Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಾಂತಾರ ‘ದೈವ’ದ ಅನುಕರಣೆ ಮಾಡಿದ ರಣವೀರ್ ಸಿಂಗ್, ಕೊನೆಗೂ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚನೆ..!!

Dhrishya News by Dhrishya News
02/12/2025
in ರಾಜ್ಯ/ ರಾಷ್ಟ್ರೀಯ
0
0
SHARES
27
VIEWS
Share on FacebookShare on Twitter

ಡಿಸೆಂಬರ್ 02: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಕಾಂತರ ಚಾಪ್ಟರ್ 1 ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯವನ್ನು ಅನುಕರಣೆ ಮಾಡಿದರು. 

ರಣ್‌ವೀರ್ ಸಿಂಗ್ ಅವರ ಈ ವರ್ತನೆ ಸಹಜವಾಗಿಯೇ ಹಲವರನ್ನು ಕೆರಳಿಸಿತ್ತು. ಕರುನಾಡಿನೆಲ್ಲೆಡೆ ಮಾತ್ರವಲ್ಲ ದೇಶದ ನಾನಾ ಕಡೆ ರಣ್‌ವೀರ್ ಸಿಂಗ್ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.#ShameOnRanveerSingh ಹ್ಯಾಶ್ ಟ್ಯಾಗ್ ”ಎಕ್ಸ್‌”ನಲ್ಲಿ (ಟ್ವಿಟರ್) ಟ್ರೆಂಡ್ ಆಗಿತ್ತು. ರಣವೀರ್ ಸಿಂಗ್ ಮಂಗಳೂರಿನ ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕು. ಈ ತುಳುನಾಡಿನ ಮಣ್ಣಿಗೆ ಶರಣಾಗಬೇಕು ಎಂಬ ಕೂಗು ಕೂಡ ಕೇಳಿ ಬಂದಿತ್ತು.

 

ದೇಶವ್ಯಾಪಿ ತನ್ನ ವಿರುದ್ಧ ಎದ್ದ ಈ ಆಕ್ರೋಶದ ಅಲೆಯನ್ನು ಕಂಡು ಸದ್ಯ ಬೆಚ್ಚಿ ಬಿದ್ದಿರುವ ರಣವೀರ್ ಸಿಂಗ್, ತಮ್ಮ ಈ ವರ್ತನೆಗೆ ಕೊನೆಗೂ ಈಗ ಕ್ಷಮೆ ಕೇಳಿದ್ದಾರೆ. ನೋವುಂಟು ಮಾಡುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾರೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ರಣ್‌ವೀರ್ ಸಿಂಗ್ ಚಿತ್ರದಲ್ಲಿನ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ಅಷ್ಟೇ ನನ್ನ ಮುಖ್ಯ ಉದ್ದೇಶವಾಗಿತ್ತು. ಒಬ್ಬ ನಟನಾಗಿ ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ವಹಿಸಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ ಎಂದು ಹೇಳಿದ್ದಾರೆ.

 

ಮುಂದುವರೆದು ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ.. ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ ಎಂದು ಹೇಳಿರುವ ರಣವೀರ್ ಸಿಂಗ್ ನನ್ನಿಂದ ಯಾರದ್ದಾದರೂ ಭಾವನೆಗಳಿಗೆ ಧಕ್ಕೆಯುಂಟಾಗಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಸದ್ಯ ಮಾಡಿದ ತಪ್ಪಿಗೆ ರಣವೀರ್ ಸಿಂಗ್, ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಕ್ಷಮೆಯನ್ನು ಕೇಳಿದ್ದಾರೆ. 

Previous Post

ಬ್ರಹ್ಮಾವರ ಉತ್ಸವ 2025-ಉಡುಪಿ ಜಿಲ್ಲೆಯ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು..!!

Next Post

ಪ್ರಕೃತಿಯ ಮಡಿಲಲ್ಲಿ ಕೋಲ್ಡ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಕೃತಿಯ ಮಡಿಲಲ್ಲಿ ಕೋಲ್ಡ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ..!!

ಪ್ರಕೃತಿಯ ಮಡಿಲಲ್ಲಿ ಕೋಲ್ಡ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026