟೀರ (ರಿ.), ಉಡುಪಿ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್ ಇವರ ಶಿಷ್ಯೆ ಕುಮಾರಿ ಎಸ್ ಅನಗಶ್ರೀ ಅವರು  ನವೆಂಬರ್ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ  ರಂಗ ಪ್ರವೇಶ ಮಾಡಿದರು

ಅನೇಕ ವರ್ಷಗಳ ಸಮರ್ಪಣೆ ಮತ್ತು ಕಠಿಣ ಪರಿಶ್ರಮದ ಫಲವನ್ನು ಪ್ರಪಂಚದ ಮುಂದೆ ಪ್ರದರ್ಶಿಸುವ ದಿನವೂ ಅದಾಗಿತ್ತು. ಗಾಯಕರು, ವಾದಕರ ಸಮ್ಮುಖದಲ್ಲಿ ಅವರ ಸಂಗೀತಕ್ಕೆ ಒಗ್ಗೂಡುವಂತೆ ತಾಳ, ಲಯ, ಭಾವ, ಇತ್ಯಾದಿ ಅನೇಕ ಅಂಶಗಳ ಜ್ಞಾನವನ್ನು ವೇದಿಕೆ ಮೇಲೆ ಪ್ರದರ್ಶಿಸುವ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಡಾ ಕ್ರಪಾ ಫಡಕೆ ಸಂಸ್ಥಾಪಕರು ಮತ್ತು ನಿರ್ದೇಶಕರು, ನಿರ್ತ್ಯಗಿರಿ, ಮೈಸೂರು,ಶ್ರೀಮತಿ. ಸಾಯಿಕೃಪಾ ಪ್ರಸನ್ನ ಕಲಾತ್ಮಕ ನಿರ್ದೇಶಕರು, ಕೃಪಾಸ್ ಸೆಂಟರ್ ಫಾರ್ ಫೈನ್ ಆರ್ಟ್ಸ್, ಚೆನ್ನೈ,ಗೌರವ ಅತಿಥಿಗಳಾಗಿ ಶ್ರೀಮತಿ ಮಾಲತಿ ದೇವಿ ಪ್ರಾಂಶುಪಾಲರು, ಎಂಜಿಎಂ ಪಿಯು ಕಾಲೇಜು, ಉಡುಪಿ ಭಾಗವಹಿಸಿ ಶುಭ ಹಾರೈಸಿದರು

ಶ್ರೀಮತಿ. ಲಕ್ಷ್ಮಿ ಪ್ರಿಯಾ ರಾಜಾಮಾತೃಕಾ, ಚೆನ್ನೈ. ಶ್ರೀಮತಿ. ದೀಪ್ತಿ ರೋಹನ್ ಮಸೂರ್ಕರ್ ನೃತ್ಯಾಂಜಲಿ ದಿ ಡ್ಯಾನ್ಸ್ ಕಲ್ಚರ್, ನವಿಮುಂಬೈ ವಿಶೇಷ ಆಹ್ವಾನಿತರಾಗಿ ಅಭಿನಂದನೆ ಸಲ್ಲಿಸಿದರು

ಕಾರ್ಯಕ್ರಮದ ಕುರಿತು ಮಾತನಾಡಿದ ಗಣ್ಯರು ಕುಮಾರಿ  ಎಸ್ ಅನಗಶ್ರೀ ಅವರ ಗುರುಗಳಾದ ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್  ಅವರ ಜೊತೆಗೆ ಅವರ ಪೋಷಕರಾದ ಶ್ರೀಮತಿ. ವಿಜಯಲಕ್ಷ್ಮಿ ಮತ್ತು ಶ್ರೀ ಸುದರ್ಶನ್  ಅವರುಗಳನ್ನು ಅಭಿನಂದಿಸಿದರು

ಹಿಮ್ಮೆಳದಲ್ಲಿ, ನಟುವಂಗಂ, ಶ್ರೀಮತಿ ಮಂಜರಿ ಚಂದ್ರ ಪುಷ್ಪರಾಜ್,ಗಾಯನ, ವಿದ್ವಾನ್ ಬಾಲಸುಬ್ರಮಣ್ಯಂ ಶರ್ಮಾ, ಮೃದಂಗ ವಿದ್ವಾನ್ ಕಾರ್ತಿಕ್ ವೈಧಾತ್ರಿ, ಪಿಟೀಲು, ವಿದ್ವಾನ್ ಮಾಥುರ್ ಶ್ರೀನಿಧಿ, ಕೊಳಲು, ವಿದ್ವಾನ್ ನಿತೀಶ್ ಅಮ್ಮಣ್ಣಾಯ, ರಿದಮ್ ಪ್ಯಾಡ್ ಶ್ರೀ ಸುರೇಶ್ ಲಕ್ಷ್ಮೀನಗರ ಸಹಕರಿಸಿದರು

ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು

Previous Post

ಹೊನ್ನಾವರ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತ್ಯು: 26 ಮಕ್ಕಳಿಗೆ ಗಾಯ.!!

Next Post

ಸಂಸ್ಕೃತಜ್ಞರು ಬೃಹತ್ ಗೀತೋತ್ಸವದಲ್ಲಿ ಭಾಗವಹಿಸುವಂತೆ ಕರೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಂಸ್ಕೃತಜ್ಞರು ಬೃಹತ್ ಗೀತೋತ್ಸವದಲ್ಲಿ ಭಾಗವಹಿಸುವಂತೆ ಕರೆ…!!

ಸಂಸ್ಕೃತಜ್ಞರು ಬೃಹತ್ ಗೀತೋತ್ಸವದಲ್ಲಿ ಭಾಗವಹಿಸುವಂತೆ ಕರೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026