Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!

Dhrishya News by Dhrishya News
09/01/2026
in ಸುದ್ದಿಗಳು
0
ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!
0
SHARES
5
VIEWS
Share on FacebookShare on Twitter

ಉಡುಪಿ: ಜನವರಿ 09: ವಿಶ್ವ ಗೀತಾ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಸದವಸರದಲ್ಲಿ ಸಿದ್ಧಪಡಿಸಲಾದ ಸುವರ್ಣ ಗೀತಾ ಬೃಹತ್ ಪುಸ್ತಕವನ್ನು ಜ.8ರಂದು ಸಂಜೆ 5 ಗಂಟೆಗೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಸಲಾಯಿತು

 

ದೆಹಲಿಯ ಶ್ರೀಕೃಷ್ಣ ಭಕ್ತರಾದ ಕೇಂದ್ರ ಗೃಹಸಚಿವಾಲಯದ ನಿವೃತ್ತ ಕಾರ್ಯದರ್ಶಿ ಲಕ್ಷ್ಮೀನಾರಾಯಣನ್ ಅವರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿ ಕೋಟಿ ಗೀತಾ ಲೇಖನಯಜ್ಞದ ಸ್ಮರಣಿಕೆಯಾಗಿ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಸಮರ್ಪಿಸಿದ್ದಾರೆ.

 

ಈ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆಯಲ್ಲಿ ತರಲಾಯಿತು

ಬಳಿಕ ರಾಜಾಂಗಣದಲ್ಲಿ ‌ನಡೆಯುವ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಢರಾಪುರ ದೇವಳ ಟ್ರಸ್ಟ್ ಅಧ್ಯಕ್ಷ ಗಹನೀನಾಥ ಜ್ಞಾನೇಶ್ವರ ಮಹಾರಾಜ್ ಔಶೇಕರ್, ಆಳಂದ ಜ್ಞಾನೇಶ್ವರ ಮಹಾರಾಜ್ ಪೀಠದ ಪ್ರಧಾನ ಅರ್ಚಕ ಗಿರೀಶ್ ತುಕ್ರಿ, ನವದೆಹಲಿಯ‌ ಇಸ್ರೋ ಮಾಜಿ ನಿರ್ದೇಶಕ ಡಾ.ಎಸ್.ವಿ. ಶರ್ಮ ಹಾಗೂ ದಾನಿ ಲಕ್ಷ್ಮೀನಾರಾಯಣನ್ ಅಭ್ಯಾಗತರಾಗಿ ಭಾಗವಹಿಸಿದರು.

ಭಗವದ್ಗೀತಾ ಪ್ರಚಾರಾರ್ಥವಾಗಿ ಈ ಪುಸ್ತಕವನ್ನು ಗೀತಾ ಮಂದಿರದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಶ್ರೀಮಠದ ಪ್ರಕಟನೆ ತಿಳಿಸಿದೆ.

Previous Post

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

Next Post

ಉಡುಪಿ:  ಶೀರೂರು ಮಠದ  ಪುರಪ್ರವೇಶ : ಸಂಚಾರ ನಿಯಮದಲ್ಲಿ ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ:  ಶೀರೂರು ಮಠದ  ಪುರಪ್ರವೇಶ : ಸಂಚಾರ ನಿಯಮದಲ್ಲಿ ಬದಲಾವಣೆ..!!

ಉಡುಪಿ:  ಶೀರೂರು ಮಠದ  ಪುರಪ್ರವೇಶ : ಸಂಚಾರ ನಿಯಮದಲ್ಲಿ ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

04/03/2026
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

04/03/2026
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

04/03/2026
ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

04/03/2026

Recent News

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

04/03/2026
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

04/03/2026
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

04/03/2026
ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

04/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved