Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ:ಪ್ರತಿಭಾ ಕಾರಂಜಿ – ಕಲೋತ್ಸವ-2025-26..!!

Dhrishya News by Dhrishya News
09/12/2025
in ಸುದ್ದಿಗಳು
0
ಕಾರ್ಕಳ:ಪ್ರತಿಭಾ ಕಾರಂಜಿ – ಕಲೋತ್ಸವ-2025-26..!!
0
SHARES
20
VIEWS
Share on FacebookShare on Twitter

ಕಾರ್ಕಳ:ಡಿಸೆಂಬರ್ 09:ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಸಂಸ್ಥೆ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಜಯಂತಿನಗರಶ್ರೀ ಮಹಾಲಿಂಗೇಶ್ವರ ಎಜ್ಯುಕೇಷನಲ್‌ ಟ್ರಸ್ಟ್‌(ರಿ) ನಕ್ರೆ ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಕ್ರೆ , ಚೇತನ್‌ ಫ್ರೆಂಡ್ಸ್‌ ಕ್ಲಬ್‌ (ರಿ) ನಕ್ರೆ ಇದರ ಸಹಯೋಗದಲ್ಲಿ ಪ್ರತಿಭಾ ಕಾರಂಜಿ – ಕಲೋತ್ಸವ-2025-26 ಸಾಲಿನ ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಕ್ರೆ ಇಲ್ಲಿ ದಿನಾಂಕ 8/12/2025ರ ಸೋಮವಾರದಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಉಷಾ, ಅಧ್ಯಕ್ಷರು ಗ್ರಾಮ ಪಂಚಾಯತ್‌ ಕುಕ್ಕುಂದೂರು, ಶ್ರೀಯುತ ವೈ ಸುಂದರ ಹೆಗ್ಡೆ ನಿವೃತ್ತ ಮುಖ್ಯ ಶಿಕ್ಷಕರು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಕ್ರೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಸಂದೇಶವನ್ನು ನೀಡಿದರು.

ಶ್ರೀಯುತ ಉಮೇಶ್‌ ಕೆ.ಎಸ್‌ ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಸಂಪನ್ಮೂಲ ಕೇಂದ್ರ ಕಾರ್ಕಳ ಇವರು ಕಾರ್ಯಕ್ರಮದ ಕುರಿತಾಗಿ ಪ್ರಸ್ತಾವನೆಗೈದರು ; ಶ್ರೀಮತಿ ಪ್ರೇಮಾಕುಮಾರಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಯಂತಿನಗರ ಕ್ಲಸ್ಟರ್‌ ಇವರು ಸ್ಪರ್ಧೆಗಳ ಕುರಿತಾದ ವಿವರವನ್ನು ಸ್ಪರ್ಧಾಳುಗಳಿಗೆ ವಿವರಿಸಿದರು.

ವೇದಿಕೆಯಲ್ಲಿ ಎನ್‌ ಪ್ರಕಾಶ್‌ ಹೆಗ್ಡೆ ಸಂಚಾಲಕರು ಶ್ರೀ ಮಹಾಲಿಂಗೇಶ್ವರ ಎಜ್ಯುಕೇಷನಲ್ ಟ್ರಸ್ಟ್‌ (ರಿ) ನಕ್ರೆ, ಶ್ರೀಮತಿ ಸುನೀತಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಶ್ರೀ ಮ.ಅ..ಹಿ.ಪ್ರಾ ಶಾಲೆ ನಕ್ರೆ. ಶ್ರೀಯುತ ಆಂತೋನಿ ಡಿಸೋಜ ಗ್ರಾಮ ಪಂಚಾಯತ್‌ ಸದಸ್ಯರು, ಶ್ರೀ ಮಧುಕರ್‌ ಸುವರ್ಣ ಶಮಾ ಎಂಟರ್‌ ಪ್ರೈಸಸ್‌ , ಶ್ರೀಯುತ ಅರುಣ ಕುಮಾರ್‌ ಶೆಟ್ಟಿ ಗುರುವೈನ್ಸ್‌ ನಕ್ರೆ, ಶ್ರೀಮತಿ ಕ್ಯಾಥರಿನಾ ಫೆರ್ನಾಂಡಿಸ್‌ ಗಾಮ ಪಂಚಾಯತ್‌ ಸದಸ್ಯರು, ಶ್ರೀಯುತ ರಮೇಶ್‌ ಪೂಜಾರಿ ಗ್ರಾಮ ಪಂಚಾಯತ್‌ ಸದಸ್ಯರು , ಶ್ರೀಯುತ ಆನಂದ ಪೂಜಾರಿ ನಿರ್ದೇಶಕರು ಟೀಚರ್ಸ್ ಕೊ- ಅಪರೇಟಿವ್‌ ಸೊಸೈಟಿ ಉಡುಪಿ, ಶ್ರೀಮತಿ ರತಿ ಶೆಟ್ಟಿ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಕಳ, ಶ್ರೀಯುತ ಯೋಗೀಶ್‌ ಕಿಣಿ, ಶ್ರೀಯುತ ಸಂತೋಷ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಶ್ರೀಮತಿ ಶಶಿಕಲಾ ಸಂತೋಷ್‌ ಅಧ್ಷಕ್ಷತೆಯನ್ನು ವಹಿಸಿದ್ದರು, ಶ್ರಿಯುತ ಜಾರ್ಜ್‌ ಕ್ಯಾಸ್ಟಲಿನೋ ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿಶ್ರಾಂತ ಮುಖ್ಯಶಿಕ್ಷಕರು ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಕ್ರೆ ಇವರು ಸ್ಪರ್ಧೆಯಲ್ಲಿ ವಿಜೇತ ರಾದ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು, ಶ್ರೀಯುತ ಸಂಪತ್‌ ಸುವರ್ಣ ಅಧ್ಯಕ್ಷರು ಚೇತನ್‌ ಫ್ರೆಂಡ್ಸ್‌ ಕ್ಲಬ್‌ (ರಿ) ನಕ್ರೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಪ್ರೀತಿವಾತ್ಸಲ್ಯ ಶ್ರೀ ಮ.ಅ.ಹಿ.ಪ್ರಾ.ಶಾಲೆ ನಕ್ರೆ ಇವರು ಸ್ವಾಗತಿಸಿದರು, ಶ್ರೀಯುತ ಶಂಕರ್‌ ಪೂಜಾರಿ , ಶ್ರೀಮತಿ ಶಶಿಮಣಿ ಸಂಪತ್‌ ಸುವರ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀಮತಿ ವರ್ಷಿಣಿ ,ಶ್ರೀಮತಿ ಯೋಗಿತಾ ಧನ್ಯವಾದಗೈದರು ಅಂದಿನ ಕಾರ್ಯಕ್ರಮವು ಬಹುಮಾನ ವಿತರಣೆಯೊಂದಿಗೆ ಸಂಪನ್ನಗೊಂಡಿತು

Previous Post

ಕಾರ್ಕಳ ಕಾಂಗ್ರೆಸ್ ಹಾಗೂ ಆಳ್ವಾಸ್ ಸಂಸ್ಥೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ..!!

Next Post

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ನಲ್ಲಿ ವಾಪಸ್‌ : ನಾಳೆ ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026

Recent News

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved