Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಾಳೆ (ಡಿ.13)ಕೃಷ್ಣಮಠದಲ್ಲಿ ವಿಶ್ವಶಾಂತಿ ಸಮಾವೇಶ..!!

Dhrishya News by Dhrishya News
12/12/2025
in ಮುಖಪುಟ, ಸುದ್ದಿಗಳು
0
ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!
0
SHARES
15
VIEWS
Share on FacebookShare on Twitter

 

ಉಡುಪಿ:ಡಿಸೆಂಬರ್ 12: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವಗೀತಾ ಪರ್ಯಾಯ ಸಂದರ್ಭದಲ್ಲಿ ಡಿ.13ರಂದು ರಾಜಾಂಗಣದಲ್ಲಿ ವಿಶ್ವಶಾಂತಿ ಸಮಾವೇಶ ನಡೆಯಲಿದೆ.

 

ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಅಮೆರಿಕಾದ ವರ್ಲ್ಡ್ ರಿಲೀಜಿಯಸ್ ಫಾರ್ ಪೀಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವಿಲಿಯಂ ಎಫ್. ವಿಂಡ್ಲೆ, ಒನ್ ವರ್ಲ್ಡ್ ಒನ್ ಫ್ಯಾಮಿಲಿ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ, ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ.ಅಬ್ದುಲ್ ನಝೀರ್ ಭಾಗವಹಿಸಲಿದ್ದಾರೆ. ಚಿಂತಕ ರೋಹಿತ್ ಚಕ್ರತೀರ್ಥ ಹಾಗೂ ಡಾ.ಸುಧೀರ್ ರಾಜ್ ಕೆ. ವಿಚಾರ ಮಂಡಿಸುವರು. 

 

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದು, ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಭಾಗವಹಿಸುವರು.

 

ಅಪರಾಹ್ನ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ಆಗಮಿಸುವರು.

 

ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ `ಸರ್ವಮೂಲಭಾವಪರಿಚಯ’ ಹಾಗೂ ಡಾ.ಚೂಡಾಮಣಿ ನಂದಗೋಪಾಲ್ ಮತ್ತು ಡಾ.ಅರುಣಾ ಕೆ.ಆರ್. ವಿರಚಿತ `ಉಡುಪಿ ಶ್ರೀಕೃಷ್ಣ ಮಠ’ ದೇವಾಲಯದ ಸಂಸ್ಕೃತಿ ಸಿರಿ ಅನಾವರಣಗೊಳ್ಳಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.

 

 

*ಮೂರು ವಿದ್ವತ್ ಸಮ್ಮೇಳನ ಸಂಪನ್ನ*

ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ವಿಶ್ವ ಗೀತಾ ಪರ್ಯಾಯದ ಎರಡು ವರ್ಷಗಳ ಅವಧಿಯಲ್ಲಿ ಮೂರು ಸಮ್ಮೇಳನಗಳು ರಾಜಾಂಗಣದಲ್ಲಿ ಈಗಾಗಲೇ ನಡೆದಿದೆ. ಕಳೆದ ಬಾರಿ ಪ್ರಾಚ್ಛವಿದ್ಯಾ ಸಮ್ಮೇಳನ, ಭಾರತೀಯ ಜ್ಞಾನಪರಂಪರಾ ಸಮ್ಮೇಳನ ಹಾಗೂ ದೇವಾಲಯಗಳ ವಾಸ್ತುಶಿಲ್ಪ ಮತ್ತು ಉತ್ಖನನ ಕುರಿತ ಸಮ್ಮೇಳನ ನಡೆದಿದೆ. ಇದೀಗ ವಿಶ್ವಶಾಂತಿ ಸಮಾವೇಶ ನಡೆಯುತ್ತಿದೆ

Previous Post

ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

ನಾಳೆ (ಡಿ.13)ಕೃಷ್ಣಮಠದಲ್ಲಿ ವಿಶ್ವಶಾಂತಿ ಸಮಾವೇಶ..!!

12/12/2025
ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

11/12/2025
ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

11/12/2025
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025

Recent News

ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

ನಾಳೆ (ಡಿ.13)ಕೃಷ್ಣಮಠದಲ್ಲಿ ವಿಶ್ವಶಾಂತಿ ಸಮಾವೇಶ..!!

12/12/2025
ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ಅದ್ದೂರಿ ಬಿಡುಗಡೆ : ಜೈಲಿನಿಂದಲೇ ನಟ ದರ್ಶನ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ..!!

11/12/2025
ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

ಬಿಪಿಎಲ್ ಕಾರ್ಡ್’ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ..!!

11/12/2025
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved