Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:  ಶೀರೂರು ಮಠದ  ಪುರಪ್ರವೇಶ : ಸಂಚಾರ ನಿಯಮದಲ್ಲಿ ಬದಲಾವಣೆ..!!

Dhrishya News by Dhrishya News
09/01/2026
in ಸುದ್ದಿಗಳು
0
ಉಡುಪಿ:  ಶೀರೂರು ಮಠದ  ಪುರಪ್ರವೇಶ : ಸಂಚಾರ ನಿಯಮದಲ್ಲಿ ಬದಲಾವಣೆ..!!
0
SHARES
23
VIEWS
Share on FacebookShare on Twitter

ಉಡುಪಿ :ಜನವರಿ 09:ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯವರು ಪುರಪ್ರವೇಶ ನಿಮಿತ್ತ ಶೋಭಾಯಾತ್ರೆ ಮೆರವಣಿಗೆ ಕಾರ್ಯಕ್ರಮ ಇಂದು ಕುಂಜಿಬೆಟ್ಟು ಕಡಿಯಾಳಿ ಬಳಿ ಅಪರಾಹ್ನ 3 ಗಂಟೆಗೆ ನಡೆಯಲಿರು ವುದರಿಂದ ನಗರದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಆದೇಶ ಹೊರಡಿಸಿದ್ದಾರೆ

ವಾಹನ ಸಂಚಾರದ ಬದಲಿ ಮಾರ್ಗ ಈ ಕೆಳಕಂಡಂತಿದೆ:

ಮಣಿಪಾಲದಿಂದ ಉಡುಪಿ ನಗರಕ್ಕೆ ಹೋಗುವಂತಹ ವಾಹನಗಳು ಎಂ.ಜಿ.ಎಂ ಎದುರಿನ ಸುನಾಗ್ ಆಸ್ಪತ್ರೆ ಬಳಿ ಎಡ ತಿರುವು ಪಡೆದು ಸುದೀಂದ್ರ ಕಲ್ಯಾಣ ಮಂಟಪ ಮಾರ್ಗವಾಗಿ ಎಸ್.ಕೆ.ಎಂ ಬಳಿ ಎಡ ತಿರುವು ಪಡೆದು ಬೀಡಿನಗುಡ್ಡೆ-ಚಿಟ್ನಾಡಿ-ಅಮ್ಮಣ್ಣಿ ರಾಮಣ್ಣ ಹಾಲ್ ಮುಂದಿನ ರಸ್ತೆಯಿಂದ ಮಿಷನ್ ಕಂಪೌಂಡ್ -ಜೋಡುಕಟ್ಟೆ ತಲುಪಿ ಉಡುಪಿ ನಗರಕ್ಕೆ ತೆರಳುವುದು.

ಶಿರಬೀಡು ಜಂಕ್ಷನ್ ನಿಂದ ಕಿದಿಯೂರು ಹೋಟೆಲ್ ಮೂಲಕ ಸರ್ವೀಸ್ ಬಸ್ ನಿಲ್ಯಾಣದ ವರೆಗಿನ ಏಕಮುಖ ಸಂಚಾರ ವ್ಯವಸ್ಥೆಯ ರಸ್ತೆಯಲ್ಲಿ ಮೆರವಣಿಗೆ ಪ್ರವೇಶಿಸುವ ಸಮಯದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ನಗರಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳು ಒಲ್ಡ್ ಡಯಾನ ಸರ್ಕಲ್ ನಿಂದ ಮಿತ್ರ ಪ್ರಿಯಾ ಜಂಕ್ಷನ್ ಮುಖೇನಾ ಚಿತ್ತರಂಜನ್ ಸರ್ಕಲ್, ಸಂಸ್ಕೃತ ಕಾಲೇಜ್ ಜಂಕ್ಷನ್, ಜಾಮೀಯಾ ಮಸೀದಿ ಜಂಕ್ಷನ್ ನಿಂದ ಎಡತಿರುವು ಪಡೆದು ಸರ್ವೀಸ್ ಬಸ್ ನಿಲ್ದಾಣ ತಲುಪುವುದು.

ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ.

ಇಂದು  ಸಂಜೆ 7 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ.

Previous Post

ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!

Next Post

ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026’ರಲ್ಲಿ ಪಾಲ್ಗೊಳ್ಳಲು ಕಾರ್ಕಳದ ಮನು ಶೆಟ್ಟಿ ಇನ್ನಾ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026’ರಲ್ಲಿ ಪಾಲ್ಗೊಳ್ಳಲು ಕಾರ್ಕಳದ ಮನು ಶೆಟ್ಟಿ ಇನ್ನಾ ಆಯ್ಕೆ..!!

ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026'ರಲ್ಲಿ ಪಾಲ್ಗೊಳ್ಳಲು ಕಾರ್ಕಳದ ಮನು ಶೆಟ್ಟಿ ಇನ್ನಾ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

04/03/2026
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

04/03/2026
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

04/03/2026
ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

04/03/2026

Recent News

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

ಶ್ರೀ ಸುಧೀಂದ್ರ ತೀರ್ಥರ ಆರಾಧನಾ ಮಹೋತ್ಸವ: ವೃಂದಾವನದಲ್ಲಿ ವಿಶೇಷ ಪೂಜೆ…!

04/03/2026
ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

ತೊಕ್ಕೊಟ್ಟು ಮೇಲ್ಸೇತುವೆ ಬಳಿ ರೈಲು ಡಿಕ್ಕಿ: 47 ವರ್ಷದ ವ್ಯಕ್ತಿ ಸಾವು…!

04/03/2026
ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ…!

04/03/2026
ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

ಪಡುಬಿದ್ರಿ : ಟೆಲಿ ಸೈಕಿಯಾಟ್ರಿ ಸೇವೆ: ಡಾ. ಮಿಥುನ್ ಎಸ್ ರಿಂದ ಆನ್‌ಲೈನ್ ಸಮಾಲೋಚನೆ ಸೌಲಭ್ಯ..!

04/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved