Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉಡುಪಿಗೆ ಬಂದಿದ್ದ 10 ಬಾಂಗ್ಲಾ ಪ್ರಜೆಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ..!!

Dhrishya News by Dhrishya News
10/12/2025
in ಮುಖಪುಟ
0
ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉಡುಪಿಗೆ ಬಂದಿದ್ದ 10 ಬಾಂಗ್ಲಾ ಪ್ರಜೆಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಲಯ ಆದೇಶ..!!
0
SHARES
117
VIEWS
Share on FacebookShare on Twitter

ಉಡುಪಿ:ಭಾರತ ದೇಶದ ಯಾವುದೇ ಅನುಮತಿ, ದಾಖಲೆಗಳನ್ನು ಪಡೆದುಕೊಳ್ಳದೆ ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ಗಳನ್ನು ಸೃಷ್ಟಿಸಿಕೊಂಡು ಬಾಂಗ್ಲಾದೇಶದಿಂದ ಉಡುಪಿ ಜಿಲ್ಲೆಯ ಪಡುತೋನ್ಸೆ ಹೂಡೆ ಗ್ರಾಮಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಹಕೀಮ್ ಅಲಿ, ಇಸ್ಮಾಯಿಲ್, ಕರೀಂ, ಸಲಾಂ, ರಾಜೀಕುಲ್ ಸೇರಿದಂತೆ 10 ಮಂದಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಉಡುಪಿ ಜಿಲ್ಲೆ ಯ ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ ಉಡುಪಿ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯ ಎರಡು ವರ್ಷ ಸಜೆ ಹಾಗೂ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

2024ರ ಅಕ್ಟೋಬರ್ 11ರಂದು ಸಂಜೆ ಮಲ್ಪೆಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿಯನ್ನು ನಂತರ ಪ್ರಕರಣದ ತನಿಖೆ ನಡೆಸಿ ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದರು.

 

Previous Post

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

Next Post

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved