Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

Dhrishya News by Dhrishya News
05/12/2025
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮುಂಬೈ: ಡಿಸೆಂಬರ್ 05: ಎಂಪಿಸಿ (ಹಣಕಾಸು ನೀತಿ ಸಮಿತಿ) ನೀತಿ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 5.25% ಕ್ಕೆ ಇಳಿಸಲು ಸರ್ವಾನುಮತದಿಂದ ಮತ ಚಲಾಯಿಸಿದೆ” ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ಆರ್‌ಬಿಐ ನಿರ್ಧಾರದಿಂದ ಸಾಲ (Loan) ಮತ್ತು ಇಎಂಐಗಳ (EMI) ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊಮೊಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.

 

ರೆಪೋ ದರದಲ್ಲಿ 25 ಮೂಲಾಂಶ ಇಳಿಕೆ ಆಗಬಹುದೆಂದು ತಜ್ಞರು ನಿರೀಕ್ಷಿಸಿದ್ದರು. ಈ ವರ್ಷದ ಫೆಬ್ರವರಿಯಿಂದ ಆರ್‌ಬಿಐ ರೆಪೋ ದರದಲ್ಲಿ 125 ಮೂಲಾಂಶದಷ್ಟು ಕಡಿತ ಮಾಡಿದೆ. ಫೆಬ್ರವರಿಯಲ್ಲಿ 25, ಏಪ್ರಿಲ್‌ನಲ್ಲಿ 25, ಜೂನ್‌ನಲ್ಲಿ 50 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಲಾಗಿತ್ತು

 

Previous Post

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

Next Post

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved