Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!

Dhrishya News by Dhrishya News
01/01/2026
in मौसम
0
ಜನವರಿ 7: ರಾಜಾಂಗಣದಲ್ಲಿ ಕರ್ಜಗಿ ಉಪನ್ಯಾಸ..!!
0
SHARES
6
VIEWS
Share on FacebookShare on Twitter

ಉಡುಪಿ:ಜನವರಿ 01: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದಲ್ಲಿ ನಡೆಯುತ್ತಿರುವ ಗೀತಾ ಚಿಂತನ ಕಾರ್ಯಕ್ರಮ ಅಂಗವಾಗಿ ಜನವರಿ 7ರಂದು ಸಂಜೆ‌ 5.30 ರಿಂದ ರಾಜಾಂಗಣದಲ್ಲಿ ಖ್ಯಾತ ಶಿಕ್ಷಣ ತಜ್ಞ, ವಾಗ್ಮಿ ಗುರುರಾಜ ಕರ್ಜಗಿ ಅವರಿಂದ ವಿದ್ವತ್ಪೂರ್ಣ ಉಪನ್ಯಾಸ ನಡೆಯಲಿದೆ.

ಅವರು ‘ಭಗವದ್ಗೀತೆ ಮತ್ತು ಶಿಕ್ಷಣ’ ವಿಷಯ ಕುರಿತು ವಿಶೇಷ ಉಪನ್ಯಾಸ ‌ನೀಡುವರು ಎಂದು ಮಠದ ದಿವಾನ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಬೆಂಗಳೂರು – ಮಂಗಳೂರು ನಡುವೆ ಶೀಘ್ರದಲ್ಲಿ ಆರಂಭ ಗೊಳ್ಳಲಿದೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು..!!

Next Post

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರ 111 ರೂ. ಹೆಚ್ಚಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ  ದರ 111 ರೂ. ಹೆಚ್ಚಳ..!!

19 ಕೆ.ಜಿ ವಾಣಿಜ್ಯ ಸಿಲಿಂಡರ್‌ಗಳ ದರ 111 ರೂ. ಹೆಚ್ಚಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

05/03/2026
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

05/03/2026
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026

Recent News

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

05/03/2026
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

05/03/2026
ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

05/03/2026
ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

ತುಳು ಎರಡನೇ ಅಧಿಕೃತ ಭಾಷೆ ಘೋಷಣೆ ಕುರಿತು ಅಧ್ಯಯನ ಸಮಿತಿ ವರದಿ ಸಲ್ಲಿಕೆ…!

05/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved