Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!

Dhrishya News by Dhrishya News
12/12/2025
in ಮುಖಪುಟ, ಸುದ್ದಿಗಳು
0
ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!
0
SHARES
17
VIEWS
Share on FacebookShare on Twitter

 

ಉಡುಪಿ : ಡಿಸೆಂಬರ್ 12:ಉಡುಪಿಯ ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ಇಂದು ನೆರವೇರಿತು

ಉಡುಪಿಯ ನಿಟ್ಟೂರಿನಲ್ಲಿ .ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರೇ ಮುಂದೆನಿಂತು ಮದುವೆಕಾರ್ಯ ನೆರವೇರಿಸಿದ್ದು, ಕನ್ಯಾದಾನ ಮಾಡಿದ್ದಾರೆ. ನವ ವಿವಾಹಿತರಿಗೆ ಆರತಿಯನ್ನೂ ಬೆಳಗಿದ್ದಾರೆ.

ಕಿವಿ ಕೇಳಿಸದ, ಮಾತು ಬಾರದ ಅನಾಥ ಯುವತಿಯ ಬಾಳಿಗೆ ಹಾಸನದ ಕೃಷಿಕ ಬೆಳಕಾಗಿ ಬಂದರೆ, ವಿವಾಹವಾದ ಮತ್ತೋರ್ವ ಯುವತಿ ಈಗ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ. ಎಂಕಾಂ ಮಾಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿರುವ ಯುವಕನ ಜೊತೆ ಈಕೆ ಸಪ್ತಪದಿ ತುಳಿದಿದ್ದು, ಆಕೆಯ ಮುಂದಿನ ಓದಿನ ಜವಾಬ್ದಾರಿಯನ್ನೂ ಆತ ಹೊತ್ತಿದ್ದಾನೆ. ವಿದ್ಯಾಭ್ಯಾಸ ಮಾಡುತ್ತಿರುವ ಹುಡುಗಿಗೆ ಉದ್ಯೋಗಸ್ಥ ಯುವಕನೇ ಬೇಕೆಂದು ಕಾದು ಕುಳಿತು ರಾಜ್ಯ ಮಹಿಳಾ ನಿಲಯ ಮದುವೆ ಮಾಡಿಸಿದೆ.

ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಮದುವೆಗೆ ಹಾಜರಾಗಿದ್ದು, ನವ ವಿವಾಹಿತರ ಹೆಸರಿಗೆ 50 ಸಾವಿರ ರೂ. ಹಣ ಡೆಪಾಸಿಟ್ ಕೂಡ ಮಾಡಲಾಗಿದೆ. ಇನ್ನು ಬ್ರಾಹ್ಮಣ ಸಮುದಾಯ ಸೇರಿ ಕೃಷಿಕ ಕುಟುಂಬಗಳ ಯುವಕರಿಗೆ ಮದುವೆಯಾಗಲು ಕನ್ಯೆಯರ ಅಭಾವ ಹಿನ್ನಲೆ ಮದುವೆಗೆ ಕನ್ಯೆಯರಿಗೆ ಆಗ್ರಹಿಸಿ ಉಡುಪಿ ರಾಜ್ಯ ಮಹಿಳಾ ನಿಲಯಕ್ಕೆ ಅತೀ ಹೆಚ್ಚು ಬೇಡಿಕೆ ಬರುತ್ತಿವೆ ಎನ್ನಲಾಗಿದೆ.

Previous Post

ನಾಳೆ (ಡಿ.13)ಕೃಷ್ಣಮಠದಲ್ಲಿ ವಿಶ್ವಶಾಂತಿ ಸಮಾವೇಶ..!!

Next Post

ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025
ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

12/12/2025
ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!

12/12/2025

Recent News

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

ಕಾರ್ಕಳ :ವ್ಯಾಸ ಧ್ವಜ ಸಹಿತ ಸಂಕೀರ್ತನಾ ಪಾದಯಾತ್ರೆ ಚಾಲನೆ..!!

12/12/2025
ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ..!!

12/12/2025
ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

ಉಡುಪಿ ಶಿರೂರು ಪರ್ಯಾಯ: ಡಿಸೆಂಬರ್ 14 ರಂದು ಧಾನ್ಯ ಮುಹೂರ್ತ..!!

12/12/2025
ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ  ಮದುವೆ ಸಂಭ್ರಮ..!!

12/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved