Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ ಟ್ರಂಪ್ ..!!

Dhrishya News by Dhrishya News
06/01/2026
in ಸುದ್ದಿಗಳು
0
ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ ಟ್ರಂಪ್ ..!!
0
SHARES
19
VIEWS
Share on FacebookShare on Twitter

 

ವಾಷಿಂಗ್ಟನ್, ಜನವರಿ 6:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಸುಂಕ ಹೆಚ್ಚಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವೆನೆಜುವೆಲಾದ ತೈಲ ಪ್ರದೇಶವನ್ನು ವಶಪಡಿಸಿಕೊಂಡಿರುವ ಟ್ರಂಪ್, ಭಾರತದ ಪ್ರಧಾನಿ ಮೋದಿ ಅವರನ್ನು ಹೊಗಳುತ್ತಲೇ, ರಷ್ಯಾದಿಂದ ತೈಲ ಖರೀದಿ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್​ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ

ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ ಹೆಚ್ಚಿನ ಮಟ್ಟದ ಟ್ಯಾರಿಫ್ ಹಾಕುವುದಾಗಿ ಟ್ರಂಪ್ ಬೆದರಿಕೆ ಹಾಕುತ್ತಿದ್ದಾರೆ. ತನ್ನನ್ನು ಖುಷಿ ಪಡಿಸದಿದ್ದರೆ ಟ್ಯಾರಿಫ್ ಬರೆ ಹಾಕಬೇಕಾದೀತು ಎಂದು ಎಚ್ಚರಿಕೆ ಕೊಡುತ್ತಿದ್ದಾರೆ.

ಅವರು ನನ್ನನ್ನು ಖುಷಿಪಡಿಸಲು ಬಯಸುತ್ತಾರೆ. ಪಿಎಂ ಮೋದಿ ಬಹಳ ಒಳ್ಳೆಯ ಮನುಷ್ಯ, ಒಳ್ಳೆಯ ವ್ಯಕ್ತಿ. ನಾನು ಖುಷಿಯಾಗಿಲ್ಲ ಅಂತ ಅವರಿಗೆ ಗೊತ್ತು. ನನ್ನನ್ನು ಸಂತೋಷವಾಗಿ ಇಡುವುದು ಮುಖ್ಯ. ಅವರು ವ್ಯಾಪಾರ ಮಾಡುತ್ತಾರೆ. ನಾವು ಅವರ ಮೇಲೆ ಬಹಳ ಬೇಗ ಟ್ಯಾರಿಫ ಹೆಚ್ಚಿಸಬಲ್ಲೆವು..’ ಎಂದು ಟ್ರಂಪ್ ಹೇಳಿರುವ ಆಡಿಯೋ ತುಣಕನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

 

Previous Post

ಯಮಹಾ ಮೋಟಾರ್ ಇಂಡಿಯಾ ಗ್ರೂಪ್ ಆಫ್ ಕಂಪನೀಸ್..!!

Next Post

ತಿರುಪ್ಪರಂಕುಂದ್ರಂ’ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವ, :ಮದ್ರಾಸ್ ಹೈಕೋರ್ಟ್ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತಿರುಪ್ಪರಂಕುಂದ್ರಂ’ ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವ, :ಮದ್ರಾಸ್ ಹೈಕೋರ್ಟ್ ಆದೇಶ..!!

ತಿರುಪ್ಪರಂಕುಂದ್ರಂ' ಬೆಟ್ಟದಲ್ಲಿ ಕಾರ್ತಿಕ ದೀಪೋತ್ಸವ, :ಮದ್ರಾಸ್ ಹೈಕೋರ್ಟ್ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

08/01/2026
ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

08/01/2026
ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

08/01/2026
ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

07/01/2026

Recent News

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

08/01/2026
ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

08/01/2026
ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

08/01/2026
ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

07/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved