Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News by Dhrishya News
24/12/2025
in ಸುದ್ದಿಗಳು
0
ಶಿರೂರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ..!!
0
SHARES
4
VIEWS
Share on FacebookShare on Twitter

ಉಡುಪಿ: ಡಿಸೆಂಬರ್ 24:’ ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಮಿಷನ್ನಿನ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ್ ಸಾಯಿಯವರು, ಮುದ್ದೇನಹಳ್ಳಿಯ ತಮ್ಮ ಆಶ್ರಮ ಸತ್ಯಸಾಯಿ ಗ್ರಾಮದಲ್ಲಿ ಶಿರೂರು ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು 21.12.2025ರಂದು ಬಿಡುಗಡೆ ಮಾಡಿ ಶುಭ ಹಾರೈಸಿದರು ಬಳಿಕ ಮಾತನಾಡಿದ ಶ್ರೀ ಮಧುಸೂದನ್ ಸಾಯಿಯವರು ಶ್ರೀ ಶ್ರೀ ವೇದವರ್ಧನ ಶ್ರೀಗಳ ಪ್ರಥಮ ಪರ್ಯಾಯ ಅತ್ಯಂತ ಯಶಸ್ವಿಯಾಗಲಿ. ಶ್ರೀಗಳ ಮಹಾ ಸಂಕಲ್ಪಗಳು ಭಕ್ತರ ಸಹಕಾರದಿಂದ ಸಂಪನ್ನಗೊಳ್ಳಲಿ, ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಶೀರೂರು ಪರ್ಯಾಯದಲ್ಲಿ ಅತ್ಯತ್ತಮ ಸೇವೆ ಲಭಿಸಲಿ ಎಂದು ಶುಭ ಹಾರೈಸಿದರು. ಈ‌ ಸಂದರ್ಭದಲ್ಲಿ ಡಾ. ಬಿ. ಎನ್ . ನರಸಿಂಹ ಮೂರ್ತಿ, ನಿಕಟಪೂರ್ವ ಕುಲಾಧಿಪತಿಗಳು, ಶ್ರೀ ಸತ್ಯಸಾಯಿ ಮಾನವಾಭ್ಯುದಯ ವಿಶ್ವವಿದ್ಯಾಲಯ ಮತ್ತು ಟ್ರಸ್ಟೀ, ಪ್ರಶಾಂತಿ ಬಾಲ ಮಂದಿರ ಟ್ರಸ್ಟ,ಆನಂದ ಬಳಗದ ರಾಮಚಂದ್ರ ಉಪಾಧ್ಯಾಯ,ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ಮೋಹನ್ ಭಟ್, ವಿಷ್ಣುಮೂರ್ತಿ ಆಚಾರ್ಯ,ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಮಧುಕರ್ ಮುದ್ರಾಡಿ, ಮೊದಲಾದವರು ಉಪಸ್ಥಿತರಿದ್ದರು

Previous Post

ಕಾರ್ಕಳ ಡಿಸೆಂಬರ್ 25 ರಂದು ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ..!

Next Post

ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ..!!

ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ಕಾರ್ಕಳದ ಎಸ್ ವಿ ಟಿ ಯ ವಿದ್ಯಾರ್ಥಿನಿಯರ ಸಾಧನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026