Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಣಿಪಾಲ :ಕೊರಗರ 22ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹ..!!

ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರ ಭೇಟಿ

Dhrishya News by Dhrishya News
05/01/2026
in मौसम
0
ಮಣಿಪಾಲ :ಕೊರಗರ 22ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹ..!!
0
SHARES
31
VIEWS
Share on FacebookShare on Twitter

ಮಣಿಪಾಲ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಕೊರಗ ಯುವಜನರ ನೇರ ನೇಮಕಾತಿಗಾಗಿ ಅಹೋರಾತ್ರಿ ಧರಣಿಯು 22ನೇ ದಿನದತ್ತ ಸಾಗುತಿದ್ದು ಸ್ಥಳಕ್ಕೆ ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಮತ್ತು ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾದ ರೇಷ್ಮಾ ಉದಯಕುಮಾರ್ ಶೆಟ್ಟಿ ಮತ್ತು ಶಿಲ್ಪಾ ಉಡುಪಿ ಪ್ರತ್ಯೇಕವಾಗಿ ಭೇಟಿ ನೀಡಿ ಸಮುದಾಯದ ಅಹವಾಲುಗಳನ್ನು ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಸಂಯೋಜಕ ಕೆ. ಪುತ್ರನ್ ಹೆಬ್ರಿ, ಒಕ್ಕೂಟದ ಮಾಜಿ ಉಪಾಧ್ಯಕ್ಷ ಶೇಖರ ಕೆಂಜೂರು, ಭಾರತಿ ಎಲ್ಲೂರು, ಕುಮಾರ್ ದಾಸ್ ಹಾಲಾಡಿ, ನರಸಿಂಹ ಪೆರ್ಡೂರು, ಕೊಂಗಲ ಅಡ್ವೆ, ಪ್ರೀತಿ ಹೆಬ್ರಿ, ಪುಷ್ಪ ಹೆಬ್ರಿ, ಶಿವರಾಜ್ ಬಂಡಸಾಲೆ, ಸಂಧ್ಯಾ ಅದಮಾರು, ಸುನೀತಾ ಅಡ್ವೇ, ಶೀನಾ ಬೆಳ್ಮಣ್ ಮತ್ತು ಇತರರು ಉಪಸ್ಥಿತರಿದ್ದರು,

Previous Post

ಜನವರಿ 8: ಉಡುಪಿ ಕೃಷ್ಣ ಮಠದಲ್ಲಿ ಹೊನ್ನಿನ ಭಗವದ್ಗೀತಾ ಹೊತ್ತಗೆ ಲೋಕಾರ್ಪಣೆ..!!

Next Post

ಮೂಡಬಿದಿರೆ : ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೂಡಬಿದಿರೆ : ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ..!!

ಮೂಡಬಿದಿರೆ : ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

10/01/2026
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

10/01/2026
ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

10/01/2026
ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

10/01/2026

Recent News

ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

ಚಾರ್ಮಾಡಿ ಘಾಟಿ ಮದ್ಯ ಮೆಕ್ಕೆ ಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!!

10/01/2026
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ :ವಾಹನ ಸವಾರರಲ್ಲಿ ಆತಂಕ..!!

10/01/2026
ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

ಜೆಸಿಐ ದೊಡ್ಡನಗುಡ್ಡೆ ಪ್ರಕೃತಿ ಘಟಕದ 2026 ರ ವರ್ಷದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದ ಅಕ್ಕರೆಯ ಕರೆಯೋಲೆ 

10/01/2026
ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

ಮಣಿಪಾಲ :ಡಿವೈಡರ್‌ಗೆ ಬೈಕ್ ಢಿಕ್ಕಿ -ಸವಾರ ಮೃತ್ಯು..!!

10/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved