Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ..!!

Dhrishya News by Dhrishya News
18/05/2023
in ಕರಾವಳಿ, ಸುದ್ದಿಗಳು
0
0
SHARES
40
VIEWS
Share on FacebookShare on Twitter

ಉಡುಪಿ: ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ ಎಡ್ಲಿನ್ ಡೆಲಿಶಾ ಅಮ್ಮನ್ನ(83) ಹಾಗೂ ಅವರ ಮಗ ಸೆಬೆಸ್ಟಿನ್ ಅಮಿತ್ ಅಮ್ಮನ್ನ(46) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರು ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದರು. ಸೆಬೆಸ್ಟಿನ್ ಮೃತದೇಹ ಮನೆಯ ಫ್ಯಾನಿಗೆ ಮತ್ತು ಎಡ್ಲಿನ್ ಮೃತದೇಹ ಅದೇ ಕೊಠಡಿಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಐ ಮಹೇಶ್ ಪಿ.ಎಂ., ಎಎಸ್ ಐ ವಿಜಯ, ಹೆಡ್ ಕಾನ್ಸ್ ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು.

Previous Post

ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ..!

Next Post

ಪೊಲೀಸರ ಅತಿರೇಕದ ವರ್ತನೆ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಿಡಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪೊಲೀಸರ ಅತಿರೇಕದ ವರ್ತನೆ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಿಡಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

11/07/2025
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

11/07/2025
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

11/07/2025
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

11/07/2025

Recent News

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

ಮನೆಮನೆಗೆ ಪೊಲೀಸ್‌” ಅಭಿಯಾನ ಕಾರ್ಯಕ್ರಮಕ್ಕೆ ನ್ಯಾಯಾಧೀಶರಾದ ಶ್ರೀ ಕಿರಣ್‌ ಎಸ್‌. ಗಂಗಣ್ಣನವರ್‌ ಚಾಲನೆ..!!

11/07/2025
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!

11/07/2025
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

11/07/2025
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

11/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved