Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ..!!

Dhrishya News by Dhrishya News
18/12/2025
in ಸುದ್ದಿಗಳು
0
ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ..!!
0
SHARES
62
VIEWS
Share on FacebookShare on Twitter

 

ಉಡುಪಿ ಡಿಸೆಂಬರ್ 18: ಗೃಹ ಬಂಧನದಲ್ಲಿದ್ದ ತೀರಾ ಮನೋರೋಗಿ ಎಂ. ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ರಕ್ಷಿಸಲ್ಪಟ್ಟು ಶ್ರೀ ಸಾಯಿ ಸೇವಾಶ್ರಮ ಮಂಜೇಶ್ವರ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ.

 

 ಯುವತಿ ಕಾರ್ಕಳ ಮೂಲದ ಅರ್ಪಿತಾ ಭಟ್ (25 ವರ್ಷ)(ಹೆಸರು ಬದಲಾಯಿಸಲಿಗಿದೆ )ತೀರಾ ಮಾನಸಿಕ ರೋಗಿಯಾಗಿದ್ದು ಹೆತ್ತವರಿಂದ ನಿಯಂತ್ರಿಸಲು ಅಸಾಧ್ಯವಾದಾಗ ಗೃಹ ಬಂಧನದಲ್ಲಿರಿಸದೆ ಬೇರೆ ಮಾರ್ಗವಿರಲಿಲ್ಲ. ಅನಾಮಧೇಯ ಪತ್ರವೊಂದು ಮಹಿಳಾಪರ ಇಲಾಖೆಗೆ ಬಂದಿದ್ದು ಈ ಯುವತಿಯ ಗೃಹ ಬಂಧನ ಮುಕ್ತಿ ಹಾಗೂ ಚಿಕಿತ್ಸೆಯ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿತ್ತು. ಅನಾಮಧೇಯ ಪತ್ರದ ಮಾಹಿತಿ ಪಡೆದ ಕಾರ್ಕಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶ್ರೀಲತಾರವರು ಸ್ಥಳಕ್ಕೆ ಧಾವಿಸಿ ಯುವತಿಯ ಪರಿಸ್ಥಿತಿ ಹಾಗೂ ಹೆತ್ತವರ ಅಸಹಾಯಕತೆ ನೋಡಿ ವಿಶೇಷ ಮುತುವರ್ಜಿ ವಹಿಸಿದ್ದು, ಕಾನೂನು ಪ್ರಕ್ರಿಯೆ ನಡೆಸಿ ಸಹಕರಿಸಿದರು. ಸಖಿ ಸೆಂಟರಿನಿಂದ ವಿಶು ಶೆಟ್ಟಿ ಅವರಿಗೆ ಮಾಹಿತಿ ಲಭಿಸಿದ್ದು ರಕ್ಷಣಾ ಕಾರ್ಯ ನಡೆಸಲಾಯಿತು.

 

ವಿಶು ಶೆಟ್ಟಿಯ ಮನವಿಗೆ ಸ್ಪಂದಿಸಿದ ದೈಗೋಳಿಯ ಸಾಯಿ ನಿಕೇತನ ಆಶ್ರಮದ ಡಾ. ಉದಯಕುಮಾರ್ ದಂಪತಿಗಳು ಸ್ವತಃ ಕಾರ್ಕಳಕ್ಕೆ ಬಂದು ವಿಶು ಶೆಟ್ಟಿ ಮುಖಾಂತರ ರಕ್ಷಣಾ ಕಾರ್ಯ ನಡೆಸಿ ಚಿಕಿತ್ಸೆ ಹಾಗೂ ಪುನರ್ವಸತಿಗೆ ಕರೆದುಕೊಂಡು ಹೋಗಿ ಸಹಕರಿಸಿದ್ದಾರೆ. ವಿಶು ಶೆಟ್ಟಿ ಆಶ್ರಮಕ್ಕೆ ವೈಯಕ್ತಿಕವಾಗಿ ರೂ.10,000/- ಧನ ಸಹಾಯನೀಡಿದ್ದಾರೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿ ಡೀಪ್ ಬ್ರೈನ್ ಸ್ಟಿಮ್ಯುಲೇಷನ್ ಚಿಕಿತ್ಸೆ : ಮೆದುಳಿಗೆ ಪೇಸ್‌ಮೇಕರ್ ಅಳವಡಿಕೆ..!!

Next Post

ಡಿಸೆಂಬರ್ 26 ರಿಂದ 28 ರ ವರೆಗೆ ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಿಸೆಂಬರ್ 26 ರಿಂದ 28 ರ ವರೆಗೆ ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ..!!

ಡಿಸೆಂಬರ್ 26 ರಿಂದ 28 ರ ವರೆಗೆ ಮಾಳ ಶ್ರೀ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026