Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಮನೆ ಕಳ್ಳತನ ಪ್ರಕರಣದ ಆರೋಪಿ ಬಂಧನ: ಸೊತ್ತು ವಶಕ್ಕೆ..!!

Dhrishya News by Dhrishya News
03/12/2025
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 03: ಉಡುಪಿ ಚಿಟ್ಪಾಡಿಯ ಶೈಲಾ ವಿಲ್ಹೆಲ್ ಮೀನಾ ಅವರ ಮನೆಯಲ್ಲಿ ನವೆಂಬರ್ 30ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕುಕ್ಕಿಕಟ್ಟೆಯ ನಿವಾಸಿ ಸುಕೇಶ ನಾಯ್ಕ (37) ಎಂಬಾತ ಚಿನ್ನಾಭರಣ, ಮೊಬೈಲ್ ಫೋನ್ ಸಹಿತ ಒಟ್ಟು 65,79,720 ಲ.ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದು ಕಳವಾದ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ನಗರಠಾಣೆಯ ಡಿವೈಎಸ್‌ಪಿ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ ನಗರ ಠಾಣೆಯ ಪೊಲೀಸ್‌ ನಿರೀಕ್ಷಕ (ಪ್ರಭಾರ) ಮಹೇಶ ಪ್ರಸಾದ್ ಹಾಗೂ ಪೊಲೀಸ್‌ ಉಪನಿರೀಕ್ಷಕ ಭರತೇಶ ಕಂಕಣವಾಡಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

 ಠಾಣೆಯ ಸಿಬಂದಿಗಳಾದ ಪ್ರಸನ್ನ ಸಿ., ಜೀವನ್‌ ಕುಮಾರ್‌, ಸಂತೋಷ್‌ ಶೆಟ್ಟಿ, ಬಶೀರ್‌, ಸುರೇಂದ್ರ ಡಿ., ಆನಂದ ಎಸ್‌., ಸಂತೋಷ್‌ ರಾಥೋಡ್‌, ಸಂತೋಷ್‌ ಗುಲ್ವಾಡಿ ಅವರನ್ನೊಳಗೊಂಡ ಅಪರಾಧ ಪತ್ತೆ ತಂಡವು ಡಿ. 2ರಂದು ಆರೋಪಿಯನ್ನು ಕಿನಿಮೂಲ್ಕಿಯಲ್ಲಿ ವಶಕ್ಕೆ ಪಡೆದಿದೆ.

ಆರೋಪಿಯು ಕಳವುಗೈದ ಸೊತ್ತುಗಳನ್ನು ಅಜ್ಜರಕಾಡು ಮನೆಯೊಂದರಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ಕಳವಾದ ಎಲ್ಲ ಸೊತ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ 

Previous Post

ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಶ್ರೀ ಬಿ.ವಿ.ಆಚಾರ್ಯ ಅವರಿಗೆ ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ..!!

Next Post

ಮಣಿಪಾಲ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ “ಅಡ್ವಾನ್ಸ್ಡ್ ಆಪ್ಟಿಕಲ್ ಮೈಕ್ರೋಸ್ಕೋಪಿ: ಬೇಸಿಕ್ಸ್ ಮತ್ತು ಅಪ್ಲಿಕೇಶನ್ಸ್” ಕಾರ್ಯಾಗಾರ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ “ಅಡ್ವಾನ್ಸ್ಡ್ ಆಪ್ಟಿಕಲ್ ಮೈಕ್ರೋಸ್ಕೋಪಿ: ಬೇಸಿಕ್ಸ್ ಮತ್ತು ಅಪ್ಲಿಕೇಶನ್ಸ್” ಕಾರ್ಯಾಗಾರ ಉದ್ಘಾಟನೆ..!!

ಮಣಿಪಾಲ ಸ್ಕೂಲ್ ಆಫ್ ಲೈಫ್ ಸೈನ್ಸಸ್‌ನಲ್ಲಿ “ಅಡ್ವಾನ್ಸ್ಡ್ ಆಪ್ಟಿಕಲ್ ಮೈಕ್ರೋಸ್ಕೋಪಿ: ಬೇಸಿಕ್ಸ್ ಮತ್ತು ಅಪ್ಲಿಕೇಶನ್ಸ್” ಕಾರ್ಯಾಗಾರ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026