Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

Dhrishya News by Dhrishya News
08/01/2026
in ಸುದ್ದಿಗಳು
0
ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!
0
SHARES
56
VIEWS
Share on FacebookShare on Twitter

ಉಡುಪಿ: ಜನವರಿ 07: ರೋಡ್ ಸೇಫ್ಟಿ ಅಥಾರಿಟಿ ನಿರ್ಧಾರ ಪ್ರಕಾರ 6 ಚಕ್ರ ಮತ್ತು ಅದಕ್ಕಿಂತ ಜಾಸ್ತಿ ಇರುವಂತಹ MMRD ಕಾಯ್ದೆ ಅಡಿಯಲ್ಲಿ ಬರುವ (ಕೆಂಪು ಕಲ್ಲು, ಹೋಯ್ಲೆ, ಎಂ ಸ್ಯಾಂಡ್ ಇತ್ಯಾದಿ) ಸಾಗಾಟ ಮಾಡುವಂತಹ ವಾಹನಗಳು ಕಡ್ಡಾಯವಾಗಿ ಸ್ಪೀಡ್ ಗವರ್ನರ್ (60 km ಪರ್ ಅವರ್) ಅಳವಡಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.

ಜಿಲ್ಲೆಯಲ್ಲಿ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಲಾರಿಗಳಿಗೆ ‘ಸ್ಪೀಡ್ ಗವರ್ನರ್’ (ವೇಗ ನಿಯಂತ್ರಕ) ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಗಣಿಗಾರಿಕೆ ಸಂಬಂಧಿಸಿ ಮರಳು ಮಣ್ಣು ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಆರು ಚಕ್ರದ ಹಾಗೂ ಅದಕ್ಕಿಂತ ಹೆಚ್ಚಿನ ಚಕ್ರಗಳ ವಾಹನಗಳಿಗೆ ಗರಿಷ್ಠ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಟಿಪ್ಪರ್‌ಗಳು ಮತ್ತು ಭಾರೀ ವಾಹನಗಳ ಅತಿ ವೇಗದ ಚಾಲನೆಯ ಬಗ್ಗೆ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಎಸ್‌ಪಿ ಅವರು ತಿಳಿಸಿದ್ದಾರೆ.

ಮುಂದಿನ 10 ದಿನಗಳ ಒಳಗೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಸದಿದ್ದಲ್ಲಿ ಜಿಲ್ಲೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಎಂದು ಎಚ್ಚರಿಕೆ ನೀಡಿದ್ದಾರೆ

Previous Post

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

Next Post

ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026

Recent News

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026