Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶುಭಧರಾವ್ ಕಾರ್ಕಳ ಪುರಸಭೆಯ ಸದಸ್ಯರಾಗಿ 18 ವರ್ಷಗಳ ಸಾರ್ಥಕ ಸೇವೆ : ಅವಕಾಶ ಮಾಡಿಕೊಟ್ಟ ಸಾರ್ವಜನಿಕ ಬಂದುಗಳಿಗೆ ಕೃತಜ್ಞತಾ ಸಭೆ ಆಯೋಜನೆ..!!

Dhrishya News by Dhrishya News
08/12/2025
in ಸುದ್ದಿಗಳು
0
ಶುಭಧರಾವ್ ಕಾರ್ಕಳ ಪುರಸಭೆಯ ಸದಸ್ಯರಾಗಿ 18 ವರ್ಷಗಳ ಸಾರ್ಥಕ ಸೇವೆ : ಅವಕಾಶ ಮಾಡಿಕೊಟ್ಟ ಸಾರ್ವಜನಿಕ ಬಂದುಗಳಿಗೆ ಕೃತಜ್ಞತಾ ಸಭೆ ಆಯೋಜನೆ..!!
0
SHARES
53
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 08 :ಡಿಸೆಂಬರ್ 20 ರಂದು‌‌ ಸಂಜೆ‌ 6:30ಕ್ಕೆ ಶ್ರೀ ಕಾಳಿಕಾಂಬ ದೇವಸ್ಥಾನದ ಬಳಿ ಇರುವ ಶುಭದರಾವ್ ಮನೆಯಲ್ಲಿ ‘ಸಾರ್ವಜನಿಕ ಕೃತಜ್ಞತಾ ಸಭೆ’ಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ವೃದ್ದಾಶ್ರಮಕ್ಕೆ ಧನಸಹಾಯ ವಿತರಣೆ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾವು ಬಂದು ಶುಭಾಶೀರ್ವಾದ ನೀಡುವಂತೆ ಶುಭದರಾವ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ

ಆತ್ಮೀಯರಿಗೆ ಪ್ರೀತಿಯ ಆಮಂತ್ರಣ

ಸಾರ್ವಜನಿಕ‌ರ ಸೇವೆಗೆ ನನ್ನ ಬದುಕನ್ನು ಮುಡಿಪಾಗಿಡಬೇಕು ಎನ್ನುವ ಮಹಾದಸೆಯಿಂದ 2007ರಲ್ಲಿ ಕಾರ್ಕಳ ಪುರಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದೆ. ಅಂದಿನಿಂದ ಸತತ‌ 18 ವರ್ಷಗಳ ಪುರಸಭೆಯ ಸದಸ್ಯನಾಗಿ, ಒಂದು ವರ್ಷ ಸ್ಥಾಯಿ ಸಮಿತಿಯ ಅಧ್ಯಕ್ಷನಾಗಿ ಸಾರ್ವಜನಿಕ ಸೇವೆಯಲ್ಲಿ ನನ್ನನ್ನು ಸಂಪುರ್ಣವಾಗಿ ತೊಡಗಿಸಿಕೊಂಡು ಜನಪರ ಕೆಲಸ ಹಾಗೂ ಹೋರಾಟವನ್ನು ನಿಮ್ಮೆಲ್ಲರ ಆಶೀರ್ವಾದದಿಂದ ಮಾಡುತ್ತಾ ಬಂದಿರುತ್ತೇನೆ.

 ಸೇವೆಯ ಸಂದರ್ಭದಲ್ಲಿ ನನ್ನಿಂದ ಯಾವುದೇ ತಪ್ಪುಗಳು ನಡೆಯದಂತೆ ಎಚ್ಚರವಹಿಸಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಡೆದುಕೊಂಡಿದ್ದೇನೆ ಎಂಬ ಆತ್ಮತೃಪ್ತಿ ನನಗಿದೆ. ನನ್ನ ಈ ಜವಾಬ್ದಾರಿಯ ಪಯಣದಲ್ಲಿ ಸಹಕರಿಸಿ ಮಾರ್ಗದರ್ಶನ ಮಾಡಿ ಆಶೀರ್ವದಿಸಿದ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವುದು ನನ್ನ ಕರ್ತವ್ಯವಾಗುತ್ತದೆ.

ಆ ನೆಲೆಯಲ್ಲಿ ಡಿಸೆಂಬರ್ 20 ರಂದು‌‌ ಸಂಜೆ‌ 6:30ಕ್ಕೆ ಶ್ರೀ ಕಾಳಿಕಾಂಬ ದೇವಸ್ಥಾನದ ಬಳಿ ಇರುವ ನಮ್ಮ ಮನೆಯಲ್ಲಿ ‘ಸಾರ್ವಜನಿಕ ಕೃತಜ್ಞತಾ ಸಭೆ’ಯನ್ನು ಆಯೋಜಿಸಿದ್ದೇನೆ. ಈ ಸಭೆಯಲ್ಲಿ ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ವೃದ್ದಾಶ್ರಮಕ್ಕೆ ಧನಸಹಾಯ ವಿತರಣೆ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾವು ಬಂದು ಶುಭಾಶೀರ್ವಾದ ನೀಡುವಂತೆ ಗೌರವಪೂರ್ವಕ ಮನವಿ

ಶುಭದರಾವ್

ಕಾರ್ಕಳ

Previous Post

ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆಗೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಹೊಸ ಬೊಲೆರೊ ವಾಹನ ಹಸ್ತಾಂತರ..!!

Next Post

ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved