Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಕ್ಷತ್ರೀಯ ‌ಮರಾಠ ಸಮಾಜ ಕ್ರೀಡಾಕೂಟ- ಕ್ರಿಕೇಟ್ ಕಾಸರಗೋಡು ವೀರ ಶಿವಾಜಿ ಆದೂರು ಮತ್ತು ಗ್ರೇಟ್ ಮರಾಠ ಕಾರ್ಕಳ ತಂಡ ಪ್ರಥಮ, ತೋಬಾಲ್ ಬೆಳ್ತಂಗಡಿ ಮರಾಠ ಯುವನ್ಸ್ ಪ್ರಥಮ..!!

Dhrishya News by Dhrishya News
29/12/2025
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
ಕ್ಷತ್ರೀಯ ‌ಮರಾಠ ಸಮಾಜ ಕ್ರೀಡಾಕೂಟ- ಕ್ರಿಕೇಟ್ ಕಾಸರಗೋಡು ವೀರ ಶಿವಾಜಿ ಆದೂರು ಮತ್ತು ಗ್ರೇಟ್ ಮರಾಠ ಕಾರ್ಕಳ ತಂಡ ಪ್ರಥಮ, ತೋಬಾಲ್ ಬೆಳ್ತಂಗಡಿ ಮರಾಠ ಯುವನ್ಸ್ ಪ್ರಥಮ..!!
0
SHARES
1
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 29:ಕಾರ್ಕಳ ಕ್ಷತ್ರೀಯ ಮರಾಠ ಸಮಾಜ(ರಿ) ವತಿಯಿಂದ ಕಾರ್ಕಳದ ಸ್ವರಾಜ್ಯ ‌ಮೈದಾನದಲ್ಲಿ‌ ಎರಡು ದಿನಗಳ ಕಾಲ ಆಯೋಜನೆಗೊಂಡಿರುವ ಕ್ರೀಡಾ ಕೂಟದ ಕ್ರಿಕೇಟ್ ಪಂದ್ಯಾಟದಲ್ಲಿ ವೀರ ಶಿವಾಜಿ ಆದೂರು ಕಾಸರಗೋಡು ಪ್ರಥಮ, ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ದ್ವಿತೀಯ, ಮರಾಠ ಆರ್ಯನ್ಸ್ ಮಂಗಳೂರು ತೃತೀಯ, ಎ.ಬಿ.ಜಿ.ಟಿ ಮಂಗಳೂರು ಚತುರ್ಥ ಸ್ಥಾನವನ್ನು ಪಡೆಯಿತು.

 

 ಮಹಿಳೆಯರ ತೋಬಾಲ್ ಪ್ರಥಮ ಮರಾಠ ಯುವನ್ಸ್ ಬೆಳ್ತಂಗಡಿ, ದ್ವಿತೀಯ ಛತ್ರಪತಿ ಪಡೀಲ್ ಮಂಗಳೂರು, ತೃತೀಯ ಗ್ರೇಟ್ ಮರಾಠ ಕಾರ್ಕಳ, ಹಾಗೂ ಕ್ಷತ್ರೀಯ ಮರಾಠ ಸಮಾಜ ಕಾರ್ಕಳ ಚತುರ್ಥ ಸ್ಥಾನವನ್ನು ಪಡೆಯಿತು. ಬಾಲಕರ ಕ್ರಿಕೇಟ್ ಗ್ರೇಟ್ ಮರಾಠ ಕಾರ್ಕಳ ಪ್ರಥಮ, ಕ್ಷತ್ರೀಯ ಮರಾಠ ಸಮಾಜ ದ್ವಿತೀಯ ಸ್ಥಾನವನ್ನು ಪಡೆಯಿತು.

 

ವಿಜೇತರಿಗೆ ನಗದು, ಶಾಶ್ವತ ಫಲಕ ಮತ್ತು ಪದಕಗಳನ್ನು ನೀಡಿ ಗೌರವಿಸಲಾಯಿತು, ಎಲ್ಲಾ ವಿಭಾಗದಲ್ಲಿ ವೈಯಕ್ತಿಕ ಪ್ರಶಸ್ತಿ ನೀಡಿ‌ ಪುರಸ್ಕಾರಿಸಲಾಯಿತು, ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಸ್ಮರಣಿ ನೀಡಿ ಅಭಿನಂದಿಸಲಾಯಿತು. ಸಹಕರಿಸಿದ ದಾನಿಗಳಿಗೆ ಮತ್ತು ಸಮಾಜ ಬಂದುಗಳಿಗೆ ಸ್ಮರಣಿಕೆ ನೀಡಿ ಕೃತಜ್ಞತೆ ಸಲ್ಲಿಸಲಾಯಿತು.

 

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷರಾದ ಶುಭದರಾವ್ ವಹಿಸಿಕೊಂಡು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು ವೇದಿಕೆಯಲ್ಲಿ ಉಮೇಶ್ ರಾವ್ ಮೋರೆ ಬಜಗೋಳಿ, ಗಿರೀಶ್ ರಾವ್ ಮೋರೆ,ನವೀನ್ ರಾವ್ ಸುರೈ, ದಿನೇಶ್ ಶೆಟ್ಟಿ, ಹರಿಶ್ಚಂದ್ರ ರಾವ್ ಪವಾರ್, C A ಹರೀಶ್ ಮೋರೆ, ಶಿವಾಜಿ ಜಾದವ್, ಪ್ರಕಾಶ್ ಜಾದವ್, ಗಣೇಶ್ ಮುಂಡ್ಕೂರು, ದಯಾನಂದ ಶಿಂಧೆ, ವಿರೇಂದ್ರ ರಾವ್, ಹರೀಶ್ ಸಾಣೂರು, ಪಾಂಡು ಸಾಣೂರು, ಪ್ರಕಾಶ್ ಕವಡೆ ಜನ್ನೋಜಿರಾವ್ ಮುಂಡ್ಕೂರು, ರಾಜೇಶ್ ರಾವ್ ಪರಪ್ಪು, ಸಂತೋಷ್ ರಾವ್ ಜೋಡುರಸ್ತೆ, ಕೀರ್ತನ್ ಲಾಡ್, ಹರೀಶ್ ಸಾಣೂರು, ರಾಮಚಂದ್ರ ರಾವ್, ಗಣೇಶ್ ಕವಡೆ, ಮೊದಲಾದವರು ಉಪಸ್ಥಿತಿತರಿದ್ದರು, 

ದಿವ್ಯಾ ಹರೇಂದ್ರ ಸ್ವಾಗತಿಸಿದರು, ಪ್ರಸನ್ನ ರಾವ್ ಧನ್ಯವಾದವಿತ್ತು ಆಶಾಲತಾ ಗಿರೀಶ್ ಕವಡೆ ಕಾರ್ಯಕ್ರಮವನ್ನು ನಿರೂಪಿಸಿದರು.

ಸುರೇಂದ್ರ ಮೋರೆ, ಗುರುಪ್ರಸಾದ್, ಗಿರೀಶ್ ಕವಡೆ ರಾಕೇಶ್ ಮೋರೆ, ರೋಷನ್ ಮೋರೆ, ದರ್ಶನ್, ದಿವ್ಯಾ ಸುರೇಂದ್ರ ವಾಮನ್ ರಾವ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Previous Post

ಕುಂದಾಪುರ: ಭೀಕರ ಅಗ್ನಿ ಅವಘಡ – ಹಲವು ಅಂಗಡಿಗಳು ಹಬ್ಬಿದ ಬೆಂಕಿ -ಅಪಾರ ನಷ್ಟ..!

Next Post

ಕಾರ್ಕಳವು ಕೇವಲ ಭೌಗೋಳಿಕ ಪ್ರದೇಶವಲ್ಲ; ಸಂಸ್ಕೃತಿ, ಪರಂಪರೆ ಹಾಗೂ ಭಾಷಾ ವೈವಿಧ್ಯತೆಯ ಸಂಗಮಭೂಮಿಯಾಗಿದ್ದು, ಇಲ್ಲಿನ ನೆಲ-ಜಲ-ಜನ ಸಾಹಿತ್ಯಕ್ಕೆ ಸದಾ ಪ್ರೇರಣೆಯಾಗಿವೆ:ವಾಸುದೇವ ಭಟ್..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳವು ಕೇವಲ ಭೌಗೋಳಿಕ ಪ್ರದೇಶವಲ್ಲ; ಸಂಸ್ಕೃತಿ, ಪರಂಪರೆ ಹಾಗೂ ಭಾಷಾ ವೈವಿಧ್ಯತೆಯ ಸಂಗಮಭೂಮಿಯಾಗಿದ್ದು, ಇಲ್ಲಿನ ನೆಲ-ಜಲ-ಜನ ಸಾಹಿತ್ಯಕ್ಕೆ ಸದಾ ಪ್ರೇರಣೆಯಾಗಿವೆ:ವಾಸುದೇವ ಭಟ್..!

ಕಾರ್ಕಳವು ಕೇವಲ ಭೌಗೋಳಿಕ ಪ್ರದೇಶವಲ್ಲ; ಸಂಸ್ಕೃತಿ, ಪರಂಪರೆ ಹಾಗೂ ಭಾಷಾ ವೈವಿಧ್ಯತೆಯ ಸಂಗಮಭೂಮಿಯಾಗಿದ್ದು, ಇಲ್ಲಿನ ನೆಲ-ಜಲ-ಜನ ಸಾಹಿತ್ಯಕ್ಕೆ ಸದಾ ಪ್ರೇರಣೆಯಾಗಿವೆ:ವಾಸುದೇವ ಭಟ್..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026